• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಡಾಖನ್ ಅತಿ ಎತ್ತರದ ಪ್ರದೇಶಕ್ಕೆ ಭೇಟಿ ನೀಡಿದ ಮೊದಲ ರಕ್ಷಣಾ ಸಚಿವೆ ಸೀತಾರಾಮನ್

TNN Correspondent Posted On February 4, 2018
0


0
Shares
  • Share On Facebook
  • Tweet It

ದೆಹಲಿ: ಆ ಪ್ರದೇಶಕ್ಕೆ ಹೋಗಲು ಗಟ್ಟಿ ಗುಂಡಿಗೆ ಬೇಕು. ಸ್ವಲ್ಪ ಏರು ಪೇರಾದರೂ ಮೈ ಮರಗುಟ್ಟುತ್ತೆ. ಅಂತಹ ಸ್ಥಿತಿಯಲ್ಲೇ ನಮ್ಮ ಸೈನಿಕರು ನಿತ್ಯ ದೇಶ ರಕ್ಷಣೆಗಾಗಿ ಹೋರಾಡುತ್ತಾರೆ. ಆ ಧೀರ ಸೈನಿಕರಿಗೆ ಸ್ಥೈರ್ಯ ತುಂಬಲು ದೇಶದ ರಕ್ಷಣಾ ಸಚಿವರ ಇತಿಹಾಸದಲ್ಲೇ ಯಾವುದೇ ರಕ್ಷಣಾ ಸಚಿವ ಭೇಟಿ ನೀಡದ ಭಾರತ ಚೀನಾ ಗಡಿಯ ಲಡಾಕ್ ಪ್ರದೇಶಕ್ಕೆ ರಕ್ಷಣಾ ನಿರ್ಮಲಾ ಸೀತಾರಾಮನ್ ಭೇಟಿ ನೀಡುವ ಮೂಲಕ ಭಾರತೀಯ ಸೈನಿಕರಿಗೆ ಸ್ಥೈರ್ಯ ತುಂಬಿದ್ದಾರೆ.

ಮೈನ್ ಸ್ 55 ಸಿ ಚಳಿ ಇರುವ 16,700 ಅಡಿ ಎತ್ತರದಲ್ಲಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಯಲ್ಲಿರುವ ಸೈನ್ಯದ ಶಿಬಿರಕ್ಕೆ ಭೇಟಿ ನೀಡಿ ಸೈನಿಕರೊಂದಿಗೆ ಕಾಲ ಕಳೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಇತಿಹಾಸದಲ್ಲೇ ರಕ್ಷಣಾ ಸಚಿವರ ಮೊದಲ ಭೇಟಿ

ಭಾರತ ಚೀನಾ ಗಡಿಯಾಗಿರುವ ಪೂರ್ವ ಲಡಾಖ್ ನ ದೌಲತ್ ಬೇಗ್ ಒಲ್ಡಿ ಸೈನಿಕರ ಶಿಬಿರಕ್ಕೆ ಭಾರತದ ಇತಿಹಾಸದಲ್ಲೇ ಪ್ರಥಮ ಭಾರಿಗೆ ರಕ್ಷಣಾ ಸಚಿವರೊಬ್ಬರ ಪ್ರಥಮ ಭೇಟಿಯಾಗಿದೆ.  ಈ ಮೂಲಕ ರಕ್ಷಣ ಸಚಿವೆ ಮೈನಸ್ ಡಿಗ್ರಿ ಚಳಿಯಲ್ಲೂ ತಮ್ಮ ಕಾರ್ಯ ಚಟುವಟಿಕೆಯಿಂದ ಇದ್ದು, ಸೈನಿಕರೊಂದಿಗೆ ಮುಕ್ತ ಚರ್ಚೆ ನಡೆಸಿದ್ದಾರೆ. ಇದು ಸೈನಿಕರಲ್ಲಿ ಸ್ಥೈರ್ಯ ತುಂಬಿತಲ್ಲದೇ, ದೇಶದ ರಕ್ಷಣಾ ಸಚಿವರು ಸಂದಿಗ್ಧ ಪರಿಸ್ಥಿತಿಯಲ್ಲಿರುವ ಪ್ರದೇಶಕ್ಕೆ ಭೇಟಿ ನೀಡಿದ್ದು, ಸೈನಿಕರಲ್ಲಿ ಅಭಿಮಾನ ಹೆಚ್ಚಿಸಿದೆ.

ಮಂಜು ಮುಸುಕಿದ, ಚಳಿಯಲ್ಲಿ ಸೈನಿಕರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್ ಭೇಟಿ ಕುರಿತು ಚಿತ್ರಗಳನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

Today visited some eastern Ladakh posts – DBO and Chushul sectors. pic.twitter.com/uz4YrHvEXM

— Nirmala Sitharaman (@nsitharaman) February 3, 2018

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search