• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಬೆಂಬಲಿಸಿದಕ್ಕೆ ಮಸೀದಿ ಪ್ರವೇಶಕ್ಕೆ ನಿಷೇಧ, ಪ್ರತ್ಯೇಕ ಮಸೀದಿ ನಿರ್ಮಿಸಿ ನಮಾಜ್

TNN Correspondent Posted On February 14, 2018


  • Share On Facebook
  • Tweet It

ಅಗರ್ತಾಲ್: ಭಾರತದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ, ನಮ್ಮ ಮೂಲ ಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ, ಸ್ವಾತಂತ್ರ್ಯ ನೀಡುತ್ತಿಲ್ಲ ಎಂದು ಬೊಗಳೆ ಬಿಟ್ಟವರಿಗೆ 16 ತಿಂಗಳಿಂದ 25 ಕುಟುಂಬಗಳ ಸದಸ್ಯರಿಗೆ ನಿಷೇಧ ಹೇರಿರುವ ಘಟನೆ ಕಾಣುತ್ತಿಲ್ಲ. ಬಿಜೆಪಿ ಸೇರಿದ್ದಾರೆ ಎಂಬ ಕಾರಣಕ್ಕೆ ದಕ್ಷಿಣ ತ್ರಿಪುರಾದ 25 ಮುಸ್ಲಿಂ ಕುಟುಂಬಗಳಿಗೆ ಮಸೀದಿ ಪ್ರವೇಶವನ್ನೇ ನಿಷೇಧಿಸಲಾಗಿತ್ತು. ಇದರಿಂದ ಕಂಗಾಲಾಗಿದ್ದ ಕುಟುಂಬ ನಮಾಜ್ ಮಾಡಲು ಶೆಡ್ ನಂತೆ ಪ್ರತ್ಯೇಕ ಮಸೀದಿ ನಿರ್ಮಿಸಿ ನಿತ್ಯ ನಮಾಜ್ ಮಾಡುತ್ತಿದ್ದಾರೆ.

ಬಿಜೆಪಿ ಸೇರ್ಪಡೆಯಾಗಿರುವುದರಿಂದ ‘ಆ ಮುಸ್ಲಿಂ ಕುಟುಂಬಗಳು ಹಿಂದೂವಾದಿ ಪಕ್ಷಕ್ಕೆ ಬೆಂಬಲಿಸಿವೆ. ಆದ್ದರಿಂದ ಅವರಿಗೆ ಮಸೀದಿ ಪ್ರವೇಶ ನಿರ್ಭಂಧಿಸಲಾಗಿದೆ. ಅವರು ಮಸೀದಿಗೆ ಬರುವ ಅಗತ್ಯವಿಲ್ಲ. ಹಿಂದೂಗಳೊಂದಿಗೆ ಹೋಗಲಿ ಎಂದು ಮಸೀದಿಯವರು ಸಮರ್ಥಿಸಿಕೊಂಡಿದ್ದಾರೆ.

ಈ ಗ್ರಾಮದಲ್ಲಿ ಸುಮಾರು 100 ಕೃಷಿ ಕುಟುಂಬಗಳು ಇವೆ. ಅದರಲ್ಲಿ 83 ಮುಸ್ಲಿಂ ಕುಟುಂಬಗಳು ಇವೆ. ಅದರಲ್ಲಿ 25 ಮುಸ್ಲಿಂ ಕುಟುಂಬಗಳು ಕೆಲ ದಿನಗಳ ಹಿಂದೆ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿಕೊಂಡಿದ್ದವು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಇತರೆ ಮುಸ್ಲಿಂ ಕುಟುಂಬಗಳು ಮಸೀದಿ ಪ್ರವೇಶವನ್ನು ನಿಷೇಧಿಸಿವೆ.

ಇದರಿಂದ ಇದೀಗ ಗ್ರಾಮದಲ್ಲಿ ಹಳೇ ಮಸೀದಿಯಿದ್ದು ಅಲ್ಲಿ ಬಿಜೆಪಿ ವಿರೋಧಿ ಗುಂಪಿನ ಮುಸ್ಲಿಮರು ನಮಾಜ್ ಮಾಡುತ್ತಾರೆ. ಬಿಜೆಪಿಗೆ ಬೆಂಬಲ ಘೋಷಿಸಿ ನಿಷೇಧಕ್ಕೆ ಒಳಗಾಗಿರುವ ಕುಟುಂಬಗಳ ಸದಸ್ಯರು ಪ್ರತ್ಯೇಕವಾಗಿ ತಾತ್ಕಾಲಿಕ ಮಸೀದಿ ನಿರ್ಮಿಸಿಕೊಂಡು ನಮಾಜ್ ಮಾಡುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search