• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅನಾಥ ಹಿಂದೂ ಯುವಕನನ್ನು ಹಿಂದೂ ಸಂಪ್ರದಾಯದಂತೆ ಪೋಷಿಸಿ, ಮದುವೆ ಮಾಡಿಸಿದ ಮುಸ್ಲಿಂ ಕುಟುಂಬ

TNN Correspondent Posted On February 13, 2018


  • Share On Facebook
  • Tweet It

ಡೆಹ್ರಾಡೂನ್: ಮತಾಂತರ, ಲವ್ ಜಿಹಾದ್, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿ, ಹಿಂದೂ ದ್ವೇಷದಲ್ಲಿ ಸದಾ ಮುಂದೆ ಇರುವ ದೇಶದ ಕೆಲವು ಮುಸ್ಲಿಂ ಮೂಲಭೂತವಾದಿಗಳ ಮಧ್ಯೆ ಡೆಹ್ರಾಡೂನ್ ನ ಮುಸ್ಲಿಂ ಕುಟುಂಬವೊಂದು ಹಿಂದೂ ಮುಸ್ಲಿಂ ಸೌಹಾರ್ದತೆಗೆ ಮಾದರಿಯಾಗಿ ನಿಂತಿದೆ. ಈ ಮೂಲಕ ಸಮಾಜಕ್ಕೆ ಬಲಿಷ್ಠ ಸಂದೇಶವೊಂದನ್ನು ನೀಡಿದೆ.

12 ನೇ ವಯಸ್ಸಿನಲ್ಲಿ ದೊರಕಿದ ಹಿಂದೂ ಅನಾಥ ಯುವಕನನ್ನು ಪೋಷಿಸಿದ ಮುಸ್ಲಿಂ ಕುಟುಂಬ ಇದೀಗ ಆ ಯುವಕನಿಗೆ ಹಿಂದೂ ಸಂಪ್ರದಾಯದಂತೆ ಮದುವ ಮಾಡಿಕೊಡುವ ಮೂಲಕ ಮಾದರಿಯಾಗಿ ನಿಂತಿದೆ.  12 ನೇ ವಯಸ್ಸಿನ ಅನಾಥ ಬಾಲಕ ಸಿಕ್ಕಿದ್ದರೂ ಆತನಿಗೆ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ನೀಡಲಾಗಿದೆ. ಅಲ್ಲದೇ ಆತನಿಗೆ ಮುಸ್ಲಿಂ ಧರ್ಮದ ನಿಯಮಗಳನ್ನು ಹೇರದೆ ಸ್ವಾತಂತ್ರ್ಯ ನೀಡುವ ಮೂಲಕ ಮಾದರಿಯಾಗಿ ನಿಂತಿದೆ.

ಡೆಹ್ರಾಡೂನ್ ನ ಸಿಗ್ನಲ್ ಮಂಡಿ ನಿವಾಸಿ ಮೋಹಿನುದ್ದೀನ್ ಕುಟುಂಬ 15 ವರ್ಷಗಳ ಹಿಂದೆ ಹಿಂದು ಅನಾಥ ಯುವಕ ರಾಕೇಶ್ ರಸ್ತೋಗಿಯನ್ನು ರಕ್ಷಿಸಿದ್ದರು. ತಮ್ಮ ಮನೆಯಲ್ಲಿ ಯುವಕನಿಗೆ ಫೋಷಣೆ, ಪಾಲನೆ ನೀಡಿ ಇದೀಗ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿಕೊಟ್ಟಿದ್ದಾರೆ. ಮೋಹಿನುದ್ದೀನ್ ದಂಪತಿ ಸಾರಥ್ಯದಲ್ಲಿ ರಾಕೇಶ್ ನ ಮದುವೆಯನ್ನು ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿ ನೆರವೇರಿಸಿದ್ದಾರೆ.

‘ನನಗೆ ಆಶ್ರಯ ನೀಡಿದ ಮೋಹಿನುದ್ದೀನ್ ಹಿಂದೂ ಹಬ್ಬಗಳಾದ ದೀಪಾವಳಿ, ದಸರಾ ಸೇರಿ ಎಲ್ಲ ಹಬ್ಬಗಳನ್ನು ಆಚರಿಸುತ್ತಿದ್ದರು. ನನ್ನ ಬದುಕಿಗೆ ಹೊಸ ಆಯಾಮ ನೀಡಿದ್ದರು. ಮುಸ್ಲಿಮ ಧರ್ಮವನ್ನು ಹೇರಿಲ್ಲ ಎಂದು ಯುವಕ ರಾಕೇಶ್ ತಿಳಿಸಿದ್ದಾನೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search