• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಾಥ ಹಿಂದೂ ಯುವಕನನ್ನು ಹಿಂದೂ ಸಂಪ್ರದಾಯದಂತೆ ಪೋಷಿಸಿ, ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

TNN Correspondent Posted On February 13, 2018
0


0
Shares
  • Share On Facebook
  • Tweet It

ಡೆಹ್ರಾಡೂನ್: ಮತಾಂತರ, ಲವ್ ಜಿಹಾದ್, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿ, ಹಿಂದೂ ದ್ವೇಷದಲ್ಲಿ ಸದಾ ಮುಂದೆ ಇರುವ ದೇಶದ ಕೆಲವು ಮುಸ್ಲಿಂ ಮೂಲಭೂತವಾದಿಗಳ ಮಧ್ಯೆ ಡೆಹ್ರಾಡೂನ್ ನ ಮುಸ್ಲಿಂ ಕುಟುಂಬವೊಂದು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಮಾದರಿಯಾಗಿ ನಿಂತಿದೆ. ಈ ಮೂಲಕ ಸಮಾಜಕ್ಕೆ ಬಲಿಷ್ಠ ಸಂದೇಶವೊಂದನ್ನು ನೀಡಿದೆ.

12 ನೇ ವಯಸ್ಸಿನಲ್ಲಿ ದೊರಕಿದ ಹಿಂದೂ ಅನಾಥ ಯುವಕನನ್ನು ಪೋಷಿಸಿದ ಮುಸ್ಲಿಂ ಕುಟುಂಬ ಇದೀಗ ಆ ಯುವಕನಿಗೆ ಹಿಂದೂ ಸಂಪ್ರದಾಯದಂತೆ ಮದುವ ಮಾಡಿಕೊಡುವ ಮೂಲಕ ಮಾದರಿಯಾಗಿ ನಿಂತಿದೆ.  12 ನೇ ವಯಸ್ಸಿನ ಅನಾಥ ಬಾಲಕ ಸಿಕ್ಕಿದ್ದರೂ ಆತನಿಗೆ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ಆತನಿಗೆ ಮುಸ್ಲಿಂ ಧರ್ಮದ ನಿಯಮಗಳನ್ನು ಹೇರದೆ ಸ್ವಾತಂತ್ರ್ಯ ನೀಡುವ ಮೂಲಕ ಮಾದರಿಯಾಗಿ ನಿಂತಿದೆ.

ಡೆಹ್ರಾಡೂನ್ ನ ಸಿಗ್ನಲ್ ಮಂಡಿ ನಿವಾಸಿ ಮೋಹಿನುದ್ದೀನ್ ಕುಟುಂಬ 15 ವರ್ಷಗಳ ಹಿಂದೆ ಹಿಂದು ಅನಾಥ ಯುವಕ ರಾಕೇಶ್ ರಸ್ತೋಗಿಯನ್ನು ರಕ್ಷಿಸಿದ್ದರು. ತಮ್ಮ ಮನೆಯಲ್ಲಿ ಯುವಕನಿಗೆ ಫೋಷಣೆ, ಪಾಲನೆ ನೀಡಿ ಇದೀಗ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿಕೊಟ್ಟಿದ್ದಾರೆ. ಮೋಹಿನುದ್ದೀನ್ ದಂಪತಿ ಸಾರಥ್ಯದಲ್ಲಿ ರಾಕೇಶ್ ನ ಮದುವೆಯನ್ನು ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿ ನೆರವೇರಿಸಿದ್ದಾರೆ.

‘ನನಗೆ ಆಶ್ರಯ ನೀಡಿದ ಮೋಹಿನುದ್ದೀನ್ ಹಿಂದೂ ಹಬ್ಬಗಳಾದ ದೀಪಾವಳಿ, ದಸರಾ ಸೇರಿ ಎಲ್ಲ ಹಬ್ಬಗಳನ್ನು ಆಚರಿಸುತ್ತಿದ್ದರು. ನನ್ನ ಬದುಕಿಗೆ ಹೊಸ ಆಯಾಮ ನೀಡಿದ್ದರು. ಮುಸ್ಲಿಮ ಧರ್ಮವನ್ನು ಹೇರಿಲ್ಲ ಎಂದು ಯುವಕ ರಾಕೇಶ್ ತಿಳಿಸಿದ್ದಾನೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search