• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಹುಡುಗಿಯನ್ನು ಇಷ್ಟಪಟ್ಟಿದ್ದೇ ಆ ಹಿಂದೂವಿನ ಜೀವಕ್ಕೆ ಕುತ್ತು ತಂದಿತು!

TNN Correspondent Posted On February 3, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ, ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದೇ, ಆತನ ಬಾಳಿಗೆ ಮುಳುವಾಗಿದ್ದು, ಯುವತಿಯ ಸಂಬಂಧಿಕರೇ ಆತನ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿವೆ.

ಪೂರ್ವ ದೆಹಲಿಯ ಕೈಯಾಲ ಎಂಬಲ್ಲಿ ಮುಸ್ಲಿಂ ಯುವತಿಯನ್ನು ಮನಸಾರೆ ಪ್ರೀತಿಸುತ್ತಿದ್ದ, ಛಾಯಾಗ್ರಾಹಕನಾಗಿದ್ದ 23 ವರ್ಷದ ಅಂಕಿತ್ ಎಂಬಾತನನ್ನು ಯುವತಿಯ ಸಂಬಂಧಿಕರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹಿಂದೂ ಯುವಕನೊಬ್ಬ ತಮ್ಮ ಧರ್ಮದ ಯುವತಿಯನ್ನು ಪ್ರೀತಿಸಿದ ಎಂಬ ದ್ವೇಷಕ್ಕೆ ಹೀಗೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಂಕಿತ್ ಹಾಗೂ ಶೆಹ್ಜಾದಿ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಶೀಘ್ರದಲ್ಲೇ ಇಬ್ಬರೂ ಮದುವೆಯಾಗಲು ನಿಶ್ಚಿದ್ದರು. ಆದರೆ ಯುವತಿಯ ಕುಟುಂಬಕ್ಕೆ ಇದು ಇಷ್ಟವಿರಲಿಲ್ಲ. ಹಾಗಾಗಿ ಕುಟುಂಬಸ್ಥರೇ ಅಂಕಿತ್ ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ಇದೆ. ಇದೇ ಕಾರಣಕ್ಕಾಗಿಯೇ ಯುವತಿಯ ಕುಟುಂಬದ ಮೂವರನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕುತ್ತಿದ್ದೇವೆ ಎಂದು ಡಿಸಿಪಿ ವಿಜಯ್ ಸಿಂಗ್ ತಿಳಿಸಿದ್ದಾರೆ.

ನನ್ನ ಕುಟುಂಬದವರೇ ಕೊಂದರು ಎಂದ ಯುವತಿ

ನಾನು ಅವನನ್ನು ಭೇಟಿಯಾಗಲು ಹೋಗಬಯಸಿದ್ದೆ. ಆದರೆ ಅಷ್ಟೊತ್ತಿಗಾಗಲೇನನ್ನ ಕುಟುಂಬಸ್ಥರೇ ನಾನು ಮದುವೆಯಾಗಲು ಇಚ್ಛಿಸಿದ ಹುಡುಗನನ್ನು ಕೊಂದಿದ್ದಾರೆ. ನಾವಿಬ್ಬರೂ ಮದುವೆಯಾಗುವ ಕುರಿತು ಚರ್ಚಿಸಿದ ವಿಷಯ ನನ್ನ ಚಿಕ್ಕಪ್ಪನಿಗೆ ಗೊತ್ತಾಗಿದ್ದು, ಆತನೇ ಅಂಕಿತ್ ನನ್ನು ಕೊಂದಿದ್ದಾನೆ. ಈಗ ನನ್ನ ಕುಟುಂಬದ ಬಗ್ಗೆಯೇ ನನಗೆ ಭಯವಾಗುತ್ತಿದೆ ಎಂದು ಶೆಹ್ಜಾದಿ ತಿಳಿಸಿದ್ದಾರೆ.

ಒಂದೆಡೆ ಪ್ರೀತಿ ಪ್ರೇಮದ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಸಿ ಮತಾಂತರವಾದ ಬಳಿಕ ಕೈಬಿಡುತ್ತಿರುವ ಪ್ರಕರಣ ಹಿಂದೂಗಳನ್ನು ಬೆಚ್ಚಿಬೀಳಿಸುತ್ತಿದ್ದರೆ, ಇನ್ನೊಂದೆಡೆ ಮನಸಾರೆ ಪ್ರೀತಿಸಿದ ಹಿಂದೂ ಯುವಕರನ್ನು ಕೊಲ್ಲುತ್ತಿರುವದು ಪ್ರೀತಿಗೆ ಮಾಡುವ ಅವಮಾನವಾಗಿದೆ. ಎರಡೂ ಪ್ರಕರಣಗಳಲ್ಲಿ ನರಳುತ್ತಿರುವುದು ಹಿಂದೂಗಳೇ ಎಂಬುದು ಘೋರ ದುರಂತ.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search