• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ಎಫೆಕ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದಿಂದ ಇಸ್ರೇಲ್ ಗೆ ವಿಮಾನ ಹಾರಾಟಕ್ಕೆ ಸೌದಿ ಅರೇಬಿಯಾ ಅವಕಾಶ

TNN Correspondent Posted On February 8, 2018


  • Share On Facebook
  • Tweet It

ದೆಹಲಿ: ಸಾಂಪ್ರದಾಯಿಕ, ವೈರಿರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಇಸ್ರೇಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಬದಲಾವಣೆಯ ಮುನ್ಸೂಚನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವನ್ನು ನೇರವಾಗಿ ಇಸ್ರೇಲ್ ಪ್ರವೇಶಿಸಲು ಸೌದಿ ಅರೇಬಿಯಾ ಅವಕಾಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ, ಸ್ಪಷ್ಟ ನಡೆಗಳು ಸೌದಿ ಅರೇಬಿಯಾದ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಬದ್ಧ ವೈರಿ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ತನ್ನ ವಾಯು ಪ್ರದೇಶದ ಮೂಲಕ ಇಸ್ರೇಲ್ ಗೆ ವಿಮಾನ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಇಸ್ರೇಲ್ ಗೆ ಭಾರತದಿಂದ ವಿಮಾನ ಪ್ರಯಾಣಿಸಬೇಕಾದರೇ ಕೆಂಪು ಸಮುದ್ರದ ಮೂಲಕ ಸುಮಾರು 8 ಗಂಟೆ ಸಮಯ ಬೇಕಾಗುತ್ತದೆ. ಆದರೆ ಪ್ರಸ್ತುತ ಸೌದಿ ಅರೇಬಿಯಾದ ವಾಯುಪ್ರದೇಶದಿಂದ ಇಸ್ರೇಲ್ ನ ಟೆಲ್ ಅವೀವ್ ಗೆ ಪ್ರವೇಶಿಸಲು ಕೇವಲ 2 ರಿಂದ 2.50 ಗಂಟೆ ಬೇಕಾಗುತ್ತದೆ. ಈ ಮಹತ್ವದ ಪ್ರಯಾಣಕ್ಕೆ ಇಸ್ರೇಲ್ ವೈರಿ ರಾಷ್ಟ್ರ ಸೌದಿ ಅರೇಬಿಯಾ ಮೋದಿ ಪ್ರಯಾಣಕ್ಕೆ ವಿಶೇಷ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯಾಣಕ್ಕೆ ಅವಕಾಶ ನೀಡಿರುವುದು ಇಸ್ರೇಲ್ ಮತ್ತು ಸೌದಿ ಅರೇಬಿಯಾದ ಸಂಬಂಧಗಳು ಉತ್ತಮವಾಗುವ ಲಕ್ಷಣಗಳು ಎಂದು ತಜ್ಞರು ವಿಶ್ಲೇಷಿಸಿದ್ದು, ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ, ದಿಟ್ಟ, ಸ್ಪಷ್ಟ ರಾಜತಾಂತ್ರಿಕ ನಡೆಗಳು ಪೂರಕವಾಗಲಿವೆ ಎಂದು ವಿಶ್ಲೇಷಿಸಿದ್ದಾರೆ. ಮೋದಿ ವಿಶ್ವ ಸಮುದಾಯದ ಮನ ಪರಿವರ್ತಿಸುತ್ತಿದ್ದಾರೆ.

8 ಗಂಟೆ ಪ್ರಯಾಣವನ್ನು 2 ಗಂಟೆಗಿಳಿಸಿದ್ದರಿಂದ ಭಾರತಕ್ಕೆ ಹಣದ ಉಳಿತಾಯವೂ ಆಗುತ್ತೆ. ಸಣ್ಣ ಮೊತ್ತವಾದರೂ ಅದು ದೊಡ್ಡ ಸಂಬಂಧವೊಂದಕ್ಕೆ ಮುನ್ನುಡಿ ಬರೆಯಲಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search