• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಬೆಂಬಲಿಸಿದಕ್ಕೆ ಮಸೀದಿ ಪ್ರವೇಶಕ್ಕೆ ನಿಷೇಧ, ಪ್ರತ್ಯೇಕ ಮಸೀದಿ ನಿರ್ಮಿಸಿ ನಮಾಜ್

TNN Correspondent Posted On February 14, 2018


  • Share On Facebook
  • Tweet It

ಅಗರ್ತಾಲ್: ಭಾರತದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ, ನಮ್ಮ ಮೂಲ ಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ, ಸ್ವಾತಂತ್ರ್ಯ ನೀಡುತ್ತಿಲ್ಲ ಎಂದು ಬೊಗಳೆ ಬಿಟ್ಟವರಿಗೆ 16 ತಿಂಗಳಿಂದ 25 ಕುಟುಂಬಗಳ ಸದಸ್ಯರಿಗೆ ನಿಷೇಧ ಹೇರಿರುವ ಘಟನೆ ಕಾಣುತ್ತಿಲ್ಲ. ಬಿಜೆಪಿ ಸೇರಿದ್ದಾರೆ ಎಂಬ ಕಾರಣಕ್ಕೆ ದಕ್ಷಿಣ ತ್ರಿಪುರಾದ 25 ಮುಸ್ಲಿಂ ಕುಟುಂಬಗಳಿಗೆ ಮಸೀದಿ ಪ್ರವೇಶವನ್ನೇ ನಿಷೇಧಿಸಲಾಗಿತ್ತು. ಇದರಿಂದ ಕಂಗಾಲಾಗಿದ್ದ ಕುಟುಂಬ ನಮಾಜ್ ಮಾಡಲು ಶೆಡ್ ನಂತೆ ಪ್ರತ್ಯೇಕ ಮಸೀದಿ ನಿರ್ಮಿಸಿ ನಿತ್ಯ ನಮಾಜ್ ಮಾಡುತ್ತಿದ್ದಾರೆ.

ಬಿಜೆಪಿ ಸೇರ್ಪಡೆಯಾಗಿರುವುದರಿಂದ ‘ಆ ಮುಸ್ಲಿಂ ಕುಟುಂಬಗಳು ಹಿಂದೂವಾದಿ ಪಕ್ಷಕ್ಕೆ ಬೆಂಬಲಿಸಿವೆ. ಆದ್ದರಿಂದ ಅವರಿಗೆ ಮಸೀದಿ ಪ್ರವೇಶ ನಿರ್ಭಂಧಿಸಲಾಗಿದೆ. ಅವರು ಮಸೀದಿಗೆ ಬರುವ ಅಗತ್ಯವಿಲ್ಲ. ಹಿಂದೂಗಳೊಂದಿಗೆ ಹೋಗಲಿ ಎಂದು ಮಸೀದಿಯವರು ಸಮರ್ಥಿಸಿಕೊಂಡಿದ್ದಾರೆ.

ಈ ಗ್ರಾಮದಲ್ಲಿ ಸುಮಾರು 100 ಕೃಷಿ ಕುಟುಂಬಗಳು ಇವೆ. ಅದರಲ್ಲಿ 83 ಮುಸ್ಲಿಂ ಕುಟುಂಬಗಳು ಇವೆ. ಅದರಲ್ಲಿ 25 ಮುಸ್ಲಿಂ ಕುಟುಂಬಗಳು ಕೆಲ ದಿನಗಳ ಹಿಂದೆ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿಕೊಂಡಿದ್ದವು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಇತರೆ ಮುಸ್ಲಿಂ ಕುಟುಂಬಗಳು ಮಸೀದಿ ಪ್ರವೇಶವನ್ನು ನಿಷೇಧಿಸಿವೆ.

ಇದರಿಂದ ಇದೀಗ ಗ್ರಾಮದಲ್ಲಿ ಹಳೇ ಮಸೀದಿಯಿದ್ದು ಅಲ್ಲಿ ಬಿಜೆಪಿ ವಿರೋಧಿ ಗುಂಪಿನ ಮುಸ್ಲಿಮರು ನಮಾಜ್ ಮಾಡುತ್ತಾರೆ. ಬಿಜೆಪಿಗೆ ಬೆಂಬಲ ಘೋಷಿಸಿ ನಿಷೇಧಕ್ಕೆ ಒಳಗಾಗಿರುವ ಕುಟುಂಬಗಳ ಸದಸ್ಯರು ಪ್ರತ್ಯೇಕವಾಗಿ ತಾತ್ಕಾಲಿಕ ಮಸೀದಿ ನಿರ್ಮಿಸಿಕೊಂಡು ನಮಾಜ್ ಮಾಡುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
#ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
Tulunadu News December 2, 2023
ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
Tulunadu News December 2, 2023
Leave A Reply

  • Recent Posts

    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
    • ಇನ್ನೊಬ್ಬ ಉಗ್ರ ಸಿದ್ದೀಕ್ ಅನಾಮಧೇಯ ಶೂಟರ್ ಗಳಿಂದ ಹತ್ಯೆ!
    • ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!
  • Popular Posts

    • 1
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 2
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 3
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • 4
      ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • 5
      ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search