• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೌಜನ್ಯ ಮರೆತ ಕಾಂಗ್ರೆಸ್ ಸಂಸದರು, ಗದ್ದಲದ ಮಧ್ಯೆ ಕಾಂಗ್ರೆಸ್ ಬಂಡವಾಳ ಹೊರಹಾಕಿದ ಮೋದಿ

TNN Correspondent Posted On February 7, 2018
0


0
Shares
  • Share On Facebook
  • Tweet It

ದೆಹಲಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಪ್ರತಿಪಕ್ಷಗಳ ಸದಸ್ಯರು ಸೌಜನ್ಯ ಮರೆತವರಂತೆ ವರ್ತಿಸುವ ಮೂಲಕ ತಮ್ಮ ಅಸಹಿಷ್ಣುತೆಯನ್ನು ಹೊರಹಾಕಿದ್ದಾರೆ. ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟ ಆಡಳಿತಕ್ಕೆ ಬಂದ ನಂತರ ದೇಶದಲ್ಲಿ ಯಾವ ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಪ್ರಶ್ನಿಸಿದ್ದ ಕಾಂಗ್ರೆಸ್ ಗೆ ಗದ್ದಲದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ತಕ್ಕ ಉತ್ತರ ನೀಡಿದರು.

ಕಾಂಗ್ರೆಸ್ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಕೊಲೆ ಮಾಡಿದೆ, ಭಾರತವನ್ನು ಜಾತಿ, ಧರ್ಮಗಳ ಆಧಾರದಲ್ಲಿ ಒಡೆಯುವ ಹೀನ ವೃತ್ತಿಗಿಳಿದಿದೆ, ಕಾಶ್ಮೀರ ಸಮಸ್ಯೆಗೆ ಮುಕ್ತಿ ನೀಡುವ ತಾಕತ್ತು ಹೊಂದಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರಿಗೂ ಕಾಂಗ್ರೆಸ್ ವಂಚಿಸಿದೆ ಎಂದು ಕಾಂಗ್ರೆಸ್ ನ ಹುಳುಕುಗಳನ್ನು ಒಂದೋಂದೆ ಹೊರ ಹಾಕಿದರು.

ದೇಶದ ಇಂದಿನ ಇಂತಹ ದುಸ್ತಿತಿಗೆ 70 ವರ್ಷದ ನಿರಾಕಸ್ತಿಯುಳ್ಳ ಕಾಂಗ್ರೆಸ್ ನ ಆಡಳಿತವೇ ಕಾರಣ. ಕಾಂಗ್ರೆಸ್ ಸುಸ್ಸಜ್ಜಿತ ಆಡಳಿತ ನೀಡಿದ್ದರೇ ಇಂದು ದೇಶ ಯಾವುದೇ ಹಂತದಲ್ಲಿರುತ್ತಿತ್ತು. ಕಾಂಗ್ರೆಸ್ ಅಧಿಕಾರದಿಂದ ಮುಕ್ತವಾದ ಮೂರ್ನಾಲ್ಕು ವರ್ಷದಲ್ಲೇ ಭಾರತದ ಚಿತ್ರಣ ತಕ್ಕ ಮಟ್ಟಿಗೆ ಬದಲಾಗಿದೆ. 20022ರ ಹೊತ್ತಿಗೆ ಭಾರತ ನವ ಯುಗಕ್ಕೆ ನಾಂಧಿ ಹಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ವ್ಯಕ್ತಪಡಿಸಿದರು.

ಗಾಂಧಿ ಕುಟುಂಬಕ್ಕೆ ಸೇರಿದ್ದ ಒಂದೇ ಕಾರಣಕ್ಕೇ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಸ್ಥಾನಕ್ಕೇರಿಸಲಾಗಿದೆ. ಅದು ಪ್ರಜಾಪ್ರಭುತ್ವ ವಿರೋಧಿಯಲ್ಲವೇ. ರಾಜೀವ ಗಾಂಧಿ ಹೈದರಾಬಾದ್ ಗೆ ಪ್ರಧಾನಿಯಾಗಿದ್ದಾಗ ಭೇಟಿ ನೀಡಿದ್ದಾಗ ಸ್ವಾಗತಕ್ಕೆ ಬಂದಿದ್ದ ದಲಿತ ಮುಖಂಡನನ್ನು ಅವಮಾನಿಸಿದ್ದರು. ಇದೆಲ್ಲವನ್ನು ದೇಶ ಮರೆತ್ತಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಗೆ ಮೋದಿ ವಾಗ್ಭಾಣಗಳು

  • ದೇಶ ಡೋಕ್ಲಾಮ್ ನಲ್ಲಿ ಹೋರಾಡುತ್ತಿದ್ದರೇ, ಕಾಂಗ್ರೆಸ್ ಚೀನಾ ಜತೆ ಆಲಂಗಿನ ಮಾಡಿಕೊಳ್ಳುತ್ತಿತ್ತು.
  • ಆರೋಪ ಮಾಡಿದಷ್ಟು ಕಮಲ ಅರಳಲಿದೆ,
  • ಸ್ವಚ್ಛ ಭಾರತ ಕಸಕ್ಕೆ ಮಾತ್ರ ಸಿಮೀತವಲ್ಲ, ದೇಶದ ಆಡಳಿತವನ್ನು ಕಸದಿಂದ ಮುಕ್ತ ಮಾಡುವುದು
  • ರೈತರಿಗಾಗಿ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಅದು ಸಾಕಾರಗೊಳ್ಳುತ್ತಿದೆ.
  • ದೇಶದಲ್ಲಿ ಉದ್ಯೋಗಗಳು ನಿರ್ಮಾಣವಾಗಿವೆ. ನಿಮ್ಮ ಕಣ್ಣು ತೆರೆದು ನೋಡಿ
  • ಎನ್ ಡಿಎ ಅಧಿಕಾರದಲ್ಲಿ ಇರದೇ ಇರುವ ನಾಲ್ಕು ರಾಜ್ಯಗಳಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಯಾಗಿವೆ. ಅದಕ್ಕೆ ಕೇಂದ್ರದ ಪಾಲು ಹೆಚ್ಚಿದೆ. ನೀವು ಅದೇ ಹಳೇ ಹಾಡು ಹಾಡುತ್ತಿದ್ದೀರಿ.
  • ಎನ್ ಡಿಎ ದೇಶದಲ್ಲಿ ಕಾರ್ಯನಿರ್ವಹಣೆಯ ಪದ್ಧತಿಯನ್ನೇ ಬದಲಾಯಿಸಿ, ಸರ್ವರನ್ನು ತಲುಪುತ್ತಿದೆ.
0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search