• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಧಾನಿ ಮೋದಿ ಅರಬ್ ರಾಷ್ಟ್ರಗಳಿಗೆ ಹೊರಟರೆ ಸರ್ಕಾರಗಳಿಗೆ ಖುಷಿ, ಪತ್ರಿಕೆಗಳಿಗೆ ಜಾಹೀರಾತು ಹಬ್ಬ!

TNN Correspondent Posted On February 11, 2018
0


0
Shares
  • Share On Facebook
  • Tweet It

ಅಬುದಾಬಿ: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ವಿದೇಶಕ್ಕೆ ಹೊರಡಲು ಅಣಿಯಾದರೂ ಸಾಕು ವಿಶ್ವದ ಎಲ್ಲ ರಾಷ್ಟ್ರಗಳು ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು, ಸ್ನೇಹಹಸ್ತ ಚಾಚಲು ಕಾತರರಾಗಿ ನಿಲ್ಲುತ್ತವೆ. ಇದಕ್ಕೆ ಮೋದಿ ಅವರಿಗೆ ಪಾಲಿಸ್ತೀನ್ ನಲ್ಲಿ ಸಿಗುತ್ತಿರುವ ಅಭೂತಪೂರ್ವ ಸ್ವಾಗತವೇ ಸಾಕ್ಷಿ.

ಅದೇ ರೀತಿಯಾಗಿ ಮೋದಿ ದುಬೈಗೆ ತೆರಳಲಿದ್ದು, ಅವರನ್ನು ಸ್ವಾಗತಿಸಲು ಸರ್ಕಾರ ತುದಿಗಾಲಲ್ಲಿ ನಿಂತಿದೆ. ಅಷ್ಟೇ ಅಲ್ಲ ಅಬುದಾಬಿಯ ಖಲೀಜ್ ಟೈಮ್ಸ್ ಸೇರಿ ಹಲವು ಪತ್ರಿಕೆಗಳಲ್ಲಿ ಮೋದಿ ಅವರ ಸಂದರ್ಶನಗಳನ್ನು ಪ್ರಕಟಿಸಿ ಭಾರತದ ಪ್ರಧಾನಿಯವರನ್ನು ಮೆಚ್ಚಿಸಲು ಹೊರಟಿವೆ ಹಾಗೂ ಆ ಮೂಲಕ ಗೌರವ ನೀಡುತ್ತಿವೆ.

ಇದರ ಜತೆಗೆ ಸರ್ಕಾರಗಳೂ ಮುಖಪುಟ ಜಾಹೀರಾತು ನೀಡುವ ಮೂಲಕ ಮೋದಿ ಅವರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ. ಅದರಲ್ಲೂ ಮೋದಿ ಅವರು ದೇಶದ ಪ್ರಧಾನಿಗಳ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆ ಮಾಡಿದ್ದು, ಪ್ರಧಾನಿಯೊಬ್ಬರು ಒಂದೇ ಅವಧಿಯಲ್ಲಿ ಎರಡು ಬಾರಿ ದುಬೈಗೆ ಹೊರಟ ಮೊದಲ ಪ್ರಧಾನಿ ಎಂಬ ಹೆಗ್ಗಳಿಗೆ ಮೋದಿ ಪಾತ್ರರಾಗಿದ್ದಾರೆ.

ಇದೇ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಿರುವ ದುಬೈ, ಪತ್ರಿಕೆಗಳಿಗೆ ಪುಟಗಟ್ಟಲೇ ಜಾಹೀರಾತು ನೀಡುವ ಮೂಲಕ, “ಮೋದಿ ಅವರು ತಮ್ಮ ದೇಶಕ್ಕೆ ನೀಡುವ ಭೇಟಿ ಐತಿಹಾಸಿಕ”, “ಹಳೆಯ ಗೆಳೆಯರ ಸಂಬಂಧ ವೃದ್ಧಿಯ ಸಮಾಗಮ” ಎಂದೆ ಪತ್ರಿಕೆಗಳ ಜಾಹೀರಾತಿನಲ್ಲಿ ವರ್ಣಿಸಲಾಗುತ್ತಿದೆ.

ಅದರಲ್ಲೂ ಮೋದಿ ಅವರು ಪ್ಯಾಲಸ್ತೀನ್ ಗೆ ಭೇಟಿ ನೀಡುವ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಅಲ್ಲೂ ಉತ್ತಮ ಸ್ವಾಗತವೇ ಸಿಕ್ಕಿದೆ. ಒಟ್ಟಿನಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ವಿಶ್ವದಲ್ಲಿ ಭಾರತಕ್ಕೆ ಪ್ರಾಮುಖ್ಯ ಬರುತ್ತಿದ್ದು, ವಿಶ್ವದ ಎಲ್ಲ ರಾಷ್ಟ್ರಗಳು ನಮ್ಮತ್ತ ನೋಡುವಂತಾಗಿರುವುದು ಹೆಮ್ಮೆಯ ವಿಚಾರ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search