• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲಿ ಹಿಂದೂ ಯುವತಿಯನ್ನು ಅಪಹರಿಸಿ, ಒತ್ತಾಯದ ಮತಾತಂತರ

TNN Correspondent Posted On February 13, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂಗಳ ಸ್ಥಿತಿ ಯಾವ ಮಟ್ಟಕ್ಕೆ ಇದೇ ಎಂಬುದಕ್ಕೆ ಹಲವು ಘಟನೆಗಳು ಪದೇ ಪದೆ ಸಾಕ್ಷಿಯಾಗುತ್ತಿವೆ.  ಇಸ್ಲಾಮನ ಹೆಸರಲ್ಲಿ ಯುವತಿಯರನ್ನು ಪಾಕಿಸ್ತಾನದ ಹಿಂದೂಗಳು ಕಳೆದುಕೊಳ್ಳುತ್ತಿದ್ದಾರೆ. ಇಸ್ಲಾಂ ಹೆಸರಿನಲ್ಲಿ ಹಿಂದೂಗಳು ತಮ್ಮ ಮಗಳನ್ನು ಕಳೆದುಕೊಂಡ ಮತ್ತೊಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಪಾಕಿಸ್ತಾನದ ಸಿಂಧ ಪ್ರದೇಶದ ಸುಕ್ಕೂರನಲ್ಲಿ ಹಿಂದೂ ಯುವತಿ ನಿಶಾ ದಿವಾನ್ ಮತಾಂಧರ ಆಪತ್ತಿಗೆ ಸಿಲುಕಿದ ಯುವತಿ. ಯುವತಿ ನಿಶಾ ದಿವಾನ್ ಗಳನ್ನು ಮತಾಂಧ ಪಾನೋ ಅಕೀಲ್ ಎಂಬಾತ ಅಪಹರಿಸಿ, ನಂತರ ಮತಾಂತರಕ್ಕೆ ಒತ್ತಾಯಿಸಿದ್ದಾನೆ. ಇದಕ್ಕೆ ಸ್ಥಳೀಯ ಮುಸ್ಲಿಂ ಮೌಲ್ವಿಗಳು ಬೆಂಬಲ ನೀಡಿದ್ದು, ಒತ್ತಾಯಪೂರ್ವಕವಾಗಿ ಹಿಂದೂಗಳನ್ನು ಹೆದರಿಸಿ ಮುಸ್ಲಿಂ ಧರ್ಮಕ್ಕೆ ಯುವತಿಯನ್ನು ಮತಾಂತರಿಸಲಾಗಿದೆ.

ಯುವತಿಯನ್ನು ಅಪಹರಿಸಿ, ಒತ್ತಾಯಪೂರ್ವಕವಾಗಿ ಮತಾಂತರ ಮಾಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಟ್ವೀಟರ್ ನಲ್ಲಿ ಈ ಕುರಿತು ಮಾನವ ಹಕ್ಕುಗಳ ಹೋರಾಟಗಾರರು, ಪತ್ರಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಗ್ದ ಹಿಂದೂಗಳಿಗೆ ರಕ್ಷಣೆ ನೀಡಬೇಕು, ಇಸ್ಲಾಂ ಧರ್ಮಿಯರ ದೌರ್ಜನ್ಯ ತಡೆಗಟ್ಟಬೇಕು. ಇಲ್ಲದಿದ್ದಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳ ನಾಮಾವಶೇಷವಾಗುವುದು ನಿಶ್ಚಿತ ಎಂದು ಸಲಹೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂಗಳಿಗೆ ನೆಮ್ಮದಿಯಿಲ್ಲ, ಹಿಂದೂಗಳ ಮಾನವ ಹಕ್ಕುಗಳಿಗೆ ಬೆಲೆ ನೀಡುತ್ತಿಲ್ಲ ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search