• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಬಜೆಟ್ ಶ್ಲಾಘಿಸಿದ ನೊಬೆಲ್ ಪ್ರಶಸ್ತಿ ಪುರಸ್ಕೃತರ ಬಗ್ಗೆ ತಿಳಿಯಲೇಬೇಕು..!

TNN Correspondent Posted On February 3, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ಗೆ ದೇಶಾದ್ಯಂತ ಬಾರಿ ಪ್ರತಿಕ್ರಿಯೆಗಳು ಮೂಡಿವೆ. ಇನ್ನು ವಿರೋಧ ಪಕ್ಷಗಳು ತಮ್ಮ ರಾಜಕೀಯಕ್ಕಾಗಿ, ಅತೃತ್ಮ ಆತ್ಮಗಳಂತೆ ಆಡುತ್ತಿವೆ. ಆದರೆ ದೇಶದ ಸಾಮಾನ್ಯ ಜನರು ಮೋದಿ ಬಜೆಟ್ ನಿಂದ ಸಂತುಷ್ಟರಾಗಿದ್ದಾರೆ. ಎಂಬುವುದಕ್ಕೆ ನೊಬೆಲ್ ಪ್ರಶಸ್ತಿ ಪಡೆದಿರುವ ಮಹಾನ್ ವ್ಯಕ್ತಿ ನೀಡಿದ ಹೇಳಿಕೆ.

ಕೈಲಾಶ್ ಸತ್ಯಾರ್ಥಿ

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದವರು. ಮಹಿಳಾ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಿರುವ ಕೈಲಾಶ್ ಸತ್ಯಾರ್ಥಿ ಅರುಣ್ ಜೇಟ್ಲಿ ಮಂಡಿಸಿರುವ ಬಜೆಟ್ ನ್ನು ಸ್ವಾಗತಿಸಿದ್ದಾರೆ. ಬಜೆಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಶೇ.15 ರಷ್ಟು ಪ್ರಮಾಣವನ್ನು ಹೆಚ್ಚಿಸಿರುವುದು ಹೊಸ ಭಾಷ್ಯ ಬರೆದಿದೆ ಎಂದು ಹೊಗಳಿದ್ದಾರೆ.

ಇನ್ನು ಕೇಂದ್ರ ಸರ್ಕಾರ ಒತ್ತು ನೀಡುತ್ತಿರುವ ಡಿಜಿಟಲ್ ಇಂಡಿಯಾ ಕಲ್ಪನೆ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡ್ಯೊಯಲ್ಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚು ಹೂಡಿಕೆ ಮಾಡಲು ನಿರ್ಧರಿಸಿದ್ದರಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಾಗುತ್ತದೆ. ಅಲ್ಲದೇ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲೂ ಬಜೆಟ್ ಪೂರಕವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ನಾವು ಮಕ್ಕಳ ಮೇಲೆ ಹೂಡುವ ಹಣ ಕೇವಲ ಸಾಮಾಜಿಕ ನ್ಯಾಯ ಕಲ್ಪಿಸಲು ಅಷ್ಟೇ ಅಲ್ಲ, ಭವಿಷ್ಯದಲ್ಲಿ ಆರ್ಥಿಕ ಸಾಹಯವನ್ನು ನೀಡಲಿದೆ. ಅದನ್ನು ಅರ್ಥ ಮಾಡಿಕೊಂಡು ಮಕ್ಕಳ ಅಭಿವೃದ್ಧಿ ಸರ್ವರು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search