• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟ ಚರ್ಚ್, ಇದರ ಉದ್ದೇಶವೇನು, ಯಾರ ಪರ ಈ ಚರ್ಚ್?

TNN Correspondent Posted On February 14, 2018
0


0
Shares
  • Share On Facebook
  • Tweet It

ಗುವಾಹಟಿ: ದೇಶದಲ್ಲಿ ಹಿಂದೂಗಳಿಗೆ ಈ ಚರ್ಚ್ ಗಳು ಬರೀ ಮತಾಂತರ ರೂಪದಲ್ಲಿ ಮಾತ್ರ ಅಪಾಯಕಾರಿ ಅಲ್ಲ, ಚುನಾವಣೆ ಮತಗಳನ್ನು ಹಾಕುವಾಗಲೂ ಅಪಾಯಕಾರಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾಗಾಲೆಂಡ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕ್ರಿಶ್ಚಿಯನ್ನರು ಸೇರಿ ಹಿಂದೂಯೇತರರು ಯಾರೂ ಹಿಂದೂಗಳ ಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ನಾಗಾಲೆಂಡ್ ಬ್ಯಾಪಿಸ್ಟ್ ಚರ್ಚ್ ಕೌನ್ಸಿಲ್ ಕರೆ ನೀಡಿದೆ.

ಜನರು ತ್ರಿಶೂಲ ಮತ್ತು ಕ್ರಿಸ್ತನ ನಡುವಿನ ವ್ಯತ್ಯಾಸ ಅರಿಯಬೇಕು. ಯಾರು ಅಭಿವೃದ್ಧಿಗಾಗಿ ಹಣ ನೀಡುತ್ತಾರೋ ಅವರಿಗೆ ಮತ ನೀಡಬೇಕು. ಹಿಂದೂಯೇತರಿಗೆ ಬೆಂಬಲ ನೀಡುವವರಿಗೆ ಮತ ಹಾಕಬೇಕು ಎಂದು ನೂತನ ಪ್ರಚಾರ ಆರಂಭಿಸಿದೆ.

ಭಾರತ 2015-17ರ ಅವಧಿಯಲ್ಲಿ ಅತಿ ಕೆಟ್ಟ ಘಟನೆಗಳಿಗೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಬಿಜೆಪಿ, ಆರೆಸ್ಸೆಸ್ ತಮ್ಮ ಸಿದ್ಧಾಂತ ಬಿಟ್ಟುಕೊಡುವುದಿಲ್ಲ. ಇದರಿಂದ ನಮ್ಮ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಚುನಾವಣೆಯಲ್ಲಿ ಮತ ನೀಡುವಾಗ ಇಂತಹ ಅಂಶಗಳನ್ನು ವಿಮರ್ಶಿಸಿ ಎಂದು ತಿಳಿಸಿದೆ.

ವಿದೇಶದ ಹಣ ತಿಂದು, ಭಾರತದ ಹಿಂದೂಗಳಿಗೆ ಹಲವು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿದ್ದ ಚರ್ಚ್ ಗಳು ಈಗ ಹಣ, ಧರ್ಮಕ್ಕಾಗಿ ರಾಜಕೀಯ ಪಕ್ಷಗಳ ಜತೆಯೂ ಒಪ್ಪಂದ ಮಾಡಿಕೊಂಡಿವೆಯಾ ಎಂಬ ಅನುಮಾನ ಹುಟ್ಟುತ್ತಿದ್ದು, ಹಿಂದೂಗಳು ಎಚ್ಚರದಿಂದ ಇರುವುದು ಒಳಿತು.

 

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search