• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟ ಚರ್ಚ್, ಇದರ ಉದ್ದೇಶವೇನು, ಯಾರ ಪರ ಈ ಚರ್ಚ್?

TNN Correspondent Posted On February 14, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶದಲ್ಲಿ ಹಿಂದೂಗಳಿಗೆ ಈ ಚರ್ಚ್ ಗಳು ಬರೀ ಮತಾಂತರ ರೂಪದಲ್ಲಿ ಮಾತ್ರ ಅಪಾಯಕಾರಿ ಅಲ್ಲ, ಚುನಾವಣೆ ಮತಗಳನ್ನು ಹಾಕುವಾಗಲೂ ಅಪಾಯಕಾರಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾಗಾಲೆಂಡ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕ್ರಿಶ್ಚಿಯನ್ನರು ಸೇರಿ ಹಿಂದೂಯೇತರರು ಯಾರೂ ಹಿಂದೂಗಳ ಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ನಾಗಾಲೆಂಡ್ ಬ್ಯಾಪಿಸ್ಟ್ ಚರ್ಚ್ ಕೌನ್ಸಿಲ್ ಕರೆ ನೀಡಿದೆ.

ಜನರು ತ್ರಿಶೂಲ ಮತ್ತು ಕ್ರಿಸ್ತನ ನಡುವಿನ ವ್ಯತ್ಯಾಸ ಅರಿಯಬೇಕು. ಯಾರು ಅಭಿವೃದ್ಧಿಗಾಗಿ ಹಣ ನೀಡುತ್ತಾರೋ ಅವರಿಗೆ ಮತ ನೀಡಬೇಕು. ಹಿಂದೂಯೇತರಿಗೆ ಬೆಂಬಲ ನೀಡುವವರಿಗೆ ಮತ ಹಾಕಬೇಕು ಎಂದು ನೂತನ ಪ್ರಚಾರ ಆರಂಭಿಸಿದೆ.

ಭಾರತ 2015-17ರ ಅವಧಿಯಲ್ಲಿ ಅತಿ ಕೆಟ್ಟ ಘಟನೆಗಳಿಗೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಬಿಜೆಪಿ, ಆರೆಸ್ಸೆಸ್ ತಮ್ಮ ಸಿದ್ಧಾಂತ ಬಿಟ್ಟುಕೊಡುವುದಿಲ್ಲ. ಇದರಿಂದ ನಮ್ಮ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಚುನಾವಣೆಯಲ್ಲಿ ಮತ ನೀಡುವಾಗ ಇಂತಹ ಅಂಶಗಳನ್ನು ವಿಮರ್ಶಿಸಿ ಎಂದು ತಿಳಿಸಿದೆ.

ವಿದೇಶದ ಹಣ ತಿಂದು, ಭಾರತದ ಹಿಂದೂಗಳಿಗೆ ಹಲವು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿದ್ದ ಚರ್ಚ್ ಗಳು ಈಗ ಹಣ, ಧರ್ಮಕ್ಕಾಗಿ ರಾಜಕೀಯ ಪಕ್ಷಗಳ ಜತೆಯೂ ಒಪ್ಪಂದ ಮಾಡಿಕೊಂಡಿವೆಯಾ ಎಂಬ ಅನುಮಾನ ಹುಟ್ಟುತ್ತಿದ್ದು, ಹಿಂದೂಗಳು ಎಚ್ಚರದಿಂದ ಇರುವುದು ಒಳಿತು.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search