• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೇನೆ ಕಲ್ಯಾಣ ನಿಧಿಗೆ ದಿನದ ಆದಾಯ ನೀಡಿ, ವಡಾಪಾವ್ ಕೀಳು ಎನ್ನುವವರಿಗೆ ತಕ್ಕ ಉತ್ತರ ನೀಡಿದ ವಡಾಪಾವ್ ವಾಲೆ

TNN Correspondent Posted On January 31, 2018


  • Share On Facebook
  • Tweet It

ಮುಂಬೈ: ಜೀವನದಲ್ಲಿ ಬೇರೊಬ್ಬರ ಬಳಿ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ವಡಾಪಾವ್, ಪಕೋಡ ಮಾರಿಯಾದರೂ ಅದ್ಭುತ ಜೀವನ ಸಾಧಿಸಬಹುದು ಎಂಬ ಲಕ್ಷಾಂತರ ಉದಾಹರಣೆಗಳು ಭಾರತದಲ್ಲಿ ದೊರೆಯುತ್ತವೆ. ಅದನ್ನೆ ಮಾದರಿಯಾಗಿಟ್ಟುಕೊಂಡು ಸ್ವಾವಲಂಭೀ ಜೀವನ ಸಾಧಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಮಾತನ್ನು ಪ್ರತಿಪಕ್ಷಗಳು ಪಕೋಡ್ ಮಾರಾಟಗಾರರ ಬಗ್ಗೆ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದ್ದಾರೆ.

ಇದೀಗ ವಡಾಪಾವ್ ಮಾರಾಟಗಾರರನ್ನು ಅವಮಾನಿಸಿದ ಪ್ರತಿಪಕ್ಷಗಳಿಗೆ ಅವರೇ ತಕ್ಕ ಉತ್ತರ ನೀಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಮುಂಬೈನ್ ವಡಾಪಾವ್ ಮಾರಾಟಗಾರ ಮಂಗೇಶ್ ಅಹಿವಾಲೇ ಇಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 8ಗಂಟೆವರೆಗೆ ಬರುವ ಆದಾಯವನ್ನು ಸೈನಿಕರ ಕಲ್ಯಾಣ ನಿಧಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮೂಲಕ ನೀಡಲು ನಿರ್ಧರಿಸಿದ್ದಾನೆ.

ಸೇನೆಯ ಕಲ್ಯಾಣ ನಿಧಿಗೆ ಸಹಾಯಧನ ನೀಡುವುದಕ್ಕಾಗಿಯೇ ವಿಶೇಷ ಅಂಗಡಿ ಆರಂಭಿಸಿದ್ದು, ನಿತ್ಯ 14 ರೂಪಾಯಿಗೆ ಮಾರಾಟ ಮಾಡುತ್ತಿದ್ದ ವಡಾಪಾವ್ ನ್ನು ಕೇವಲ 5 ರೂಪಾಯಿಗೆ ಮಾರುವ ಮೂಲಕ, ಹೆಚ್ಚಿನ ಗ್ರಾಹಕರನ್ನು ಸೆಳೆದು, ದೇಶಸೇವೆಗೆ ಸ್ಫೂರ್ತಿ ನೀಡುತ್ತಿದ್ದಾನೆ. ಬೆಳಗ್ಗೆಯಿಂದ ಭರ್ಜರಿ ಮಾರಾಟ ನಡೆದಿದ್ದು, ನಾಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಇಡೀ ದಿನದ ಆದಾಯವನ್ನು ಹಸ್ತಾಂತರಿಸಲಿದ್ದಾನೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search