• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕಿತು, ಆದರೂ ದಲಿತ ನಾಯಕರ ಬಾಯಿಗೆ ಬೀಗ ಬಿತ್ತು, ಏಕೆ?

TNN Correspondent Posted On February 2, 2018
0


0
Shares
  • Share On Facebook
  • Tweet It

ಬೀದರ್ ನ ದಲಿತ ಬಾಲಕಿಯ ಅತ್ಯಾಚಾರ, ಕೊಲೆಯಾದರೂ ಯಾವೊಬ್ಬ ದಲಿತ ಮುಖಂಡರು, ಜಿಗ್ನೇಶ್ ಮೇವಾನಿ ಸೊಲ್ಲೆತ್ತಲಿಲ್ಲ. ಏಕೆಂದರೆ ಕೊಂದವ ಮುಸ್ಲಿಂ? ಈಗ ಇಂಥಾದ್ದೇ ಒಂದು ಪ್ರಕರಣ ಉತ್ತರ ಪ್ರದೇಶದಲ್ಲಿ ಸುದ್ದಿಯಾಗಿದ್ದು, ದಲಿತ ವ್ಯಕ್ತಿಯ ಶವ ಮಸೀದಿ ಬಳಿ ಸಿಕ್ಕರೂ, ದಲಿತರ ಪರರು, ಜೀವಪರರು ನ್ಯಾಯ ಕೇಳುತ್ತಿಲ್ಲ.

ಹೌದು, ಉತ್ತರ ಪ್ರದೇಶದ ಗಧಿ ಖಂಡಾರಿ ಎಂಬ ಪ್ರದೇಶದಲ್ಲಿ ಮುಸ್ಲಿಮರು ಹಾಗೂ ದಲಿತರು ಜಾಸ್ತಿಯಿದ್ದು, ಇತ್ತೀಚೆಗೆ ಮುಸ್ಲಿಮರು ದಲಿತರ ವಿರುದ್ಧ ಹಲ್ಲು ಮಸಿಯುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದವು. ಅದಕ್ಕೆ ಸಾಕ್ಷಿಯಾಗಿ ಅಮಿತ್ ಕುಮಾರ್ ಗೌತಮ್ (27) ಎಂಬ ದಲಿತ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಮಸೀದಿ ಬಳಿ ಶವಪತ್ತೆಯಾಗಿದೆ.

ಮುಸ್ಲಿಮರೇ ಈ ಕೃತ್ಯ ಎಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಲಂ, ಸದ್ದಾಂ, ಖಾಲಿದ್, ಸುಕೇಲ್ ಹಾಗೂ ಆಶು ಎಂಬ ಐವರು ಮುಸ್ಲಿಂ ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಇಡೀ ಪ್ರದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ರಾತ್ರಿ ಮನೆಯಿಂದ ಹೊರಗಡೆ ಹೋಗಿದ್ದ ಮಗ ತಡರಾತ್ರಿಯಾದರೂ ಬಾರದ ಕಾರಣ ಕಂಗಾಲಾದ ಕುಟುಂಬಸ್ಥರು ಹುಡುಕಾಡಿದರೂ ಅಮಿತ್ ಸಿಕ್ಕಿರಲಿಲ್ಲ. ಆದರೆ ಬೆಳಗ್ಗೆ 7 ಗಂಟೆ ಸುಮಾರಿಗೆ ಜನ ಸುತ್ತಾಡುತ್ತಲೇ ಮಸೀದಿ ಬಳಿ ಅಮಿತ್ ಶವವಾಗಿ ಪತ್ತೆಯಾಗಿದ್ದಾರೆ. ಬಳಿಕ ಮುಸ್ಲಿಂ ಯುವಕರ ಮೇಲೆ ಅನುಮಾನಗೊಂಡಿರುವ ಪೋಷಕರು ದೂರು ನೀಡಿದ್ದು, ಪೊಲೀಸರು ಸದ್ದಾಂ ಹಾಗೂ ಆಲಂ ಎಂಬ ಇಬ್ಬರನ್ನು ಬಂಧಿಸಿದ್ದಾರೆ.

ಒಂದೆಡೆ ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದ್ದರೂ, ಇನ್ನೊಂದೆಡೆ ದಲಿತರ ಹತ್ಯೆಯಾಗುತ್ತಿದ್ದರೂ ಬಾಯಿ ಬಿಡದ ದಲಿತ ಮುಖಂಡರು, ಜಾತ್ಯತೀತರು, ಜೀವಪರರು ಎಲ್ಲಿ ಅಡಗಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಯಾರೂ ಸೊಲ್ಲೆತ್ತುತ್ತಿಲ್ಲ. ಎಂಥ ಇಬ್ಬಂದಿತನ ಅಲ್ಲವಾ?

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search