• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಿಟಿಷ್ ಗುಲಾಮಗಿರಿ ಸಂಕೇತವಾಗಿರುವ ಕಾಯಿದೆ ರದ್ದುಪಡಿಸಲು ಯೋಗಿ ಸರ್ಕಾರ ನಿರ್ಧಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಭಾರತವನ್ನು 200 ವರ್ಷ ಆಳಿದ ಬ್ರಿಟಿಷರು ಜಾರಿಗೆ ತಂದಿರುವ ನಿಯಮಗಳಿಗೆ ಜೋತು ಬಿದ್ದಿರುವಾಗಲೇ. ಕಾಂಗ್ರೆಸ್ ನಂತಹ ಪಕ್ಷ 70 ವರ್ಷ ಆಡಳಿತವನ್ನು ಬ್ರಿಟಿಷರ ನಿಯಮಗಳಂತೆ ಆಡಳಿತ ನಡೆಸಿದ್ದಾರೆ. ಆದರೆ ಇದೀಗ ಗುಲಾಮಗಿರಿಯ ಸಂಕೇತವಾಗಿರುವ, ಅಪ್ರಸ್ತುತವಾಗಿರುವ ಬ್ರಿಟಿಷರ ಕಾಲದ ಕೆಲವು ಕಾಯಿದೆಗಳನ್ನು ರದ್ದುಪಡಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

150 ಕ್ಕೂ ಹೆಚ್ಚು ವರ್ಷ ಹಳೆಯದಾಗಿರುವ ಬ್ರಿಟಿಷರ ಕಾಲದ 1,000ಕ್ಕೂ ಹೆಚ್ಚು ಕಾಯಿದೆಗಳನ್ನು ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಬಜೆಟ್‌ ಅಧಿವೇಶನದಲ್ಲಿ ರದ್ದುಪಡಿಸುವ ವಿಧೇಯಕ ಸರ್ಕಾರ ಮಂಡಿಸಲಿದೆ ಎಂದು ಉತ್ತರ ಪ್ರದೇಶದ ಕಾನೂನು ಸಚಿವ ಬೃಜೇಶ್‌ ಪಾಠಕ್‌ ತಿಳಿಸಿದ್ದಾರೆ.

ಕಾನೂನು ಇಲಾಖೆ ಸಿದ್ಧಪಡಿಸಿದ ಪಟ್ಟಿಯಲ್ಲಿ, ‘ಸಂಯುಕ್ತ ಪ್ರಾಂತ್ಯ ಕಾಯಿದೆಯಾದ 1890’ ಕೂಡ ಸೇರಿದೆ. 1896ರ ಅಕ್ಟೋಬರ್‌ 16ರಂದು ಬ್ರಿಟಿಷ್ ಗವರ್ನರ್‌ ಜನರಲ್‌ ಇನ್‌ ಕೌನ್ಸಿಲ್‌ ವಾಯುವ್ಯ ಪ್ರಾಂತ್ಯ ಹಾಗೂ ಅವಧ್‌ನ ಆಡಳಿಕ್ಕಾಗಿ ಈ ಕಾಯಿದೆ ರೂಪಿಸಿದ್ದರು.
ಸಂಯುಕ್ತ ಪ್ರಾಂತ್ಯಗಳಿಂದ ಪ್ರತ್ಯೇಕಗೊಂಡು ಉತ್ತರ ಪ್ರದೇಶ ರಾಜ್ಯ ರಚನೆಯಾಗಿ 68ನೇ ವಾರ್ಷಿಕ ಆಚರಣೆಯನ್ನು ವಾರದ ಹಿಂದೆಯಷ್ಟೇ ಯೋಗಿ ಸರಕಾರ ಆಚರಿಸಿತ್ತು. ಡಿಸೆಂಬರ್‌ನಲ್ಲಿ ಕೇಂದ್ರ ಸರಕಾರ ಕೂಡ 245 ಪುರಾತನ ಕಾನೂನಗಳನ್ನು ರದ್ದುಪಡಿಸುವ 2 ವಿಧೇಯಕಗಳನ್ನು ಅಂಗೀಕರಿಸಿತ್ತು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search