• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದುವೆಯಾಗುವುದಾಗಿ ನಂಬಿಸಿ ಇಸ್ಲಾಮಿಗೆ ಮತಾಂತರ ಮಾಡಿದವನ ವಿರುದ್ಧ ದೂರು ದಾಖಲು, ಲವ್ ಜಿಹಾದ್ ಶಂಕೆ!

TNN Correspondent Posted On February 10, 2018
0


0
Shares
  • Share On Facebook
  • Tweet It

ಹೈದರಾಬಾದ್: ದೇಶದಲ್ಲಿ ಪ್ರೀತಿಯ ಹೆಸರಲ್ಲಿ ನಡೆಯುವ ಧರ್ಮಯುದ್ಧ ಅರ್ಥಾತ್ ಲವ್ ಜಿಹಾದ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಹಿಂದೂ ಯುವತಿಯರು, ಪೋಷಕರು ನರಳಾಡುವಂತಾಗಿದೆ.

ಇದಕ್ಕೆ ಪೂರಕ ಎಂಬಂತೆ, ಹೈದರಾಬಾದ್ ನಲ್ಲಿ ಅನಿವಾಸಿ ಭಾರತೀಯನೊಬ್ಬ ಹಿಂದೂ ಯುವತಿಯನ್ನು ಪ್ರೀತಿಸಿ, ಆಕೆಯನ್ನು ಮತಾಂತರಗೊಳಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ಹಾಗೂ ಆಕೆಯ ಪೋಷಕರು ರಾಚ್ಕೊಂಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಫ್ದಾರ್ ಅಬ್ಬಾಸ್ ಜೈದಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದು, ಈತ ಹೈದರಾಬಾದ್ ನ ದರುಲ್ ಶಿಫಾ ಎಂಬ ಪ್ರದೇಶದವನಾಗಿದ್ದಾನೆ. ಕೆಲವು ವರ್ಷಗಳ ಹಿಂದೆ 25 ವರ್ಷದ ಹಿಂದೆ ಪ್ರೀತಿಸಿದ್ದು, ಬಳಿಕ ದುಬೈಗೆ ಹಾರಿದ್ದಾನೆ. ಯುವತಿಯನ್ನೂ ದುಬೈಗೆ ಕರೆಸಿ ಮದುವೆಗೂ ಮುಂಚಿನ ಪ್ರಕ್ರಿಯೆ ಎಂದು ಇಸ್ಲಾಮಿಗೆ ಮತಾಂತರಗೊಳಿಸಿದ್ದಾನೆ. ಅಷ್ಟೇ ಅಲ್ಲ ಅತ್ಯಾಚಾರವೂ ಎಸಗಿ ಈಗ ಮದುವೆಯಾಗುವುದಿಲ್ಲ ಎಂದು ವರಸೆ ಆರಂಭಿಸಿದ್ದಾನೆ ಎಂದು ಯುವತಿ ದೂರಿದ್ದಾರೆ.

ಕಳೆದ ವರ್ಷದ ಏಪ್ರಿಲ್ ನಲ್ಲಿ ಯುವಕ ಹಾಗೂ ಯುವತಿಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈಗ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಮಲ್ಕಾಜ್ ಗಿರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಜೈದಿ ವಿರುದ್ಧ ಭಾರತೀಯ ದಂಡ ಸಂಹಿತೆಯ 376, 417 ಹಾಗೂ 420ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search