• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಿಂದೂಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟ ಚರ್ಚ್, ಇದರ ಉದ್ದೇಶವೇನು, ಯಾರ ಪರ ಈ ಚರ್ಚ್?

TNN Correspondent Posted On February 14, 2018


  • Share On Facebook
  • Tweet It

ಗುವಾಹಟಿ: ದೇಶದಲ್ಲಿ ಹಿಂದೂಗಳಿಗೆ ಈ ಚರ್ಚ್ ಗಳು ಬರೀ ಮತಾಂತರ ರೂಪದಲ್ಲಿ ಮಾತ್ರ ಅಪಾಯಕಾರಿ ಅಲ್ಲ, ಚುನಾವಣೆ ಮತಗಳನ್ನು ಹಾಕುವಾಗಲೂ ಅಪಾಯಕಾರಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ನಾಗಾಲೆಂಡ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಕ್ರಿಶ್ಚಿಯನ್ನರು ಸೇರಿ ಹಿಂದೂಯೇತರರು ಯಾರೂ ಹಿಂದೂಗಳ ಪರ ಇರುವ ಪಕ್ಷಗಳಿಗೆ ಮತ ಹಾಕಬೇಡಿ ಎಂದು ನಾಗಾಲೆಂಡ್ ಬ್ಯಾಪಿಸ್ಟ್ ಚರ್ಚ್ ಕೌನ್ಸಿಲ್ ಕರೆ ನೀಡಿದೆ.

ಜನರು ತ್ರಿಶೂಲ ಮತ್ತು ಕ್ರಿಸ್ತನ ನಡುವಿನ ವ್ಯತ್ಯಾಸ ಅರಿಯಬೇಕು. ಯಾರು ಅಭಿವೃದ್ಧಿಗಾಗಿ ಹಣ ನೀಡುತ್ತಾರೋ ಅವರಿಗೆ ಮತ ನೀಡಬೇಕು. ಹಿಂದೂಯೇತರಿಗೆ ಬೆಂಬಲ ನೀಡುವವರಿಗೆ ಮತ ಹಾಕಬೇಕು ಎಂದು ನೂತನ ಪ್ರಚಾರ ಆರಂಭಿಸಿದೆ.

ಭಾರತ 2015-17ರ ಅವಧಿಯಲ್ಲಿ ಅತಿ ಕೆಟ್ಟ ಘಟನೆಗಳಿಗೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಗೆ ಸಾಕ್ಷಿಯಾಗಿದೆ. ಅದರಲ್ಲೂ ಬಿಜೆಪಿ, ಆರೆಸ್ಸೆಸ್ ತಮ್ಮ ಸಿದ್ಧಾಂತ ಬಿಟ್ಟುಕೊಡುವುದಿಲ್ಲ. ಇದರಿಂದ ನಮ್ಮ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಚುನಾವಣೆಯಲ್ಲಿ ಮತ ನೀಡುವಾಗ ಇಂತಹ ಅಂಶಗಳನ್ನು ವಿಮರ್ಶಿಸಿ ಎಂದು ತಿಳಿಸಿದೆ.

ವಿದೇಶದ ಹಣ ತಿಂದು, ಭಾರತದ ಹಿಂದೂಗಳಿಗೆ ಹಲವು ಆಮಿಷ ಒಡ್ಡಿ ಮತಾಂತರಗೊಳಿಸುತ್ತಿದ್ದ ಚರ್ಚ್ ಗಳು ಈಗ ಹಣ, ಧರ್ಮಕ್ಕಾಗಿ ರಾಜಕೀಯ ಪಕ್ಷಗಳ ಜತೆಯೂ ಒಪ್ಪಂದ ಮಾಡಿಕೊಂಡಿವೆಯಾ ಎಂಬ ಅನುಮಾನ ಹುಟ್ಟುತ್ತಿದ್ದು, ಹಿಂದೂಗಳು ಎಚ್ಚರದಿಂದ ಇರುವುದು ಒಳಿತು.

 

  • Share On Facebook
  • Tweet It


- Advertisement -


Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
Tulunadu News June 24, 2022
Leave A Reply

  • Recent Posts

    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
    • ಪಚ್ಚನಾಡಿಯ ದಲಿತರ ಜಾಗದಲ್ಲಿ ಕಟ್ಟಿದ ಮನೆಗಳಿಗೆ ಯಾರು ಗತಿ!
  • Popular Posts

    • 1
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 2
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 3
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 4
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • 5
      ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search