• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಬೆತ್ತಲಾಯಿತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಪಾಕಿಸ್ತಾನ ಪ್ರೇಮ, ಏನೆನ್ನಬೇಕು ಇವರಿಗೆ?

TNN Correspondent Posted On February 11, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಸೈನಿಕರಿಗೆ ಅನುದಿನವೂ ರಣರಂಗದ ವಾತಾವರಣ. ದಿನಬೆಳಗಾದರೆ ಎಷ್ಟು ಸೈನಿಕರ ಜೀವ ಹೋಗುತ್ತೋ ಏನೋ? ಸರ್ಕಾರ ನೋಡಿದರೆ ಹೇಗಾದರೂ ಮಾಡಿ ಪಾಕಿಸ್ತಾನವನ್ನು ಕಟ್ಟಿ ಹಾಕಬೇಕು ಎಂದು ಉದ್ದೇಶಿಸಿದರೆ, ಇದೇ ಸೈನಿಕರು ತಮ್ಮ ಜೀವವನ್ನೇ ಒತ್ತೆ ಇಟ್ಟು ಕಾಶ್ಮೀರವನ್ನು ರಕ್ಷಿಸುತ್ತಾರೆ. ಪಾಕ್ ಉಗ್ರರು, ಸೈನಿಕರ ಎದೆಗೆ ಬಂದೂಕಿನ ನಳಿಕೆಯಿಡಲು ಹಾತೊರೆಯುತ್ತಿರುತ್ತಾರೆ.

ಆದರೆ ಜಮ್ಮು-ಕಾಶ್ಮೀರದಲ್ಲಿ ಆಳ್ವಿಕೆ ನಡೆಸುವ, ಭಾರತದ ಅನ್ನ ತಿನ್ನುವ ಕೆಲ ರಾಜಕಾರಣಿಗಳು, ಅದರಲ್ಲೂ ನ್ಯಾಷನಲ್ ಕಾನ್ಫರೆನ್ಸ್ ಎಂಬ ಪಕ್ಷದ ವಕ್ತಾರರಂತೂ ತಮ್ಮ ಆತ್ಮವನ್ನು ಪಾಕಿಸ್ತಾನದಲ್ಲೇ ಇಟ್ಟಿದ್ದೇವೆ ಎಂಬಂತೆ ವರ್ತಿಸುತ್ತಾರೆ.

ಇದಕ್ಕೆ ಸಾಕ್ಷಿಯಾಗಿ ಶನಿವಾರ ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಅಕ್ಬರ್ ಲೋನ್ ಎಂಬಾತ ಪಾಕಿಸ್ತಾನದ ಪರ ಘೋಷಣೆ ಕೂಗುವ ಮೂಲಕ ತಮ್ಮ ಮನಸ್ಥಿತಿ ಎಂಥಾದ್ದು ಎಂಬುದನ್ನು ಸಾಬೀತುಪಡಿಸಿದ್ದಾನೆ.

ಅಷ್ಟೇ ಅಲ್ಲ, ವಿಧಾನಸಭೆಯಿಂದ ಹೊರಗೆ ಬಂದ ಈತ ಎಂಥಾ ಲಜ್ಜೆಗೇಡಿ ಹೇಳಿಕೆ ನೀಡುತ್ತಾನೆಂದರೆ, “ಹೌದು, ನಾನು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ನಿಜ. ಅದು ನನ್ನ ವೈಯಕ್ತಿಕ ದೃಷ್ಟಿಕೋನ” ಎಂದಿದ್ದಾನೆ.

ನಾನು ಹೀಗೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂಬುದನ್ನೇ ನನ್ನ ಭಾವನೆ ಎಂದಿರುವ ಈತನ ಹೇಳಿಕೆಗೆ ವ್ಯಾಪಕ ವಿರೋಧ ಸಹ ವ್ಯಕ್ತವಾಗಿದೆ.

ಮೊನ್ನೆಯಷ್ಟೇ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿಯರು ಎಂದರೆ ಅವರಿಗೆ ಮೂರು ವರ್ಷ ಜೈಲಿಗೆ ಹಾಕಬೇಕು ಎಂದಿದ್ದರು ಎಐಎಂಐಎಂ ಮುಖ್ಯಸ್ಥ, ಸಂಸದ ಅಕ್ಬರುದ್ದೀನ್ ಓವೈಸಿ. ಈಗ ಒಬ್ಬ ಮುಸ್ಲಿಂ ಶಾಸಕ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾನೆ. ಹೇಳಿ ಓವೈಸಿ ಏನು ಮಾಡಬೇಕು ಇವರಿಗೆ?

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search