• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಪಾಕ್ ದುಷ್ಟತನ, ಉಗ್ರ ಮಸೂದ್ ಗೆ ಅಜಾದ್ ಕಾಶ್ಮೀರ ರ್ಯಾಲಿಗೆ ಅವಕಾಶ

TNN Correspondent Posted On January 31, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಸದಾ ಭಯೋತ್ಪಾದಕರನ್ನು ಪೋಷಿಸಿ, ಬೆಳೆಸುತ್ತಿರುವ ಮತ್ತು ಭಾರತದ ವಿರುದ್ಧದ ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಾ ನೀಚತನ ಮೆರೆಯುವ ಪಾಕಿಸ್ತಾನ ಇದೀಗ ಮತ್ತೊಮ್ಮೆ ವಿಶ್ವದ ವಿರುದ್ಧ ಕಟ್ಟಿಕೊಂಡು ಜಾಗತಿಕ ಉಗ್ರ ಮಸೂದ್ ಅಜರ್ ಗೆ ‘ಅಜಾದ್ ಇ ಕಾಶ್ಮೀರ ರ್ಯಾಲಿಗೆ ಅವಕಾಶ ನೀಡುವ ಮೂಲಕ ತಾನು ಸದಾ ಉಗ್ರ ಪೋಷಕ ಎಂಬುದನ್ನು ಬಹಿರಂಗಪಡಿಸಿದೆ.

ಕರಾಚಿಯಲ್ಲಿ ನಡೆಯಲಿರುವ ಅಜಾದ್ ಇ ಕಾಶ್ಮೀರ ರ್ಯಾಲಿ ಕುರಿತ ಪೋಸ್ಟರ್ ಗಳು ಹೊರಬಿದಿದ್ದು, ಅದರಲ್ಲಿ ಜಾಗತಿಕ ಉಗ್ರ, ಪಠಾಣಕೋಟ್ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜಾದ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾನೆ. ಕಾಶ್ಮೀರದ ಪ್ರಮುಖ ನಗರ ಕರಾಚಿಯಲ್ಲಿ ಈ ರ್ಯಾಲಿ ನಡೆಯುತ್ತಿರುವುದು ಕಾಶ್ಮೀರದ ಭಯೋತ್ಪಾದನಾ ಬೆಂಬಲಿಗ ನೀತಿ ಬಹಿರಂಗವಾಗಿದೆ.

ತನ್ನ ನೆಲದಲ್ಲೇ ಜಾಗತಿಕ ಉಗ್ರನಿಗೆ ರ್ಯಾಲಿಯಲ್ಲಿ ಮಾತನಾಡಲು ಅವಕಾಶ ನೀಡುತ್ತಿರುವುದು ಪಾಕ್ ಸದಾ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಅಲ್ಲದೇ ಜಾಗತೀಕ ಉಗ್ರರಾದ ಮಸೂದ್ ಮತ್ತು 26/11ರ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ವಿರುದ್ಧ ಉದ್ದೇಶ ಪೂರ್ವಕವಾಗಿ ಸೂಕ್ತ ದಾಖಲೆಗಳಿಲ್ಲ ಎಂಬ ನೆಪ ಹೇಳುತ್ತಿದೆ.

ಇನ್ನು ಇತ್ತೀಚೆಗೆ ಹಫೀಜ್ ಸಯೀದ್ ಸ್ವಂತ ಪಕ್ಷ ಘೋಷಿಸಿದ್ದು, ಪಾಕ್ ಸರ್ಕಾರಕ್ಕೆ ಭೀತಿ ಎದುರಾಗಿದ್ದು, ಮುಂಬಲಿರುವ ಚುನಾವಣೆಯಲ್ಲಿ ಸಯೀದ್ ಪಕ್ಷದಿಂದ ಹೊಡೆತ ತಪ್ಪಿಸಿಕೊಳ್ಳಲು ಭಯೋತ್ಪಾದಕರಿಗೆ ಪರೋಕ್ಷವಾಗಿ ನೆರವು ನೀಡುತ್ತಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search