• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಅನುದಾನದ ಬಗ್ಗೆ ಹೇಳುತ್ತಿರುವ ಹಸಿ ಸುಳ್ಳು ಕೇಳಿ

TNN Correspondent Posted On February 4, 2018
0


0
Shares
  • Share On Facebook
  • Tweet It

ಬೆಂಗಳೂರು: ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ಅಧೋಗತಿಗೆ ಇಳಿದಿದೆ. ಕರ್ನಾಟಕ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಕೊಲೆ, ಸುಲಿಗೆ, ಅತ್ಯಾಚಾರ ನಿರಂತರವಾಗಿ ನಡೆಯುತ್ತಿವೆ. ರಾಜ್ಯದ ಜನ ನಿತ್ಯ ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ಆದರೆ ಇವೆಲ್ಲವನ್ನು ಮುಚ್ಚಿಟ್ಟುಕೊಳ್ಳು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುವ ಪ್ರಯತ್ನ ಮಾಡುತ್ತಿದೆ.

ರಾಜ್ಯಕ್ಕೆ ಕನ್ನಡ ವಿರೋಧಿ ಕಾಂಗ್ರೆಸ್ ನೇತೃತ್ವದ ಸರ್ಕಾರ 2009 ರಿಂದ 2014ರವರೆಗೆ ನೀಡಿದ ಹಣ 73, 209 ಕೋಟಿ ರೂಪಾಯಿ ಮಾತ್ರ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ 2018ರವರೆಗೆ ಕೇವಲ ಮೂರು ವರ್ಷದಲ್ಲಿ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ನೀಡಿದ ಹಣ 1,35,089 ಕೋಟಿ ರೂಪಾಯಿ.

ಪ್ರಸ್ತುತ ಕೇಂದ್ರ ಸರ್ಕಾರ ಕೇವಲ ಮೂರು ವರ್ಷದಲ್ಲೇ 1,35,089 ಕೋಟಿ ರೂಪಾಯಿ ನೀಡುವ ಮೂಲಕ ರಾಜ್ಯದ ಅಭಿವೃದ್ಧಿ ಸಹಕಾರ ನೀಡಿದ್ದಾರೆ. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ನೀಡಿಲ್ಲ, ಅಭಿವೃದ್ಧಿಗೆ ಸಹಕರಿಸುತ್ತಿಲ್ಲ ಎಂದು ಹೇಳುತ್ತಲೇ ಸಿದ್ದರಾಮಯ್ಯ ರಾಜ್ಯದ ಜನರಿಗೆ ವಂಚಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ನೀಡಿರುವ ಹಣವನ್ನು ಸಮರ್ಪಕವಾಗಿ ಬಳಸಿಕೊಳ್ಳದೇ, ವಿನಾಕಾರಣ ಆರೋಪಗಳಿಂದ ಕೇಂದ್ರ ಸರ್ಕಾರವನ್ನು ದೂಷಿಸುವ ಕಾರ್ಯವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search