• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಹಿಂದೂ ಯುವಕನ ಹತ್ಯೆ ಮಾಡಿದ ಮತಾಂಧ ಸಲೀಮ್ ನನ್ನು ಬಂಧಿಸಿದ ಯೋಗಿ ಸರ್ಕಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಗಣರಾಜ್ಯೋತ್ಸವದಂದು ಉತ್ತರ ಪ್ರದೇಶದ ಕಸಗಂಜ್ ನಲ್ಲಿ ತಿರಂಗಾ ರ್ಯಾಲಿ ಮೇಲೆ ದಾಳಿ ಮಾಡಿ, ಹಿಂದೂ ಯುವಕ ಚಂದನ ಗುಪ್ತಾ ಸಾವಿಗೆ ಕಾರಣವಾಗಿದ್ದ ಮತಾಂಧ ಸಲೀಮ್ ನನ್ನು ಉತ್ತರ ಪ್ರದೇಶ ಪೊಲೀಸರು ಹೆಡೆ ಮುರಿಕಟ್ಟಿ ಬಂಧಿಸಿದ್ದಾರೆ.

ಗಣರಾಜ್ಯೋತ್ಸವದಂದು ತಿರಂಗಾ ರ್ಯಾಲಿ ನಡೆಸುತ್ತಿದ್ದ ರಾಷ್ಟ್ರವಾಧಿ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಳಿ ನಡೆಸಿ, ಹಿಂಸಾಚಾರ ನಡೆಸಲಾಗಿತ್ತು. ಈ ಘಟನೆಯಲ್ಲಿ ಮತಾಂಧ ಸಲೀಮ್ ಪ್ರಮುಖ ಆರೋಪಿಯಾಗಿದ್ದ. ಅಲ್ಲದೇ ರ್ಯಾಲಿ ವೇಳೆ  ಕೆಲ ದೇಶದ್ರೋಹಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದಲ್ಲದೇ, ಪಾಕಿಸ್ತಾನದ ಧ್ವಜ ಹಾರಿಸುವ ಮೂಲಕ ದೇಶದ್ರೋಹ ಎಸಗಿದ್ದರು.

ರಾಷ್ಟ್ರವಾದಿ ಸಂಘಟನೆಗಳ ಯುವಕ ಚಂದನ ಗುಪ್ತಾ ಸಾವಿಗೆ ಕಾರಣರಾದವರನ್ನು ಶೀಘ್ರದಲ್ಲಿ ಬಂಧಿಸಿ, ದೇಶದ್ರೋಹಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯೋಗಿ ಸರ್ಕಾರ ಸಫಲವಾಗಿದೆ.

ಸಲೀಮ್ ಮನೆಯಲ್ಲಿ ಸಿಕ್ಕಿತ್ತು ಬಾಂಬ್

ಕಾಸಗಂಜ್ ಹಿಂಸಾಚಾರದ ಪ್ರಮುಖ ಆರೋಪಿ ಸಲೀಮ್ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ದುಷ್ಕೃತ್ಯ ಎಸಗಲು ಬಾಂಬ್ ಮತ್ತು ಪಿಲ್ತೂಲ್ ಇಟ್ಟುಕೊಂಡಿರುವುದು ಪತ್ತೆಯಾಗಿತ್ತು. ಅಲ್ಲದೇ ಹಿಂಸಾಚಾರ ಒಂದು ಪೂರ್ವನಿಯೋಜಿತ ಘಟನೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿತ್ತು. ಇದೀಗ ಯೋಗಿ ಆದಿತ್ಯನಾಥ ಸರ್ಕಾರದ ದಿಟ್ಟ ನಡೆಗಳಿಂದ, ಮತಾಂಧ ಶಕ್ತಿಗಳು ಪತರಗುಟ್ಟಿದ್ದು, ಕಠಿಣ ಕ್ರಮಗಳನ್ನು ಯೋಗಿ ಕೈಗೊಂಡು ಮತಾಂಧ ಅಟ್ಟಹಾಸಕ್ಕೆ ನಿಯಂತ್ರಣ ಹೇರುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ. ಜಾತಿ, ಧರ್ಮ ಮೀರಿ ರಾಜ್ಯದ ಪ್ರತಿ ನಾಗರೀಕರನ್ನು ರಕ್ಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಸ್ಪಷ್ಟಪಡಿಸಿದ್ದಾರೆ.

 

 

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search