• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಾಥ ಹಿಂದೂ ಯುವಕನನ್ನು ಹಿಂದೂ ಸಂಪ್ರದಾಯದಂತೆ ಪೋಷಿಸಿ, ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

TNN Correspondent Posted On February 13, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ಮತಾಂತರ, ಲವ್ ಜಿಹಾದ್, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿ, ಹಿಂದೂ ದ್ವೇಷದಲ್ಲಿ ಸದಾ ಮುಂದೆ ಇರುವ ದೇಶದ ಕೆಲವು ಮುಸ್ಲಿಂ ಮೂಲಭೂತವಾದಿಗಳ ಮಧ್ಯೆ ಡೆಹ್ರಾಡೂನ್ ನ ಮುಸ್ಲಿಂ ಕುಟುಂಬವೊಂದು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಮಾದರಿಯಾಗಿ ನಿಂತಿದೆ. ಈ ಮೂಲಕ ಸಮಾಜಕ್ಕೆ ಬಲಿಷ್ಠ ಸಂದೇಶವೊಂದನ್ನು ನೀಡಿದೆ.

12 ನೇ ವಯಸ್ಸಿನಲ್ಲಿ ದೊರಕಿದ ಹಿಂದೂ ಅನಾಥ ಯುವಕನನ್ನು ಪೋಷಿಸಿದ ಮುಸ್ಲಿಂ ಕುಟುಂಬ ಇದೀಗ ಆ ಯುವಕನಿಗೆ ಹಿಂದೂ ಸಂಪ್ರದಾಯದಂತೆ ಮದುವ ಮಾಡಿಕೊಡುವ ಮೂಲಕ ಮಾದರಿಯಾಗಿ ನಿಂತಿದೆ.  12 ನೇ ವಯಸ್ಸಿನ ಅನಾಥ ಬಾಲಕ ಸಿಕ್ಕಿದ್ದರೂ ಆತನಿಗೆ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ಆತನಿಗೆ ಮುಸ್ಲಿಂ ಧರ್ಮದ ನಿಯಮಗಳನ್ನು ಹೇರದೆ ಸ್ವಾತಂತ್ರ್ಯ ನೀಡುವ ಮೂಲಕ ಮಾದರಿಯಾಗಿ ನಿಂತಿದೆ.

ಡೆಹ್ರಾಡೂನ್ ನ ಸಿಗ್ನಲ್ ಮಂಡಿ ನಿವಾಸಿ ಮೋಹಿನುದ್ದೀನ್ ಕುಟುಂಬ 15 ವರ್ಷಗಳ ಹಿಂದೆ ಹಿಂದು ಅನಾಥ ಯುವಕ ರಾಕೇಶ್ ರಸ್ತೋಗಿಯನ್ನು ರಕ್ಷಿಸಿದ್ದರು. ತಮ್ಮ ಮನೆಯಲ್ಲಿ ಯುವಕನಿಗೆ ಫೋಷಣೆ, ಪಾಲನೆ ನೀಡಿ ಇದೀಗ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿಕೊಟ್ಟಿದ್ದಾರೆ. ಮೋಹಿನುದ್ದೀನ್ ದಂಪತಿ ಸಾರಥ್ಯದಲ್ಲಿ ರಾಕೇಶ್ ನ ಮದುವೆಯನ್ನು ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿ ನೆರವೇರಿಸಿದ್ದಾರೆ.

‘ನನಗೆ ಆಶ್ರಯ ನೀಡಿದ ಮೋಹಿನುದ್ದೀನ್ ಹಿಂದೂ ಹಬ್ಬಗಳಾದ ದೀಪಾವಳಿ, ದಸರಾ ಸೇರಿ ಎಲ್ಲ ಹಬ್ಬಗಳನ್ನು ಆಚರಿಸುತ್ತಿದ್ದರು. ನನ್ನ ಬದುಕಿಗೆ ಹೊಸ ಆಯಾಮ ನೀಡಿದ್ದರು. ಮುಸ್ಲಿಮ ಧರ್ಮವನ್ನು ಹೇರಿಲ್ಲ ಎಂದು ಯುವಕ ರಾಕೇಶ್ ತಿಳಿಸಿದ್ದಾನೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search