• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬಾಂಗ್ಲಾ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳು ಹಿಂದೂ ಯುವತಿ ಅನುಮಾನಾಸ್ಪದ ಸಾವು

TNN Correspondent Posted On February 13, 2018
0


0
Shares
  • Share On Facebook
  • Tweet It

ಢಾಕಾ: ಬಾಂಗ್ಲಾದೇಶದ ಮುಸ್ಲಿಂ ವ್ಯಕ್ತಿಯೊಂದಿಗೆ ಮದುವೆಯಾಗಿದ್ದ ತಮಿಳುನಾಡಿನ ಹಿಂದೂ ಯುವತಿ ಬಾಂಗ್ಲಾದೇಶಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾಳೆ. ಕೇಂದ್ರ ಬಾಂಗ್ಲಾದೇಶದ ಮುನ್ಶಿಗಂಜ್ ಜಿಲ್ಲೆಯ ಲೋಹಗಂಜ್ ಠಾಣಾದ ಹಟ್ ವೋಗ್ಡಿಯಾ ಗ್ರಾಮದಲ್ಲಿ ಮೃತಪಟ್ಟಿದ್ದು, ಹಲವು ಅನುಮಾನಗಳನ್ನು ಮೂಡಿಸಿದೆ. ಈ ಘಟನೆ ಶುಕ್ರವಾರ ನಡೆದಿದೆ. ಯುವತಿ ಭಾರತೀಯ ನಾಗರೀಕತ್ವವವನ್ನು ಹೊಂದಿದ್ದು, ತಮಿಳುನಾಡಿನ ಮೂಲದವಳಾಗಿದ್ದಾಳೆ.

ಯುವತಿ ದೇವಿ (ಫಾತೀಮಾ) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಆದರೆ ಯುವತಿಯ ಅಕ್ಕಪಕ್ಕದವರು ಹೇಳುವ ಪ್ರಕಾರ ವಾಸ್ತವವ ಬೇರೆಯೇ ಇದೆ. ಯುವತಿಯ ಪತಿ ಮಾಧಕ ವ್ಯಸನಿಯಾಗಿದ್ದ, ನಿತ್ಯ ಯುವತಿಗೆ ಕಿರುಕುಳ ನೀಡುತ್ತಿದ್ದ. ಯುವತಿ ಸಾಯುವ ಮುನ್ನಾದಿನವೇ ನೆರೆಹೊರೆಯವರು ಇಬ್ಬರ ಜಗಳವನ್ನು ಕೇಳಿಸಿಕೊಂಡಿದ್ದರು ಎನ್ನಲಾಗಿದೆ.

ಯುವತಿ ಮರಣ ಹೊಂದಿದ ತಕ್ಷಣ ಅವಳ ಅತ್ತೆ ಶವವನ್ನು ಹೂತು ಹಾಕಲು ಸಿದ್ಧತೆ ನಡೆಸಿದ್ದಳು. ಆದರೆ ಅನುಮಾನಸ್ಪದ ಸಾವು ಎಂದು ಅರಿತ ಲೋಹಗಂಜ್ ಠಾಣೆ ಪೊಲೀಸರು ಬಿಕ್ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಟ್ಟಿದ್ದಾರೆ ಎಂದು ಢಾಕಾ ಮೂಲದ ಅಂತರ್ಜಾಲ ಪತ್ರಿಕೆ eibela.com ವರದಿ ಮಾಡಿದೆ.

ಕೆಲ ದಿನಗಳ ಹಿಂದೆ ಕೆಲಸ ಅರಸಿ ತಮಿಳುನಾಡಿಗೆ ಬಂದಿದ್ದ ರೀಮು ಎಂಬಾತ ಹಿಂದೂ ಯುವತಿಯನ್ನು ಪ್ರೀತಿಸಿ, ಮತಾಂತರಿಸಿ ಮದುವೆಯಾಗಿ. ದೇವಿಯ ಹೆಸರನ್ನು ಫಾತೀಮಾ ಎಂದು ಬದಲಾಯಿಸಿದ್ದ. ಅಲ್ಲದೇ ವಿಸಾ ಇಲ್ಲದೇ ಬಾಂಗ್ಲಾದೇಶಕ್ಕೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಈ ಕುರಿತು ತನಿಖೆ ನಡೆಸುತ್ತಿರುವ ಲೋಹಗಂಜ್ ಪೊಲೀಸ್ ಠಾಣೆ ಎಂಡಿ ಅನಿಚುರ್ ರೆಹೆಮಾನ್ ‘ತಮಿಳುನಾಡಿನಲ್ಲಿರುವ ಯುವತಿಯ ಸಂಬಂಧಿಕರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅವರಿಗೆ ಮಾಹಿತಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search