• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟ ಚರ್ಚ್, ಇದರ ಉದ್ದೇಶವೇನು, ಯಾರ ಪರ ಈ ಚರ್ಚ್?

TNN Correspondent Posted On February 14, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶದಲ್ಲಿ ಹಿಂದೂಗಳಿಗೆ ಈ ಚರ್ಚ್ ಗಳು ಬರೀ ಮತಾಂತರ ರೂಪದಲ್ಲಿ ಮಾತ್ರ ಅಪಾಯಕಾರಿ ಅಲ್ಲ, ಚುನಾವಣೆ ಮತಗಳನ್ನು ಹಾಕುವಾಗಲೂ ಅಪಾಯಕಾರಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾಗಾಲೆಂಡ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕ್ರಿಶ್ಚಿಯನ್ನರು ಸೇರಿ ಹಿಂದೂಯೇತರರು ಯಾರೂ ಹಿಂದೂಗಳ ಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ನಾಗಾಲೆಂಡ್ ಬ್ಯಾಪಿಸ್ಟ್ ಚರ್ಚ್ ಕೌನ್ಸಿಲ್ ಕರೆ ನೀಡಿದೆ.

ಜನರು ತ್ರಿಶೂಲ ಮತ್ತು ಕ್ರಿಸ್ತನ ನಡುವಿನ ವ್ಯತ್ಯಾಸ ಅರಿಯಬೇಕು. ಯಾರು ಅಭಿವೃದ್ಧಿಗಾಗಿ ಹಣ ನೀಡುತ್ತಾರೋ ಅವರಿಗೆ ಮತ ನೀಡಬೇಕು. ಹಿಂದೂಯೇತರಿಗೆ ಬೆಂಬಲ ನೀಡುವವರಿಗೆ ಮತ ಹಾಕಬೇಕು ಎಂದು ನೂತನ ಪ್ರಚಾರ ಆರಂಭಿಸಿದೆ.

ಭಾರತ 2015-17ರ ಅವಧಿಯಲ್ಲಿ ಅತಿ ಕೆಟ್ಟ ಘಟನೆಗಳಿಗೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಬಿಜೆಪಿ, ಆರೆಸ್ಸೆಸ್ ತಮ್ಮ ಸಿದ್ಧಾಂತ ಬಿಟ್ಟುಕೊಡುವುದಿಲ್ಲ. ಇದರಿಂದ ನಮ್ಮ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಚುನಾವಣೆಯಲ್ಲಿ ಮತ ನೀಡುವಾಗ ಇಂತಹ ಅಂಶಗಳನ್ನು ವಿಮರ್ಶಿಸಿ ಎಂದು ತಿಳಿಸಿದೆ.

ವಿದೇಶದ ಹಣ ತಿಂದು, ಭಾರತದ ಹಿಂದೂಗಳಿಗೆ ಹಲವು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿದ್ದ ಚರ್ಚ್ ಗಳು ಈಗ ಹಣ, ಧರ್ಮಕ್ಕಾಗಿ ರಾಜಕೀಯ ಪಕ್ಷಗಳ ಜತೆಯೂ ಒಪ್ಪಂದ ಮಾಡಿಕೊಂಡಿವೆಯಾ ಎಂಬ ಅನುಮಾನ ಹುಟ್ಟುತ್ತಿದ್ದು, ಹಿಂದೂಗಳು ಎಚ್ಚರದಿಂದ ಇರುವುದು ಒಳಿತು.

 

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search