• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಡಾಖನ್ ಅತಿ ಎತ್ತರದ ಪ್ರದೇಶಕ್ಕೆ ಭೇಟಿ ನೀಡಿದ ಮೊದಲ ರಕ್ಷಣಾ ಸಚಿವೆ ಸೀತಾರಾಮನ್

TNN Correspondent Posted On February 4, 2018
0


0
Shares
  • Share On Facebook
  • Tweet It

ದೆಹಲಿ: ಆ ಪ್ರದೇಶಕ್ಕೆ ಹೋಗಲು ಗಟ್ಟಿ ಗುಂಡಿಗೆ ಬೇಕು. ಸ್ವಲ್ಪ ಏರು ಪೇರಾದರೂ ಮೈ ಮರಗುಟ್ಟುತ್ತೆ. ಅಂತಹ ಸ್ಥಿತಿಯಲ್ಲೇ ನಮ್ಮ ಸೈನಿಕರು ನಿತ್ಯ ದೇಶ ರಕ್ಷಣೆಗಾಗಿ ಹೋರಾಡುತ್ತಾರೆ. ಆ ಧೀರ ಸೈನಿಕರಿಗೆ ಸ್ಥೈರ್ಯ ತುಂಬಲು ದೇಶದ ರಕ್ಷಣಾ ಸಚಿವರ ಇತಿಹಾಸದಲ್ಲೇ ಯಾವುದೇ ರಕ್ಷಣಾ ಸಚಿವ ಭೇಟಿ ನೀಡದ ಭಾರತ ಚೀನಾ ಗಡಿಯ ಲಡಾಕ್ ಪ್ರದೇಶಕ್ಕೆ ರಕ್ಷಣಾ ನಿರ್ಮಲಾ ಸೀತಾರಾಮನ್ ಭೇಟಿ ನೀಡುವ ಮೂಲಕ ಭಾರತೀಯ ಸೈನಿಕರಿಗೆ ಸ್ಥೈರ್ಯ ತುಂಬಿದ್ದಾರೆ.

ಮೈನ್ ಸ್ 55 ಸಿ ಚಳಿ ಇರುವ 16,700 ಅಡಿ ಎತ್ತರದಲ್ಲಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಯಲ್ಲಿರುವ ಸೈನ್ಯದ ಶಿಬಿರಕ್ಕೆ ಭೇಟಿ ನೀಡಿ ಸೈನಿಕರೊಂದಿಗೆ ಕಾಲ ಕಳೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಇತಿಹಾಸದಲ್ಲೇ ರಕ್ಷಣಾ ಸಚಿವರ ಮೊದಲ ಭೇಟಿ

ಭಾರತ ಚೀನಾ ಗಡಿಯಾಗಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಸೈನಿಕರ ಶಿಬಿರಕ್ಕೆ ಭಾರತದ ಇತಿಹಾಸದಲ್ಲೇ ಪ್ರಥಮ ಭಾರಿಗೆ ರಕ್ಷಣಾ ಸಚಿವರೊಬ್ಬರ ಪ್ರಥಮ ಭೇಟಿಯಾಗಿದೆ.  ಈ ಮೂಲಕ ರಕ್ಷಣ ಸಚಿವೆ ಮೈನಸ್ ಡಿಗ್ರಿ ಚಳಿಯಲ್ಲೂ ತಮ್ಮ ಕಾರ್ಯ ಚಟುವಟಿಕೆಯಿಂದ ಇದ್ದು, ಸೈನಿಕರೊಂದಿಗೆ ಮುಕ್ತ ಚರ್ಚೆ ನಡೆಸಿದ್ದಾರೆ. ಇದು ಸೈನಿಕರಲ್ಲಿ ಸ್ಥೈರ್ಯ ತುಂಬಿತಲ್ಲದೇ, ದೇಶದ ರಕ್ಷಣಾ ಸಚಿವರು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಪ್ರದೇಶಕ್ಕೆ ಭೇಟಿ ನೀಡಿದ್ದು, ಸೈನಿಕರಲ್ಲಿ ಅಭಿಮಾನ ಹೆಚ್ಚಿಸಿದೆ.

ಮಂಜು ಮುಸುಕಿದ, ಚಳಿಯಲ್ಲಿ ಸೈನಿಕರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್ ಭೇಟಿ ಕುರಿತು ಚಿತ್ರಗಳನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

Today visited some eastern Ladakh posts – DBO and Chushul sectors. pic.twitter.com/uz4YrHvEXM

— Nirmala Sitharaman (@nsitharaman) February 3, 2018

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search