• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕರ್ನಾಟಕದ ಹೆಬ್ಬಾಗಿಲು ಮಂಗಳೂರಿನಿಂದಲೇ ದೇಶದ ಭದ್ರತೆಗೆ ಆತಂಕ!

Shri Mane Posted On January 30, 2018


  • Share On Facebook
  • Tweet It

ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊರ ರಾಜ್ಯದವರಿಗೆ ಮತದಾನದ ಹಕ್ಕು ಕಲ್ಪಿಸಿ ಗೆಲ್ಲಲು ಯತ್ನಿಸಿ ಸಿಕ್ಕಿಬಿದ್ದ ಮಂಗಳೂರಿನ ಸ್ಥಳೀಯ ಕಾಂಗ್ರೆಸ್ ಶಾಸಕರು ಇದೀಗ ವಿದೇಶೀಯರಿಗೆ ಆಧಾರ್ ಕಾರ್ಡ್ ಮಾಡಿಸಿ ಕೊಡುವ ಮೂಲಕ ಅವರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಯತ್ನದಲ್ಲಿ ಮತ್ತೆ ಸಿಕ್ಕಿ ಬಿದ್ದಿದ್ದಾರೆ.

ಭಾರತೀಯ ಪ್ರಜೆಗಳಿಗೆ ತಮ್ಮ ಅಸ್ಮಿತೆಯ ಪ್ರಶ್ನೆಯಾಗಿರುವ ಆಧಾರ್ ಕಾರ್ಡ್ ಪಡೆಯಲು ಸೂಕ್ತ ದಾಖಲೆಗಳನ್ನು ಹೊಂದಿಸಿಕೊಂಡು, ಎಷ್ಟೋ ದಿನಗಳ ಮೊದಲೇ ತಮ್ಮ ಸಮಯಕ್ಕಾಗಿ ಕಾದು, ಆ ದಿನ ಬಂದ ಮೇಲೆ ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಕೊನೇಗೆ ಆಧಾರ್ ಕಾರ್ಡ್ ಪಡೆದುಕೊಳ್ಳುತ್ತಾರೆ.

ಆದರೆ ಮಂಗಳೂರಿನ ಕಾಂಗ್ರೆಸ್ ನಾಯಕರ ಕಪಾಕಟಾಕ್ಷದಿಂದ ಹಾಗೂ ದೇಶದ್ರೋಹಿ ಕೆಲಸದಿಂದ ವಿದೇಶೀಯರಿಗೆ ಯಾವ ತಾಪತ್ರಯವೂ ಇಲ್ಲದೇ, ಅವರಿದ್ದಲ್ಲಿಯೇ ಕಾಲ ಬುಡಕ್ಕೆ ಹೋಗಿ ಆಧಾರ್ ಕಾರ್ಡ್ ಬಿದ್ದಿದೆ.

ಮಲೇಷ್ಯಾದಿಂದ ಮಂಗಳೂರಿಗೆ ವೈದ್ಯ ಶಿಕ್ಷಣಕ್ಕಾಗಿ ಸ್ಟಡಿ ವೀಸಾದಲ್ಲಿ ಬಂದಿರುವ “ಹೋಹ್ ಜಿಯಾನ್ ಮೆಗ್” (25) ಆಧಾರ್ ಕಾರ್ಡ್ ಪಡೆದಿರುವ ವ್ಯಕ್ತಿ. ಈಗ ಅವನು ಭಾರತೀಯ ಪ್ರಜೆ!
ಅಷ್ಟಕ್ಕೂ ಇವನಂತೆಯೇ ಇನ್ನೂ ಅದೆಷ್ಟು ವಿದೇಶೀಯರಿಗೆ ಆಧಾರ್ ಕಾರ್ಡ್ ಆಗಿರಬಹುದು? ಭಯೋತ್ಪಾದಕರು ಇದನ್ನು ಉಪಯೋಗಿಸಿಕೊಂಡು ತಮ್ಮ ಕಾರ್ಯ ಚಟುವಟಿಕೆ ವಿಸ್ತರಿಸಿದರೆ ಯಾರು ಹೊಣೆ?

ಇದು ಅತ್ಯಂತ ಗಂಭೀರ ಪ್ರಕರಣವಾಗಿರುವುದರಿಂದ ಜಿಲ್ಲಾಡಳಿತ, ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ದೇಶದ್ರೋಹ ಕೆಲಸ ಮಾಡಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾಗಬೇಕಿದೆ. ಇಲ್ಲದಿದ್ದಲ್ಲಿ ಇಂಥಾ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಭವ್ಯ ಭಾರತವನ್ನು ವಿದೇಶೀಯರ ಕೈಗೆ ಕೊಟ್ಟು ಬಿಡಲೂ ಹಿಂಜರಿಯಲಾರರು..

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Shri Mane May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Shri Mane May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search