• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಪೋಷಿತ ಉಗ್ರ ಸೈಯದ್ ಸಲಾಹುದ್ದೀನ್, ಮಸೂದ್ ಅಜರ್ ಸುಂಜನ್ವಾ ದಾಳಿ ಮಾಸ್ಟರ್ ಮೈಂಡ್

TNN Correspondent Posted On February 11, 2018
0


0
Shares
  • Share On Facebook
  • Tweet It

ದೆಹಲಿ: ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪಾದಕರ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಜಮ್ಮು ಕಾಶ್ಮೀರದ ಸುಂಜನ್ವಾ ಸೈನಿಕ ಶಿಬಿರದ ಮೇಲೆ ದಾಳಿ ನಡೆಸಿದ್ದರಿಂದ ಮೂವರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದರು. ಇದುವರೆಗೂ ಕಾರ್ಯಾಚರಣೆ ಮುಂದುವರಿದಿದೆ. ಆದರೆ ಈ ದಾಳಿಯ ಮುಖ್ಯ ಸೂತ್ರದಾರರೂ ಪಾಕಿಸ್ತಾನದಲ್ಲಿ ಸುಖದಾಯಕ ಜೀವನ ಕಳೆಯುತ್ತಿದ್ದಾರೆ.

ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಜೈಷ್ ಎ ಮಹಮ್ಮದ್ ಮುಖ್ಯಸ್ಥ ಮಸೂದ್ ಸುಂಜನ್ವಾ ದಾಳಿಯ ಪ್ರಮುಖ ರೂವಾರಿಗಳು ಎಂಬ ವರದಿ ಹೊರಬಿದ್ದಿದೆ. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನ ಪೋಷಿತ ಭಯೋತ್ಪಾದಕರು ಭಾರತಕ್ಕೆ ಕಂಟವಾಗಿದ್ದು ಸಾಬೀತಾಗಿದೆ.

ಇತ್ತೀಚೆಗೆ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಗಳ ಸಭೆ ನಡೆದಿದ್ದು, ಆ ಸಭೆಯಲ್ಲೇ ಸುಂಜನ್ವಾ ದಾಳಿಯ ಷಡ್ಯಂತ್ರ ರೂಪಿಸಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅಲ್ಲದೇ ಎರಡು ಸಂಘಟನೆಗಳು ಮುಜಾಫರಬಾದ್ ನಲ್ಲಿ ಉಗ್ರ ತರಬೇತಿ ಕ್ಯಾಂಪ್ ಆರಂಭಿಸಿದ್ದು, ಪ್ರಸ್ತುತ ಸುಂಜನ್ವಾ ಸೈನಿಕ ಶಿಬಿರದ ಮೇಲೆ ದಾಳಿ ಮಾಡಿದವರೂ ಮುಜಾಫರಬಾದ್ ಸೈನಿಕ ಶಿಬಿರದಲ್ಲೇ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ.

ಸುಂಜನ್ವಾ ಸೈನಿಕ ನೆಲೆ ಮೇಲೆ ದಾಳಿ ನಡೆಸಿದ ಮೂವರು ಉಗ್ರನ್ನು ಹೊಡೆದುರಿಳಿಸಿದ್ದು, ಅವರಿಂದ ವಶಕ್ಕೆ ಪಡೆದ ಶಸ್ತ್ರಾಗಳು ಜೈಷ್ ಎ ಮಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳ ಗುರುತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶ್ವ ಸಮುದಾಯವೇ ಈ ಉಗ್ರರನ್ನು ಜಾಗತಿಕ ಭಯೋತ್ಪಾದಕರು ಎಂದು ಘೋಷಿಸಿದ್ದರೂ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಈ ಮೂಲಕ ಭಾರತ ಸೇರಿ ನಾನಾ ಕಡೆ ನಿರಂತರವಾಗಿ ದಾಳೆ ನಡೆಸುತ್ತಿರುವ ಭಯೋತ್ಪಾದಕರಿಗೆ ಪಾಕಿಸ್ತಾನ ಪರೋಕ್ಷ ಕುಮ್ಮಕ್ಕು ನೀಡುತ್ತಿರುವುದು ಪದೇ ಪದೆ ಸಾಬೀತಾಗುತ್ತಿದೆ.

ಶನಿವಾರ ನಡೆದ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದರು. ಅಲ್ಲದೇ 9 ಜನರಿಗೆ ಗಾಯಗಳಾಗಿದ್ದವು. ಸೈನಿಕರ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search