• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದುವೆಯಾಗುವುದಾಗಿ ನಂಬಿಸಿ ಇಸ್ಲಾಮಿಗೆ ಮತಾಂತರ ಮಾಡಿದವನ ವಿರುದ್ಧ ದೂರು ದಾಖಲು, ಲವ್ ಜಿಹಾದ್ ಶಂಕೆ!

TNN Correspondent Posted On February 10, 2018
0


0
Shares
  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಪ್ರೀತಿಯ ಹೆಸರಲ್ಲಿ ನಡೆಯುವ ಧರ್ಮಯುದ್ಧ ಅರ್ಥಾತ್ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಹಿಂದೂ ಯುವತಿಯರು, ಪೋಷಕರು ನರಳಾಡುವಂತಾಗಿದೆ.

ಇದಕ್ಕೆ ಪೂರಕ ಎಂಬಂತೆ, ಹೈದರಾಬಾದ್ ನಲ್ಲಿ ಅನಿವಾಸಿ ಭಾರತೀಯನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸಿ, ಆಕೆಯನ್ನು ಮತಾಂತರಗೊಳಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ಹಾಗೂ ಆಕೆಯ ಪೋಷಕರು ರಾಚ್ಕೊಂಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಫ್ದಾರ್ ಅಬ್ಬಾಸ್ ಜೈದಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಈತ ಹೈದರಾಬಾದ್ ನ ದರುಲ್ ಶಿಫಾ ಎಂಬ ಪ್ರದೇಶದವನಾಗಿದ್ದಾನೆ. ಕೆಲವು ವರ್ಷಗಳ ಹಿಂದೆ 25 ವರ್ಷದ ಹಿಂದೆ ಪ್ರೀತಿಸಿದ್ದು, ಬಳಿಕ ದುಬೈಗೆ ಹಾರಿದ್ದಾನೆ. ಯುವತಿಯನ್ನೂ ದುಬೈಗೆ ಕರೆಸಿ ಮದುವೆಗೂ ಮುಂಚಿನ ಪ್ರಕ್ರಿಯೆ ಎಂದು ಇಸ್ಲಾಮಿಗೆ ಮತಾಂತರಗೊಳಿಸಿದ್ದಾನೆ. ಅಷ್ಟೇ ಅಲ್ಲ ಅತ್ಯಾಚಾರವೂ ಎಸಗಿ ಈಗ ಮದುವೆಯಾಗುವುದಿಲ್ಲ ಎಂದು ವರಸೆ ಆರಂಭಿಸಿದ್ದಾನೆ ಎಂದು ಯುವತಿ ದೂರಿದ್ದಾರೆ.

ಕಳೆದ ವರ್ಷದ ಏಪ್ರಿಲ್ ನಲ್ಲಿ ಯುವಕ ಹಾಗೂ ಯುವತಿಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈಗ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಮಲ್ಕಾಜ್ ಗಿರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಜೈದಿ ವಿರುದ್ಧ ಭಾರತೀಯ ದಂಡ ಸಂಹಿತೆಯ 376, 417 ಹಾಗೂ 420ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search