• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕಾಂಗ್ರೆಸ್ ಮಾಜಿ ನಾಯಕನ ಪಾಕಿಸ್ತಾನ ಪ್ರೇಮ, ಐ ಲವ್ ಪಾಕಿಸ್ತಾನ ಎಂದ ಮಣಿಶಂಕರ್ ಅಯ್ಯರ್!

TNN Correspondent Posted On February 13, 2018
0


0
Shares
  • Share On Facebook
  • Tweet It

ದೆಹಲಿ: ಭಾರತವೊಂದೇ ಅಲ್ಲ ಇಡೀ ವಿಶ್ವವೇ ಪಾಕಿಸ್ತಾನವನ್ನು ದ್ವೇಷಿಸುತ್ತಿದೆ. ಅದರಲ್ಲೂ ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಪದೇಪದೆ ದಾಳಿ ಮಾಡುವ ಮೂಲಕ ನಮ್ಮ ಯೋಧರು ಹುತಾತ್ಮರಾಗುತ್ತಿದ್ದಾರೆ. ಈ ವಾರದಲ್ಲೇ ಭಾರತದ ಐವರು ಯೋಧರು ಹುತಾತ್ಮರಾಗಿದ್ದಾರೆ.

ಇಂಥ ಪಾಕಿಸ್ತಾನವನ್ನು ಮಟ್ಟಹಾಕಲು ಭಾರತ ಸರ್ಕಾರ ಹಾಗೂ ಸೇನೆ ಯೋಜನೆ ರೂಪಿಸುತ್ತಿದ್ದರೆ, ಕಾಂಗ್ರೆಸ್ಸಿನಿಂದ ಅಮಾನತಗೊಂಡಿರುವ ಮಣಿಶಂಕರ್ ಅಯ್ಯರ್ ಮಾತ್ರ ಐ ಲವ್ ಪಾಕಿಸ್ತಾನ್ ಎಂದು ಹೇಳುವ ಮೂಲಕ ತಮ್ಮ ಮನಸ್ಸಿನೊಳಗಿನ ಪಾಕಿಸ್ತಾನ ಪ್ರೇಮವನ್ನು ಜಗಜ್ಜಾಹೀರುಗೊಳಿಸಿದ್ದಾರೆ.

ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಮಣಿಶಂಕರ್ ಅಯ್ಯರ್, “ನಾನು ಭಾರತದಷ್ಟೇ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ ಹಾಗೂ ಭಾರತವನ್ನು ಪ್ರೀತಿಸುತ್ತಿರುವ ಕಾರಣಕ್ಕಾಗಿಯೇ ಪಾಕಿಸ್ತಾನವನ್ನು” ಇಷ್ಟಪಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೆ ಭಾರತದ ಜತೆ ಸ್ನೇಹ ಹಸ್ತ ಚಾಚುವ ನಾಟಕವಾಡಿ ಮತ್ತೆ ತನ್ನ ಚಾಳಿ ಮುಂದುವರಿಸಿ ಆಗಾಗ ಭಾರತದೊಳಗೆ ಉಗ್ರರನ್ನು ಬಿಟ್ಟು ಕುತಂತ್ರ ಮೆರೆಯುವ ಪಾಕಿಸ್ತಾನವನ್ನು ನಾನು ಪ್ರೀತಿಸುತ್ತೇನೆ ಎನ್ನುವ ಮಣಿಶಂಕರ್ ಅಯ್ಯರ್ ನಿಷ್ಠೆ ಯಾರಿಗೆ? ಭಾರತದೊಳಗಿದ್ದು, ಶತ್ರುರಾಷ್ಟ್ರವನ್ನು ಮೆಚ್ಚುವ ಅಯ್ಯರ್ ಮಾತು ಸರಿಯೇ ಎಂಬ ಪ್ರಶ್ನೆಗಳು ಕಾಡತೊಡಗಿವೆ.

ಇದೇ ಅಯ್ಯರ್ ಗುಜರಾತ್ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೀಚ ಎಂದು ಕರೆಯುವ ಮೂಲಕ ತಮ್ಮ ಮನಸ್ಸಿನಲ್ಲಿದ್ದ ಕೊಳಕು ಹೊರಹಾಕಿದ್ದರು ಹಾಗೂ ಅದೇ ಕಾರಣಕ್ಕಾಗಿಯೇ ಪಕ್ಷದಿಂದ ಅಮಾನತುಗೊಂಡಿದ್ದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search