• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜೋಗ ಅಭಿವೃದ್ಧಿ ನಿರ್ಲಕ್ಷ, ರಾಜ್ಯ ಸರ್ಕಾರದ ಸಚಿವರ ವಿರುದ್ಧವೇ ಕಾಗೋಡು ತಿಮ್ಮಪ್ಪ ಅಸಮಾಧಾನ

TNN Correspondent Posted On February 11, 2018


  • Share On Facebook
  • Tweet It

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ಸರ್ವ ಋತು ಜಲಪಾತವನ್ನಾಗಿ ಮಾಡಬೇಕು ಎಂಬ ಆಗ್ರಹಕ್ಕೆ ತಕ್ಕಂತೆ ರಾಜ್ಯದ ಪ್ರವಾಸೋಧ್ಯಮ ಸಚಿವರು ಆಸಕ್ತಿ ವಹಿಸಿಲ್ಲ ಎಂದು ರಾಜ್ಯ ಸರ್ಕಾರದ ಸಚಿವರೇ ಆಗಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದೇನೆ ಎಂದು ಬೊಗಳೆ ಬಿಡುತ್ತಿರುವ ಸಿದ್ದರಾಮಯ್ಯನವರಿಗೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಸಚಿವರೇ ಈ ರೀತಿಯ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಯಾವ ಮಟ್ಟದಲ್ಲಿ ಆಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ರಾಜ್ಯ ಸರ್ಕಾರ ಸರ್ವಋತು ಜೋಗದ ಬಗ್ಗೆ ಕೆಲಸ ಮಾಡಿದೆ, ಆದರೆ ಪ್ರವಾಸೋಧ್ಯಮ ಸಚಿವರಿಗೆ ಸರ್ವ ಋತು ಯೋಜನೆಗೆ ಬಗ್ಗೆ ಸೂಕ್ತ ಆಸಕ್ತಿ ಇಲ್ಲದಿರುವುದರಿಂದ ಯೋಜನೆಗೆ ಪೂರ್ಣವಾಗದೆ ನೆನೆಗುದಿದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೋಗ ಜಲಪಾತಕ್ಕೆ ಸರ್ವ ಋತುಗಳಲ್ಲಿ ಪ್ರವಾಸಿಗರು ನೋಡಲು ಬರುವಂತೆ ಅಭಿವೃದ್ಧಿ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ಅದಕ್ಕೆ ಪೂರಕ್ವಾಗಿ ಕಾರ್ಯ ನಿರ್ವಹಿಸಲು ಬಿ.ಆರ್.ಶೆಟ್ಟಿ ಕಂಪನಿ ಕೂಡ ಮುಂದಾಗಿತ್ತು. ಯೋಜನೆಗಾಗಿ ಅವರು ಪರಿಶೀಲನೆಯನ್ನೂ ಮಾಡಿದ್ದರು. ಆದರೆ, ದಾಖಲೆ ನೀಡುವಲ್ಲಿ ಅಧಿಕಾರಿಗಳು ತೋರಿದ ವಿಳಂಬ ಹಾಗೂ ಪ್ರವಾಸೋದ್ಯಮ ಸಚಿವರ ನಿರಾಸಕ್ತಿಯಿಂದ ಸರ್ವ ಋತು ಯೋಜನೆ ವಿಳಂಬವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸೋದ್ಯಮ ಸಚಿವರ ವಿರುದ್ಧವೇ ಸಚಿವ ಕಾಗೋಡು ತಿಮ್ಮಪ್ಪ ಅವರೇ ಅಸಮಾಧಾನ ವ್ಯಕ್ತಪಡಿಸಿರುವುದು ಸರ್ಕಾರದ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಕನ್ನಡಿಹಿಡಿದಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search