• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಲಿತ ಯುವತಿಯ ಮೇಲೆ ಮುಸ್ಲಿಂ ಯುವಕನ ಅತ್ಯಾಚಾರ, ಬಲವಂತದ ಮತಾಂತರಕ್ಕೆ ಒತ್ತಾಯ ಆರೋಪ

TNN Correspondent Posted On February 5, 2018
0


0
Shares
  • Share On Facebook
  • Tweet It

ದೆಹಲಿ/ಚಂಡೀಗಡ: ದೇಶದಲ್ಲಿ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರ ಪ್ರಕರಣಗಳು ಸುದ್ದಿಯಾಗುತ್ತಿರುವ ಬೆನ್ನಲ್ಲೇ ದೆಹಲಿ-ಹರಿಯಾಣ ಗಡಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ದಲಿತ ಯುವತಿಯನ್ನು ಎರಡೂವರೆ ತಿಂಗಳ ಹಿಂದೆ ದಲಿತ ಯುವತಿಯನ್ನು ಅಪಹರಣ ಮಾಡಿದ್ದು, ಈಗ ಯುವತಿಯನ್ನು ರಕ್ಷಿಸಲಾಗಿದೆ.

ಜುನೈದ್ ನಯಾಜ್ ಅನ್ಸಾರಿ ಎಂಬಾತ ಮೈನ್ಪುರಿ ಜಿಲ್ಲೆಯ ಕೊತ್ವಾಲಿ ಎಂಬ ಪ್ರದೇಶದ 22 ವರ್ಷದ ದಲಿತ ಯುವತಿಯನ್ನು ಅಪಹರಿಸಿದ್ದಲ್ಲದೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಲ್ಲಿ ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನನ್ನ ಮಗಳನ್ನು ಅಪಹರಣ ಮಾಡಿ ಅತ್ಯಾಚಾರ ಎಸಗಿದ್ದಲ್ಲದೆ, ಬಲವಂತವಾಗಿ ಮದುವೆ ಹಾಗೂ ಇಸ್ಲಾಮಿಗೆ ಮತಾಂತರಗೊಳಿಸಲು ಜುನೈದ್ ಅನ್ಸಾರಿ ಯತ್ನಿಸಿದ್ದಾನೆ ಎಂದು ಯುವತಿಯ ತಾಯಿ ಆರೋಪಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಯಿದೆ, ಅಪಹರಣ ಹಾಗೂ ಅತ್ಯಾಚಾರ ಕಾಯಿದೆಯನ್ವಯ ಜುನೈದ್ ಅನ್ಸಾರಿ ವಿರುದ್ಧ ದೂರು ದಾಖಲಿಸಿದ್ದು, ನ್ಯಾಯಾಲಯ ಆತನನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ನೀಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಕೊತ್ವಾಲಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಧೀರೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ ನಲ್ಲೇ ಯುವತಿಯನ್ನು ಅಪಹರಣ ಮಾಡಿದ್ದು, ಯುವತಿಯ ಗೆಳತಿ ಪಿಂಕಿ ರಾಥೋಡ್ ಎಂಬಾಕೆಯೇ ಅಪಹರಣಕ್ಕೆ ಸಹಕರಿಸಿದ್ದಳು ಎಂದು ಯುವತಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.. ಕೊನೆಗೆ ಪಿಂಕಿ ರಾಥೋಡ್ ಜುನೈದ್ ಅನ್ಸಾರಿಯ ಮೊಬೈಲ್ ನಂಬರ್ ನೀಡಿದ್ದಳು ಎಂದು ತಿಳಿದುಬಂದಿದೆ.

ಒಬ್ಬ ದಲಿತ ಯುವತಿಗೆ ಇಷ್ಟೆಲ್ಲ ಅನ್ಯಾಯವಾಗಿರುವ ಕುರಿತು ಮೇಲ್ನೋಟಕ್ಕೆ ಸಾಬೀತಾದರೂ ಜಿಗ್ನೇಶ್ ಮೇವಾನಿ, ಪ್ರಕಾಶ್ ರೈ ಅವರಂತಹವರು ಸೊಲ್ಲೆತ್ತದಿರುವುದು ದೇಶದ ದುರಂತವೇ ಸರಿ. ಮತ್ತೆ ಇವರೆಲ್ಲ ತಾವು ಜೀವಪರರು ಎಂದು ಪೋಸು ಕೊಡುತ್ತಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search