• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇರಾನ್ ಅಧ್ಯಕ್ಷ ಭಾರತಕ್ಕೆ ಭೇಟಿ, ಮೋದಿ ವಿದೇಶಕ್ಕೆ ತೆರಳುವ ಜತೆಗೆ ಅವರನ್ನೂ ದೇಶಕ್ಕೆ ಕರೆಸುವ ನೈಪುಣ್ಯ ಹೊಂದಿರುವುದು ಸಾಬೀತು!

TNN Correspondent Posted On February 14, 2018
0


0
Shares
  • Share On Facebook
  • Tweet It

ದೆಹಲಿ: ಜನವರಿ 26ರ ಗಣರಾಜ್ಯೋತ್ಸವದ ವೈಭವವನ್ನು ಭಾರತ ಬಿಡಿ ವಿಶ್ವವೇ ಬೆರಗಾಗಿ ನೋಡಿತು. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಆಸಿಯಾನ್ ರಾಷ್ಟ್ರಗಳ ನಾಯಕರನ್ನು ಭಾರತಕ್ಕೆ ಕರೆಸಿದ ಮೋದಿ ಅವರು ವಿಶ್ವವನ್ನೇ ನಿಬ್ಬೆರಗಾಗಿಸಿದರು. ದೇಶದ ಶಕ್ತಿ ತೋರಿಸಿದರು.

ಮೊದಲಿನಿಂದಲೂ ಮೋದಿ ಅವರು ವಿದೇಶಕ್ಕೆ ತೆರಳುತ್ತಾರೆ, ವಿದೇಶದಲ್ಲೇ ಜಾಸ್ತಿ ಇರುತ್ತಾರೆ ಎಂದು ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಟೀಕಿಸುತ್ತವೆ. ಆದರೆ ವಿದೇಶಕ್ಕೆ ತೆರಳಿ ಭಾರತವನ್ನು ಹೇಗೆ ಅಭಿವೃದ್ಧಿಗೊಳಿಸುತ್ತಿದ್ದಾರೆ, ಭಾರತದಲ್ಲಿ ಹೇಗೆ ವಿದೇಶಿ ಬಂಡವಾಳ ಹೂಡಿಕೆ ಮಾಡುತ್ತಿದ್ದಾರೆ ಎಂಬುದನ್ನು ತಮ್ಮ ವೈಯಕ್ತಿಕಕ್ಕೋಸ್ಕರ ಈ ವಿರೋಧ ಪಕ್ಷದವರು ಹೇಳಲ್ಲ.

ಹಾಗಂತ ಮೋದಿ ಅವರು ಬರೀ ವಿದೇಶ ಪ್ರವಾಸ ಮಾಡುತ್ತಿಲ್ಲ, ಅವರನ್ನೂ ನಮ್ಮ ದೇಶಕ್ಕೆ ಕರೆಸುತ್ತಿದ್ದಾರೆ ಎಂಬುದಕ್ಕೆ ಗಣರಾಜ್ಯೋತ್ಸವವೇ ಸಾಕ್ಷಿ. ಅದರ ಮುಂದುವರೆದ ಭಾಗ ಎಂಬಂತೆ ಈ ಮೋದಿ ಅವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಹೌದು, ಫೆ.15ರಂದು ಇರಾನ್ ಅಧ್ಯಕ್ಷ ಹಸನ್ ರೌಹಾನಿಯವರು ಭಾರತಕ್ಕೆ ಆಗಮಿಸಲಿದ್ದು, ಪ್ರಧಾನಿ ಮೋದಿ ಅವರ ಜತೆ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿ, ದ್ವಿಪಕ್ಷೀಯ ಮಾತುಕತೆ, ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಅಷ್ಟೇ ಅಲ್ಲ, ಕಳೆದ ವರ್ಷ ಇರಾನ್ ಚಬಹಾರ್ ಬಂದರು ಆರಂಭಿಸುವ ಮೂಲಕ ಭಾರತಕ್ಕೆ ತಾಂತ್ರಿಕತೆ ಹಾಗೂ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದ್ದು ಹಾಗೂ ಅದರ ಮರುವರ್ಷವೇ ಇರಾನ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡುತ್ತಿರುವುದು ಭಾರತದ ನಿರೀಕ್ಷೆ ಹೆಚ್ಚಿದೆ ಹಾಗೂ ಈ ಭೇಟಿ ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ.

 

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search