• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾವ ಬಜ್ಜಿ ಮಾರಾಟ ಕೀಳಾಗಿ ನೋಡುವವರೇ ಕೇಳಿ ಒಂದೇ ನಗರದ ವ್ಯಾಪಾರಿಗಳು ಎಷ್ಟು ಕೋಟಿ ನ್ಯಾಯಯುತ ಆದಾಯ ಘೋಷಿಸಿದ್ದಾರೆ

TNN Correspondent Posted On January 29, 2018


  • Share On Facebook
  • Tweet It

ಮುಂಬೈ: ಬೇರೆಯವರ ಹತ್ತಿರ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ಪಾವ ಬಜ್ಜಿ ಮಾರಿಯಾದರು ಉದ್ಯೋಗ ಮಾಡಬಹುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬೇಕಾಬಿಟ್ಟಿಯಾಗಿ ಪ್ರತಿಪಕ್ಷಗಳು ಬಳಸಿಕೊಳ್ಳುತ್ತಿವೆ. ಪ್ರಧಾನಿ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಬೊಗಳೆ ಬಿಡುತ್ತಿದ್ದಾರೆ.  ಆದರೆ ದುರಂತ ಎಂದರೆ ಭಾರತದಲ್ಲಿ ಕೇವಲ ಪಕೋಡಾ ಮಾರಿಯೇ ಲಕ್ಷಾಂತರ ಜನರು ಸ್ವಾಭಿಮಾನಿ ಜೀವನ ಸಾಗಿಸುತ್ತಿದ್ದಾರೆ ಎಂಬ ಸಾಮಾನ್ಯ ಜ್ಞಾನ ಕಾಂಗ್ರೆಸ್ ನವರಿಗೆ ಇಲ್ಲದಿರುವುದು.

ಪಕೋಡಾ, ಪಾವ ಬಜ್ಜಿ, ಜಿಲೇಬಿ ಮಾರುವವರೆಂದರೆ ಕೀಳು ಎಂದು ಕಾಂಗ್ರೆಸ್ಸಿಗರು ಮೋದಿ ಮಾತಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಮುಂಬೈ ಮಹಾನಗರದ ಪಾವ ಬಜ್ಜಿ, ಜಿಲೇಬಿ ಮಾರಾಟಗಾರರು ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಗೆ ಶ್ರಮಪಟ್ಟು ಗಳಿಸಿದ 50 ಸಾವಿರ ಕೋಟಿ ರೂಪಾಯಿಯ ಹಣ ಮತ್ತು ಸಂಪತ್ತಿನ ದಾಖಲೆ ಸಲ್ಲಿಸಿದ್ದಾರೆ. ಈ ಮೂಲಕ ಪಾವ ಬಜ್ಜಿ ಮಾರಿಯೂ ಸ್ವಾವಲಂಭಿ ಜೀವನ ಸಾಗಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ.

ಮುಂಬೈ ನಗರದ ಉಪಹಾರ ಗೃಹಗಳ ಮಾಲೀಕರು ಸುಮಾರು 25 ಕೋಟಿ ತೆರಿಗೆಯಿಂದ ವಂಚನೆ ಮಾಡಿದ್ದರು. ಆದರೆ ಇತ್ತೀಚೆಗೆ ಆದಾಯ ಮತ್ತು ತೆರಿಗೆ ಇಲಾಖೆ ಮುಂಬೈ ನಗರದ ಹಲವು ಉಪಹಾರ ಗೃಹಗಳ ಮೇಲೆ ದಾಳಿ ಮಾಡಿದಾಗ ಪಾವ ಬಜ್ಜಿ ಮಾರಾಟಗಾರರ ಆಸ್ತಿ ಬಹಿರಂಗವಾಗಿದೆ.

ಜ್ಯೂಸ್ ಅಂಗಡಿ ಮಾಲೀಕನ ಬಳಿಯೇ ಐದು ಕೋಟಿ ಆಸ್ತಿ

ಮುಂಬೈನ ಘೋಟ್ಕಾಪುರದಲ್ಲಿ ಜ್ಯೂಸ್ ಅಂಗಡಿ ಹೊಂದಿರುವ ವ್ಯಕ್ತಿ ಐದು ಕೋಟಿಯ ಆಸ್ತಿಯನ್ನು ಘೋಷಿಸಿದ್ದಾರೆ. ಇನ್ನು ಹಲವು ರಸ್ತೆ ಬದಿ ಹೋಟೆಲ್ ಗಳ ಮಾಲೀಕರು 25 ರಿಂದ 2 ಕೋಟಿ ವರೆಗೆ ಆದಾಯ ಘೋಷಿಸಿದ್ದಾರೆ. ಹೀಗೆ ಇಡೀ ಮುಂಬೈ ನಗರದಲ್ಲಿ ಪಾವ ಬಜ್ಜಿ, ಬೀದಿ ಬದಿ ಹೋಟೆಲ್ ಮಾಲೀಕರ ಬಳಿಯೇ ಸುಮಾರು 4 ರಿಂದ 5 ಸಾವಿರ ಕೋಟಿ ಆಸ್ತಿ ಇದೆ ಎಂಬ ಮಾಹಿತಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search