• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಫೆಕ್ಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದಿಂದ ಇಸ್ರೇಲ್ ಗೆ ವಿಮಾನ ಹಾರಾಟಕ್ಕೆ ಸೌದಿ ಅರೇಬಿಯಾ ಅವಕಾಶ

TNN Correspondent Posted On February 8, 2018
0


0
Shares
  • Share On Facebook
  • Tweet It

ದೆಹಲಿ: ಸಾಂಪ್ರದಾಯಿಕ, ವೈರಿರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಇಸ್ರೇಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಬದಲಾವಣೆಯ ಮುನ್ಸೂಚನೆ ನೀಡಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಮಾನವನ್ನು ನೇರವಾಗಿ ಇಸ್ರೇಲ್ ಪ್ರವೇಶಿಸಲು ಸೌದಿ ಅರೇಬಿಯಾ ಅವಕಾಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ, ಸ್ಪಷ್ಟ ನಡೆಗಳು ಸೌದಿ ಅರೇಬಿಯಾದ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಬದ್ಧ ವೈರಿ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ತನ್ನ ವಾಯು ಪ್ರದೇಶದ ಮೂಲಕ ಇಸ್ರೇಲ್ ಗೆ ವಿಮಾನ ಪ್ರಯಾಣ ಮಾಡಲು ಅವಕಾಶ ನೀಡಿದೆ.

ಇಸ್ರೇಲ್ ಗೆ ಭಾರತದಿಂದ ವಿಮಾನ ಪ್ರಯಾಣಿಸಬೇಕಾದರೇ ಕೆಂಪು ಸಮುದ್ರದ ಮೂಲಕ ಸುಮಾರು 8 ಗಂಟೆ ಸಮಯ ಬೇಕಾಗುತ್ತದೆ. ಆದರೆ ಪ್ರಸ್ತುತ ಸೌದಿ ಅರೇಬಿಯಾದ ವಾಯುಪ್ರದೇಶದಿಂದ ಇಸ್ರೇಲ್ ನ ಟೆಲ್ ಅವೀವ್ ಗೆ ಪ್ರವೇಶಿಸಲು ಕೇವಲ 2 ರಿಂದ 2.50 ಗಂಟೆ ಬೇಕಾಗುತ್ತದೆ. ಈ ಮಹತ್ವದ ಪ್ರಯಾಣಕ್ಕೆ ಇಸ್ರೇಲ್ ವೈರಿ ರಾಷ್ಟ್ರ ಸೌದಿ ಅರೇಬಿಯಾ ಮೋದಿ ಪ್ರಯಾಣಕ್ಕೆ ವಿಶೇಷ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯಾಣಕ್ಕೆ ಅವಕಾಶ ನೀಡಿರುವುದು ಇಸ್ರೇಲ್ ಮತ್ತು ಸೌದಿ ಅರೇಬಿಯಾದ ಸಂಬಂಧಗಳು ಉತ್ತಮವಾಗುವ ಲಕ್ಷಣಗಳು ಎಂದು ತಜ್ಞರು ವಿಶ್ಲೇಷಿಸಿದ್ದು, ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ, ದಿಟ್ಟ, ಸ್ಪಷ್ಟ ರಾಜತಾಂತ್ರಿಕ ನಡೆಗಳು ಪೂರಕವಾಗಲಿವೆ ಎಂದು ವಿಶ್ಲೇಷಿಸಿದ್ದಾರೆ. ಮೋದಿ ವಿಶ್ವ ಸಮುದಾಯದ ಮನ ಪರಿವರ್ತಿಸುತ್ತಿದ್ದಾರೆ.

8 ಗಂಟೆ ಪ್ರಯಾಣವನ್ನು 2 ಗಂಟೆಗಿಳಿಸಿದ್ದರಿಂದ ಭಾರತಕ್ಕೆ ಹಣದ ಉಳಿತಾಯವೂ ಆಗುತ್ತೆ. ಸಣ್ಣ ಮೊತ್ತವಾದರೂ ಅದು ದೊಡ್ಡ ಸಂಬಂಧವೊಂದಕ್ಕೆ ಮುನ್ನುಡಿ ಬರೆಯಲಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search