• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಬೆಂಬಲಿಸಿದಕ್ಕೆ ಮಸೀದಿ ಪ್ರವೇಶಕ್ಕೆ ನಿಷೇಧ, ಪ್ರತ್ಯೇಕ ಮಸೀದಿ ನಿರ್ಮಿಸಿ ನಮಾಜ್

TNN Correspondent Posted On February 14, 2018
0


0
Shares
  • Share On Facebook
  • Tweet It

ಅಗರ್ತಾಲ್: ಭಾರತದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ, ನಮ್ಮ ಮೂಲ ಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ, ಸ್ವಾತಂತ್ರ್ಯ ನೀಡುತ್ತಿಲ್ಲ ಎಂದು ಬೊಗಳೆ ಬಿಟ್ಟವರಿಗೆ 16 ತಿಂಗಳಿಂದ 25 ಕುಟುಂಬಗಳ ಸದಸ್ಯರಿಗೆ ನಿಷೇಧ ಹೇರಿರುವ ಘಟನೆ ಕಾಣುತ್ತಿಲ್ಲ. ಬಿಜೆಪಿ ಸೇರಿದ್ದಾರೆ ಎಂಬ ಕಾರಣಕ್ಕೆ ದಕ್ಷಿಣ ತ್ರಿಪುರಾದ 25 ಮುಸ್ಲಿಂ ಕುಟುಂಬಗಳಿಗೆ ಮಸೀದಿ ಪ್ರವೇಶವನ್ನೇ ನಿಷೇಧಿಸಲಾಗಿತ್ತು. ಇದರಿಂದ ಕಂಗಾಲಾಗಿದ್ದ ಕುಟುಂಬ ನಮಾಜ್ ಮಾಡಲು ಶೆಡ್ ನಂತೆ ಪ್ರತ್ಯೇಕ ಮಸೀದಿ ನಿರ್ಮಿಸಿ ನಿತ್ಯ ನಮಾಜ್ ಮಾಡುತ್ತಿದ್ದಾರೆ.

ಬಿಜೆಪಿ ಸೇರ್ಪಡೆಯಾಗಿರುವುದರಿಂದ ‘ಆ ಮುಸ್ಲಿಂ ಕುಟುಂಬಗಳು ಹಿಂದೂವಾದಿ ಪಕ್ಷಕ್ಕೆ ಬೆಂಬಲಿಸಿವೆ. ಆದ್ದರಿಂದ ಅವರಿಗೆ ಮಸೀದಿ ಪ್ರವೇಶ ನಿರ್ಭಂಧಿಸಲಾಗಿದೆ. ಅವರು ಮಸೀದಿಗೆ ಬರುವ ಅಗತ್ಯವಿಲ್ಲ. ಹಿಂದೂಗಳೊಂದಿಗೆ ಹೋಗಲಿ ಎಂದು ಮಸೀದಿಯವರು ಸಮರ್ಥಿಸಿಕೊಂಡಿದ್ದಾರೆ.

ಈ ಗ್ರಾಮದಲ್ಲಿ ಸುಮಾರು 100 ಕೃಷಿ ಕುಟುಂಬಗಳು ಇವೆ. ಅದರಲ್ಲಿ 83 ಮುಸ್ಲಿಂ ಕುಟುಂಬಗಳು ಇವೆ. ಅದರಲ್ಲಿ 25 ಮುಸ್ಲಿಂ ಕುಟುಂಬಗಳು ಕೆಲ ದಿನಗಳ ಹಿಂದೆ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿಕೊಂಡಿದ್ದವು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಇತರೆ ಮುಸ್ಲಿಂ ಕುಟುಂಬಗಳು ಮಸೀದಿ ಪ್ರವೇಶವನ್ನು ನಿಷೇಧಿಸಿವೆ.

ಇದರಿಂದ ಇದೀಗ ಗ್ರಾಮದಲ್ಲಿ ಹಳೇ ಮಸೀದಿಯಿದ್ದು ಅಲ್ಲಿ ಬಿಜೆಪಿ ವಿರೋಧಿ ಗುಂಪಿನ ಮುಸ್ಲಿಮರು ನಮಾಜ್ ಮಾಡುತ್ತಾರೆ. ಬಿಜೆಪಿಗೆ ಬೆಂಬಲ ಘೋಷಿಸಿ ನಿಷೇಧಕ್ಕೆ ಒಳಗಾಗಿರುವ ಕುಟುಂಬಗಳ ಸದಸ್ಯರು ಪ್ರತ್ಯೇಕವಾಗಿ ತಾತ್ಕಾಲಿಕ ಮಸೀದಿ ನಿರ್ಮಿಸಿಕೊಂಡು ನಮಾಜ್ ಮಾಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search