• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿ ಪರಿವರ್ತನಾ ಯಾತ್ರೆಯೇ ಮುಂದು!

TNN Correspondent Posted On January 29, 2018
0


0
Shares
  • Share On Facebook
  • Tweet It

ಬೆಂಗಳೂರು: ಚುನಾವಣೆ ಹಾಗೂ ಪ್ರಜಾಪ್ರಭುತ್ವ ದೃಷ್ಟಿಯಿಂದ ಯಾವುದೇ ಪಕ್ಷಗಳು ಚುನಾವಣೆ ಪೂರ್ವವಾಗಿ ಜನರ ಎದುರು ಹೋಗುವುದು ಒಳ್ಳೆಯದು. ಸರ್ಕಾರದ ವೈಫಲ್ಯ, ಸರ್ಕಾರದ ಸಾಧನೆ, ಪ್ರತಿಪಕ್ಷಗಳ ಹೋರಾಟ, ಜನರೊಂದಿಗೆ ಒಡನಾಟ, ಟೀಕೆ, ಸಮಾಲೋಚನೆಗಳೆಲ್ಲವೂ ಸರ್ಕಾರ ಹಾಗೂ ಪ್ರತಿಪಕ್ಷಗಳ ಬಂಡವಾಳ ಬಯಲಾಗಲು ಅನುಕೂಲ.

ಇದೇ ದಿಸೆಯಲ್ಲಿಯೇ ಕರ್ನಾಟಕದಲ್ಲಿ ಚುನಾವಣೆ ಪೂರ್ವವಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಲವು “ಯಾತ್ರೆ”ಗಳನ್ನು ಕೈಗೊಂಡಿದ್ದು, ಅವುಗಳಲ್ಲಿ ಬೇರೆ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯೇ ಮುಂದಿದೆ.

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಮೊದಲು ಪರಿವರ್ತನಾ ಯಾತ್ರೆ ಕೈಗೊಂಡು ಅಪಾರ ಜನಬೆಂಬಲದೊಂದಿಗೆ ಯಶಸ್ವಿಯಾಗಿ ಮುಗಿಸಿದೆ. ಅಲ್ಲದೆ ರಾಜ್ಯದ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಈ ಯಾತ್ರೆ ಸಂಚರಿಸಿದೆ ಎಂದು ಎಂಬ ಖ್ಯಾತಿಗೂ ಭಾಜನವಾಗಿದೆ.

ತುಮಕೂರಿನಿಂದ ಸಾಗಿದ ಬಿಜೆಪಿ ಪರಿವರ್ತನಾ ಯಾತ್ರೆ ಈಗ ಫೆಬ್ರವರಿ 4ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದ್ದು, ಈ ಅವಧಿಯಲ್ಲಿ ಯಡಿಯೂರಪ್ಪ ಅವರು 85 ದಿನಗಳವರೆಗೆ ಸಂಚರಿಸಿ, 185 ರ್ಯಾಲಿ ಏರ್ಪಡಿಸಿದ್ದಾರೆ. ಅಲ್ಲದೆ ರ್ಯಾಲಿ ಇದುವರೆಗೆ 10,500 ಕಿಲೋಮೀಟರ್ ವರೆಗೆ ಸಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ದೂರ ಸಾಗಿದ ಹಾಗೂ ಹೆಚ್ಚು ರ್ಯಾಲಿ ನಡೆಸಿದ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ.

ಕಾಂಗ್ರೆಸ್ ಸಹ ನವ ಕರ್ನಾಟಕ ನಿರ್ಮಾಣ ಯಾತ್ರೆ ಕೈಗೊಂಡಿದ್ದು ರಾಜ್ಯದಲ್ಲಿ ಕೇವಲ 30 ದಿನ ಸಂಚರಿಸಿ, 120 ರ್ಯಾಲಿಗಳನ್ನು ಮಾತ್ರ ಏರ್ಪಡಿಸಿ, ಯಾತ್ರೆಗೆ ಅಂತ್ಯ ಹಾಡಿದೆ. ಅತ್ತ ಜೆಡಿಎಸ್ ಸಹ ನವೆಂಬರ್ ನಿಂದ ರ್ಯಾಲಿಗಳನ್ನು ಏರ್ಪಡಿಸುತ್ತಿದೆಯಾದರೂ ಬಿಜೆಪಿಯಷ್ಟು ರ್ಯಾಲಿ ಆಯೋಜಿಸಿಲ್ಲ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search