• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಹುಡುಗಿಯನ್ನು ಇಷ್ಟಪಟ್ಟಿದ್ದೇ ಆ ಹಿಂದೂವಿನ ಜೀವಕ್ಕೆ ಕುತ್ತು ತಂದಿತು!

TNN Correspondent Posted On February 3, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದೇ, ಆತನ ಬಾಳಿಗೆ ಮುಳುವಾಗಿದ್ದು, ಯುವತಿಯ ಸಂಬಂಧಿಕರೇ ಆತನ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿವೆ.

ಪೂರ್ವ ದೆಹಲಿಯ ಕೈಯಾಲ ಎಂಬಲ್ಲಿ ಮುಸ್ಲಿಂ ಯುವತಿಯನ್ನು ಮನಸಾರೆ ಪ್ರೀತಿಸುತ್ತಿದ್ದ, ಛಾಯಾಗ್ರಾಹಕನಾಗಿದ್ದ 23 ವರ್ಷದ ಅಂಕಿತ್ ಎಂಬಾತನನ್ನು ಯುವತಿಯ ಸಂಬಂಧಿಕರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹಿಂದೂ ಯುವಕನೊಬ್ಬ ತಮ್ಮ ಧರ್ಮದ ಯುವತಿಯನ್ನು ಪ್ರೀತಿಸಿದ ಎಂಬ ದ್ವೇಷಕ್ಕೆ ಹೀಗೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಕಿತ್ ಹಾಗೂ ಶೆಹ್ಜಾದಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಇಬ್ಬರೂ ಮದುವೆಯಾಗಲು ನಿಶ್ಚಿದ್ದರು. ಆದರೆ ಯುವತಿಯ ಕುಟುಂಬಕ್ಕೆ ಇದು ಇಷ್ಟವಿರಲಿಲ್ಲ. ಹಾಗಾಗಿ ಕುಟುಂಬಸ್ಥರೇ ಅಂಕಿತ್ ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ಇದೆ. ಇದೇ ಕಾರಣಕ್ಕಾಗಿಯೇ ಯುವತಿಯ ಕುಟುಂಬದ ಮೂವರನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕುತ್ತಿದ್ದೇವೆ ಎಂದು ಡಿಸಿಪಿ ವಿಜಯ್ ಸಿಂಗ್ ತಿಳಿಸಿದ್ದಾರೆ.

ನನ್ನ ಕುಟುಂಬದವರೇ ಕೊಂದರು ಎಂದ ಯುವತಿ

ನಾನು ಅವನನ್ನು ಭೇಟಿಯಾಗಲು ಹೋಗಬಯಸಿದ್ದೆ. ಆದರೆ ಅಷ್ಟೊತ್ತಿಗಾಗಲೇನನ್ನ ಕುಟುಂಬಸ್ಥರೇ ನಾನು ಮದುವೆಯಾಗಲು ಇಚ್ಛಿಸಿದ ಹುಡುಗನನ್ನು ಕೊಂದಿದ್ದಾರೆ. ನಾವಿಬ್ಬರೂ ಮದುವೆಯಾಗುವ ಕುರಿತು ಚರ್ಚಿಸಿದ ವಿಷಯ ನನ್ನ ಚಿಕ್ಕಪ್ಪನಿಗೆ ಗೊತ್ತಾಗಿದ್ದು, ಆತನೇ ಅಂಕಿತ್ ನನ್ನು ಕೊಂದಿದ್ದಾನೆ. ಈಗ ನನ್ನ ಕುಟುಂಬದ ಬಗ್ಗೆಯೇ ನನಗೆ ಭಯವಾಗುತ್ತಿದೆ ಎಂದು ಶೆಹ್ಜಾದಿ ತಿಳಿಸಿದ್ದಾರೆ.

ಒಂದೆಡೆ ಪ್ರೀತಿ ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಸಿ ಮತಾಂತರವಾದ ಬಳಿಕ ಕೈಬಿಡುತ್ತಿರುವ ಪ್ರಕರಣ ಹಿಂದೂಗಳನ್ನು ಬೆಚ್ಚಿಬೀಳಿಸುತ್ತಿದ್ದರೆ, ಇನ್ನೊಂದೆಡೆ ಮನಸಾರೆ ಪ್ರೀತಿಸಿದ ಹಿಂದೂ ಯುವಕರನ್ನು ಕೊಲ್ಲುತ್ತಿರುವದು ಪ್ರೀತಿಗೆ ಮಾಡುವ ಅವಮಾನವಾಗಿದೆ. ಎರಡೂ ಪ್ರಕರಣಗಳಲ್ಲಿ ನರಳುತ್ತಿರುವುದು ಹಿಂದೂಗಳೇ ಎಂಬುದು ಘೋರ ದುರಂತ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search