• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಬೆಂಬಲಿಸಿದಕ್ಕೆ ಮಸೀದಿ ಪ್ರವೇಶಕ್ಕೆ ನಿಷೇಧ, ಪ್ರತ್ಯೇಕ ಮಸೀದಿ ನಿರ್ಮಿಸಿ ನಮಾಜ್

TNN Correspondent Posted On February 14, 2018
0


0
Shares
  • Share On Facebook
  • Tweet It

ಅಗರ್ತಾಲ್: ಭಾರತದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆ, ನಮ್ಮ ಮೂಲ ಭೂತ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ, ಸ್ವಾತಂತ್ರ್ಯ ನೀಡುತ್ತಿಲ್ಲ ಎಂದು ಬೊಗಳೆ ಬಿಟ್ಟವರಿಗೆ 16 ತಿಂಗಳಿಂದ 25 ಕುಟುಂಬಗಳ ಸದಸ್ಯರಿಗೆ ನಿಷೇಧ ಹೇರಿರುವ ಘಟನೆ ಕಾಣುತ್ತಿಲ್ಲ. ಬಿಜೆಪಿ ಸೇರಿದ್ದಾರೆ ಎಂಬ ಕಾರಣಕ್ಕೆ ದಕ್ಷಿಣ ತ್ರಿಪುರಾದ 25 ಮುಸ್ಲಿಂ ಕುಟುಂಬಗಳಿಗೆ ಮಸೀದಿ ಪ್ರವೇಶವನ್ನೇ ನಿಷೇಧಿಸಲಾಗಿತ್ತು. ಇದರಿಂದ ಕಂಗಾಲಾಗಿದ್ದ ಕುಟುಂಬ ನಮಾಜ್ ಮಾಡಲು ಶೆಡ್ ನಂತೆ ಪ್ರತ್ಯೇಕ ಮಸೀದಿ ನಿರ್ಮಿಸಿ ನಿತ್ಯ ನಮಾಜ್ ಮಾಡುತ್ತಿದ್ದಾರೆ.

ಬಿಜೆಪಿ ಸೇರ್ಪಡೆಯಾಗಿರುವುದರಿಂದ ‘ಆ ಮುಸ್ಲಿಂ ಕುಟುಂಬಗಳು ಹಿಂದೂವಾದಿ ಪಕ್ಷಕ್ಕೆ ಬೆಂಬಲಿಸಿವೆ. ಆದ್ದರಿಂದ ಅವರಿಗೆ ಮಸೀದಿ ಪ್ರವೇಶ ನಿರ್ಭಂಧಿಸಲಾಗಿದೆ. ಅವರು ಮಸೀದಿಗೆ ಬರುವ ಅಗತ್ಯವಿಲ್ಲ. ಹಿಂದೂಗಳೊಂದಿಗೆ ಹೋಗಲಿ ಎಂದು ಮಸೀದಿಯವರು ಸಮರ್ಥಿಸಿಕೊಂಡಿದ್ದಾರೆ.

ಈ ಗ್ರಾಮದಲ್ಲಿ ಸುಮಾರು 100 ಕೃಷಿ ಕುಟುಂಬಗಳು ಇವೆ. ಅದರಲ್ಲಿ 83 ಮುಸ್ಲಿಂ ಕುಟುಂಬಗಳು ಇವೆ. ಅದರಲ್ಲಿ 25 ಮುಸ್ಲಿಂ ಕುಟುಂಬಗಳು ಕೆಲ ದಿನಗಳ ಹಿಂದೆ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿಕೊಂಡಿದ್ದವು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಇತರೆ ಮುಸ್ಲಿಂ ಕುಟುಂಬಗಳು ಮಸೀದಿ ಪ್ರವೇಶವನ್ನು ನಿಷೇಧಿಸಿವೆ.

ಇದರಿಂದ ಇದೀಗ ಗ್ರಾಮದಲ್ಲಿ ಹಳೇ ಮಸೀದಿಯಿದ್ದು ಅಲ್ಲಿ ಬಿಜೆಪಿ ವಿರೋಧಿ ಗುಂಪಿನ ಮುಸ್ಲಿಮರು ನಮಾಜ್ ಮಾಡುತ್ತಾರೆ. ಬಿಜೆಪಿಗೆ ಬೆಂಬಲ ಘೋಷಿಸಿ ನಿಷೇಧಕ್ಕೆ ಒಳಗಾಗಿರುವ ಕುಟುಂಬಗಳ ಸದಸ್ಯರು ಪ್ರತ್ಯೇಕವಾಗಿ ತಾತ್ಕಾಲಿಕ ಮಸೀದಿ ನಿರ್ಮಿಸಿಕೊಂಡು ನಮಾಜ್ ಮಾಡುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!

  • Privacy Policy
  • Contact
© Tulunadu Infomedia.

Press enter/return to begin your search