• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಾಥ ಹಿಂದೂ ಯುವಕನನ್ನು ಹಿಂದೂ ಸಂಪ್ರದಾಯದಂತೆ ಪೋಷಿಸಿ, ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

TNN Correspondent Posted On February 13, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ಮತಾಂತರ, ಲವ್ ಜಿಹಾದ್, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿ, ಹಿಂದೂ ದ್ವೇಷದಲ್ಲಿ ಸದಾ ಮುಂದೆ ಇರುವ ದೇಶದ ಕೆಲವು ಮುಸ್ಲಿಂ ಮೂಲಭೂತವಾದಿಗಳ ಮಧ್ಯೆ ಡೆಹ್ರಾಡೂನ್ ನ ಮುಸ್ಲಿಂ ಕುಟುಂಬವೊಂದು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಮಾದರಿಯಾಗಿ ನಿಂತಿದೆ. ಈ ಮೂಲಕ ಸಮಾಜಕ್ಕೆ ಬಲಿಷ್ಠ ಸಂದೇಶವೊಂದನ್ನು ನೀಡಿದೆ.

12 ನೇ ವಯಸ್ಸಿನಲ್ಲಿ ದೊರಕಿದ ಹಿಂದೂ ಅನಾಥ ಯುವಕನನ್ನು ಪೋಷಿಸಿದ ಮುಸ್ಲಿಂ ಕುಟುಂಬ ಇದೀಗ ಆ ಯುವಕನಿಗೆ ಹಿಂದೂ ಸಂಪ್ರದಾಯದಂತೆ ಮದುವ ಮಾಡಿಕೊಡುವ ಮೂಲಕ ಮಾದರಿಯಾಗಿ ನಿಂತಿದೆ.  12 ನೇ ವಯಸ್ಸಿನ ಅನಾಥ ಬಾಲಕ ಸಿಕ್ಕಿದ್ದರೂ ಆತನಿಗೆ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ಆತನಿಗೆ ಮುಸ್ಲಿಂ ಧರ್ಮದ ನಿಯಮಗಳನ್ನು ಹೇರದೆ ಸ್ವಾತಂತ್ರ್ಯ ನೀಡುವ ಮೂಲಕ ಮಾದರಿಯಾಗಿ ನಿಂತಿದೆ.

ಡೆಹ್ರಾಡೂನ್ ನ ಸಿಗ್ನಲ್ ಮಂಡಿ ನಿವಾಸಿ ಮೋಹಿನುದ್ದೀನ್ ಕುಟುಂಬ 15 ವರ್ಷಗಳ ಹಿಂದೆ ಹಿಂದು ಅನಾಥ ಯುವಕ ರಾಕೇಶ್ ರಸ್ತೋಗಿಯನ್ನು ರಕ್ಷಿಸಿದ್ದರು. ತಮ್ಮ ಮನೆಯಲ್ಲಿ ಯುವಕನಿಗೆ ಫೋಷಣೆ, ಪಾಲನೆ ನೀಡಿ ಇದೀಗ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿಕೊಟ್ಟಿದ್ದಾರೆ. ಮೋಹಿನುದ್ದೀನ್ ದಂಪತಿ ಸಾರಥ್ಯದಲ್ಲಿ ರಾಕೇಶ್ ನ ಮದುವೆಯನ್ನು ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿ ನೆರವೇರಿಸಿದ್ದಾರೆ.

‘ನನಗೆ ಆಶ್ರಯ ನೀಡಿದ ಮೋಹಿನುದ್ದೀನ್ ಹಿಂದೂ ಹಬ್ಬಗಳಾದ ದೀಪಾವಳಿ, ದಸರಾ ಸೇರಿ ಎಲ್ಲ ಹಬ್ಬಗಳನ್ನು ಆಚರಿಸುತ್ತಿದ್ದರು. ನನ್ನ ಬದುಕಿಗೆ ಹೊಸ ಆಯಾಮ ನೀಡಿದ್ದರು. ಮುಸ್ಲಿಮ ಧರ್ಮವನ್ನು ಹೇರಿಲ್ಲ ಎಂದು ಯುವಕ ರಾಕೇಶ್ ತಿಳಿಸಿದ್ದಾನೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search