• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ, ಒತ್ತಾಯದ ಮತಾತಂತರ

TNN Correspondent Posted On February 13, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂಗಳ ಸ್ಥಿತಿ ಯಾವ ಮಟ್ಟಕ್ಕೆ ಇದೇ ಎಂಬುದಕ್ಕೆ ಹಲವು ಘಟನೆಗಳು ಪದೇ ಪದೆ ಸಾಕ್ಷಿಯಾಗುತ್ತಿವೆ.  ಇಸ್ಲಾಮನ ಹೆಸರಲ್ಲಿ ಯುವತಿಯರನ್ನು ಪಾಕಿಸ್ತಾನದ ಹಿಂದೂಗಳು ಕಳೆದುಕೊಳ್ಳುತ್ತಿದ್ದಾರೆ. ಇಸ್ಲಾಂ ಹೆಸರಿನಲ್ಲಿ ಹಿಂದೂಗಳು ತಮ್ಮ ಮಗಳನ್ನು ಕಳೆದುಕೊಂಡ ಮತ್ತೊಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪಾಕಿಸ್ತಾನದ ಸಿಂಧ ಪ್ರದೇಶದ ಸುಕ್ಕೂರನಲ್ಲಿ ಹಿಂದೂ ಯುವತಿ ನಿಶಾ ದಿವಾನ್ ಮತಾಂಧರ ಆಪತ್ತಿಗೆ ಸಿಲುಕಿದ ಯುವತಿ. ಯುವತಿ ನಿಶಾ ದಿವಾನ್ ಗಳನ್ನು ಮತಾಂಧ ಪಾನೋ ಅಕೀಲ್ ಎಂಬಾತ ಅಪಹರಿಸಿ, ನಂತರ ಮತಾಂತರಕ್ಕೆ ಒತ್ತಾಯಿಸಿದ್ದಾನೆ. ಇದಕ್ಕೆ ಸ್ಥಳೀಯ ಮುಸ್ಲಿಂ ಮೌಲ್ವಿಗಳು ಬೆಂಬಲ ನೀಡಿದ್ದು, ಒತ್ತಾಯಪೂರ್ವಕವಾಗಿ ಹಿಂದೂಗಳನ್ನು ಹೆದರಿಸಿ ಮುಸ್ಲಿಂ ಧರ್ಮಕ್ಕೆ ಯುವತಿಯನ್ನು ಮತಾಂತರಿಸಲಾಗಿದೆ.

ಯುವತಿಯನ್ನು ಅಪಹರಿಸಿ, ಒತ್ತಾಯಪೂರ್ವಕವಾಗಿ ಮತಾಂತರ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಟ್ವೀಟರ್ ನಲ್ಲಿ ಈ ಕುರಿತು ಮಾನವ ಹಕ್ಕುಗಳ ಹೋರಾಟಗಾರರು, ಪತ್ರಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಗ್ದ ಹಿಂದೂಗಳಿಗೆ ರಕ್ಷಣೆ ನೀಡಬೇಕು, ಇಸ್ಲಾಂ ಧರ್ಮಿಯರ ದೌರ್ಜನ್ಯ ತಡೆಗಟ್ಟಬೇಕು. ಇಲ್ಲದಿದ್ದಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳ ನಾಮಾವಶೇಷವಾಗುವುದು ನಿಶ್ಚಿತ ಎಂದು ಸಲಹೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂಗಳಿಗೆ ನೆಮ್ಮದಿಯಿಲ್ಲ, ಹಿಂದೂಗಳ ಮಾನವ ಹಕ್ಕುಗಳಿಗೆ ಬೆಲೆ ನೀಡುತ್ತಿಲ್ಲ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search