• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ, ಒತ್ತಾಯದ ಮತಾತಂತರ

TNN Correspondent Posted On February 13, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂಗಳ ಸ್ಥಿತಿ ಯಾವ ಮಟ್ಟಕ್ಕೆ ಇದೇ ಎಂಬುದಕ್ಕೆ ಹಲವು ಘಟನೆಗಳು ಪದೇ ಪದೆ ಸಾಕ್ಷಿಯಾಗುತ್ತಿವೆ.  ಇಸ್ಲಾಮನ ಹೆಸರಲ್ಲಿ ಯುವತಿಯರನ್ನು ಪಾಕಿಸ್ತಾನದ ಹಿಂದೂಗಳು ಕಳೆದುಕೊಳ್ಳುತ್ತಿದ್ದಾರೆ. ಇಸ್ಲಾಂ ಹೆಸರಿನಲ್ಲಿ ಹಿಂದೂಗಳು ತಮ್ಮ ಮಗಳನ್ನು ಕಳೆದುಕೊಂಡ ಮತ್ತೊಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪಾಕಿಸ್ತಾನದ ಸಿಂಧ ಪ್ರದೇಶದ ಸುಕ್ಕೂರನಲ್ಲಿ ಹಿಂದೂ ಯುವತಿ ನಿಶಾ ದಿವಾನ್ ಮತಾಂಧರ ಆಪತ್ತಿಗೆ ಸಿಲುಕಿದ ಯುವತಿ. ಯುವತಿ ನಿಶಾ ದಿವಾನ್ ಗಳನ್ನು ಮತಾಂಧ ಪಾನೋ ಅಕೀಲ್ ಎಂಬಾತ ಅಪಹರಿಸಿ, ನಂತರ ಮತಾಂತರಕ್ಕೆ ಒತ್ತಾಯಿಸಿದ್ದಾನೆ. ಇದಕ್ಕೆ ಸ್ಥಳೀಯ ಮುಸ್ಲಿಂ ಮೌಲ್ವಿಗಳು ಬೆಂಬಲ ನೀಡಿದ್ದು, ಒತ್ತಾಯಪೂರ್ವಕವಾಗಿ ಹಿಂದೂಗಳನ್ನು ಹೆದರಿಸಿ ಮುಸ್ಲಿಂ ಧರ್ಮಕ್ಕೆ ಯುವತಿಯನ್ನು ಮತಾಂತರಿಸಲಾಗಿದೆ.

ಯುವತಿಯನ್ನು ಅಪಹರಿಸಿ, ಒತ್ತಾಯಪೂರ್ವಕವಾಗಿ ಮತಾಂತರ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಟ್ವೀಟರ್ ನಲ್ಲಿ ಈ ಕುರಿತು ಮಾನವ ಹಕ್ಕುಗಳ ಹೋರಾಟಗಾರರು, ಪತ್ರಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಗ್ದ ಹಿಂದೂಗಳಿಗೆ ರಕ್ಷಣೆ ನೀಡಬೇಕು, ಇಸ್ಲಾಂ ಧರ್ಮಿಯರ ದೌರ್ಜನ್ಯ ತಡೆಗಟ್ಟಬೇಕು. ಇಲ್ಲದಿದ್ದಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳ ನಾಮಾವಶೇಷವಾಗುವುದು ನಿಶ್ಚಿತ ಎಂದು ಸಲಹೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂಗಳಿಗೆ ನೆಮ್ಮದಿಯಿಲ್ಲ, ಹಿಂದೂಗಳ ಮಾನವ ಹಕ್ಕುಗಳಿಗೆ ಬೆಲೆ ನೀಡುತ್ತಿಲ್ಲ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search