• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೋಗ ಅಭಿವೃದ್ಧಿ ನಿರ್ಲಕ್ಷ, ರಾಜ್ಯ ಸರ್ಕಾರದ ಸಚಿವರ ವಿರುದ್ಧವೇ ಕಾಗೋಡು ತಿಮ್ಮಪ್ಪ ಅಸಮಾಧಾನ

TNN Correspondent Posted On February 11, 2018
0


0
Shares
  • Share On Facebook
  • Tweet It

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವ ಋತು ಜಲಪಾತವನ್ನಾಗಿ ಮಾಡಬೇಕು ಎಂಬ ಆಗ್ರಹಕ್ಕೆ ತಕ್ಕಂತೆ ರಾಜ್ಯದ ಪ್ರವಾಸೋಧ್ಯಮ ಸಚಿವರು ಆಸಕ್ತಿ ವಹಿಸಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರೇ ಆಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದೇನೆ ಎಂದು ಬೊಗಳೆ ಬಿಡುತ್ತಿರುವ ಸಿದ್ದರಾಮಯ್ಯನವರಿಗೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸಚಿವರೇ ಈ ರೀತಿಯ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಯಾವ ಮಟ್ಟದಲ್ಲಿ ಆಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ರಾಜ್ಯ ಸರ್ಕಾರ ಸರ್ವಋತು ಜೋಗದ ಬಗ್ಗೆ ಕೆಲಸ ಮಾಡಿದೆ, ಆದರೆ ಪ್ರವಾಸೋಧ್ಯಮ ಸಚಿವರಿಗೆ ಸರ್ವ ಋತು ಯೋಜನೆಗೆ ಬಗ್ಗೆ ಸೂಕ್ತ ಆಸಕ್ತಿ ಇಲ್ಲದಿರುವುದರಿಂದ ಯೋಜನೆಗೆ ಪೂರ್ಣವಾಗದೆ ನೆನೆಗುದಿದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೋಗ ಜಲಪಾತಕ್ಕೆ ಸರ್ವ ಋತುಗಳಲ್ಲಿ ಪ್ರವಾಸಿಗರು ನೋಡಲು ಬರುವಂತೆ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ಅದಕ್ಕೆ ಪೂರಕ್ವಾಗಿ ಕಾರ್ಯ ನಿರ್ವಹಿಸಲು ಬಿ.ಆರ್.ಶೆಟ್ಟಿ ಕಂಪನಿ ಕೂಡ ಮುಂದಾಗಿತ್ತು. ಯೋಜನೆಗಾಗಿ ಅವರು ಪರಿಶೀಲನೆಯನ್ನೂ ಮಾಡಿದ್ದರು. ಆದರೆ, ದಾಖಲೆ ನೀಡುವಲ್ಲಿ ಅಧಿಕಾರಿಗಳು ತೋರಿದ ವಿಳಂಬ ಹಾಗೂ ಪ್ರವಾಸೋದ್ಯಮ ಸಚಿವರ ನಿರಾಸಕ್ತಿಯಿಂದ ಸರ್ವ ಋತು ಯೋಜನೆ ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮ ಸಚಿವರ ವಿರುದ್ಧವೇ ಸಚಿವ ಕಾಗೋಡು ತಿಮ್ಮಪ್ಪ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಸರ್ಕಾರದ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಕನ್ನಡಿಹಿಡಿದಂತಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ

  • Privacy Policy
  • Contact
© Tulunadu Infomedia.

Press enter/return to begin your search