• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಐಟಿಗೂ ಲಗ್ಗೆ ಇಟ್ಟ ಸಂಸ್ಕೃತ, ಮದ್ರಾಸ್ ಐಐಟಿಯಲ್ಲಿ ಸಂಸ್ಕೃತ ವಿಭಾಗ ಆರಂಭ

TNN Correspondent Posted On February 9, 2018
0


0
Shares
  • Share On Facebook
  • Tweet It

ಚೆನ್ನೈ: ಬರೀ ತಂತ್ರಜ್ಞಾನ, ಇಂಗ್ಲಿಷ್ ಭಾಷೆಗೆ ಜೋತು ಬೀಳುವ ವಿಜ್ಞಾನದ ವಿದ್ಯಾರ್ಥಿಗಳಿಗೆ ದೈವ ಭಾಷೆ ಸಂಸ್ಕೃತದಲ್ಲೂ ವೈಜ್ಞಾನಿಕ ಅಂಶಗಳು ಇರುವುದನ್ನು ಒಪ್ಪಿಕೊಂಡಿರುವ ಮದ್ರಾಸ್ ಐಐಟಿ ಇದೀಗ ಸಂಸ್ಕೃತ ವಿಭಾಗ ಆರಂಭಿಸಿದೆ.

ಮದ್ರಾಸ್ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಸಂಸ್ಕೃತ ವಿಭಾಗ ಶೀಘ್ರದಲ್ಲಿ ಆರಂಭವಾಗಲಿದೆ ಎಂದು ಆಡಳಿತಗಾರರು ತಿಳಿಸಿದ್ದಾರೆ. ಮಾನವೀಯ ಮೌಲ್ಯಗಳು ಮತ್ತು ಸಾಮಾಜಿಕ ವಿಜ್ಞಾನ ವಿಭಾಗದಲ್ಲಿ ಸಂಸ್ಕೃತ ವಿಭಾಗ ಆರಂಭಿಸುವ ಚಿಂತನೆ ನಡೆದಿದೆ. ಈ ವಿಭಾಗದ ಮೂಲಕ ಸಂಸ್ಕೃತ ಮತ್ತು ವೇದಗಳಲ್ಲಿ ಅಡಗಿರುವ ವೈಜ್ಞಾನಿಕ ಸತ್ಯಗಳನ್ನು ಅಧ್ಯಯನ, ಸಂಶೋಧನೆ ಮಾಡುವ ಉದ್ದೇಶ ಹೊಂದಲಾಗಿದೆ.

ಮದ್ರಾಸ್ ಐಐಟಿ ಹಳೇ ವಿದ್ಯಾರ್ಥಿ, ಸಾಹನ್ ಕಿರ್ಪಾಲ್ ರುಹಾನಿ ಮಿಷನ್ ಮುಖ್ಯಸ್ಥ ಸಂತ ರಾಜೇಂದ್ರ ಸಿಂಗ್ ಜೀ ಮಹಾರಾರ್ ಸಂಸ್ಕೃತ ವಿಭಾಗಕ್ಕೆ ದೇಣಿಗೆ ನೀಡಿದ್ದಾರೆ. ಮಹಾರಾಜ್  ರಾಜೇಂದ್ರ ಸಿಂಗ್ ಜೀ ಸಂಸ್ಕೃತ ವಿಭಾಗ ಆರಂಭಿಸಲು 70 ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಐಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಜ್ ನೀಡಿರುವ ಹಣವನ್ನು ವೇದ ವಿಶೇಷವಾಗಿ ಸಂಸ್ಕೃತದಲ್ಲಿ ಅಡಗಿರುವ ವಿಜ್ಞಾನದ ಅಂಶಗಳನ್ನು ಸಂಶೋಧಿಸಲು ಉಪಯೋಗಿಸಲು ಸಲಹೆ ನೀಡಿದ್ದಾರೆ.

ಇದೀಗ ಆರಂಭವಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಅರವಿಂದೋ ಸಾಂಸ್ಕೃತಿಕ ಪ್ರತಿಷ್ಠಾನದ ನಿರ್ಧೇಶಕ, ಸಂಸ್ಕೃತ ವಿದ್ವಾಂಸ ಸಂಪಾದನಂದ ಮಿಶ್ರಾ ಆಯ್ಕೆಯಾಗಿದ್ದಾರೆ.

ಸಂಸ್ಕೃತ ವೈಜ್ಞಾನಿಕ ಭಾಷೆಯಾಗಿದ್ದು, ಸಂಸ್ಕೃತಿ ಮತ್ತು ವಿಜ್ಞಾವನ್ನು ಸಂಸ್ಕೃತ ಭಾಷೆ ಹೊಂದಿದೆ. ಐಐಟಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಜ್ಞಾನ ಹೆಚ್ಚಿಸಲು ಪ್ರಯತ್ನಿಸುತ್ತೇನೆ ಎಂದು ಸಂಪಾದನಂದ ಮಿಶ್ರಾ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search