• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುತಾತ್ಮ ಯೋಧರಲ್ಲಿ ಕೋಮುವಾದ ಹುಡುಕಿದ ಓವೈಸಿಗೆ ಸೈನ್ಯದ ಖಡಕ್ ಉತ್ತರ

TNN Correspondent Posted On February 14, 2018
0


0
Shares
  • Share On Facebook
  • Tweet It

ದೆಹಲಿ: ಸುಂಜನ್ವಾ ಸೈನಿಕ ಶಿಬಿರದ ಮೇಲೆ ಪಾಕಿಸ್ತಾನ ಪೋಷಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಯೋಧರಲ್ಲೂ ಧರ್ಮವನ್ನು ಉಲ್ಲೇಖಿಸಿ, ಮುಸ್ಲಿಂ ಧರ್ಮದ ಐವರು ಮುಸ್ಲಿಮರು ಮೃತಪಟ್ಟಿದ್ದಾರೆ ಎಂದು ಹೇಳಿಕೆ ನೀಡಿ, ಸೈನ್ಯದಲ್ಲೂ ಧರ್ಮವನ್ನು ಹುಡುಕಿದ್ದ ಎಐಎಂಐಎಂ ಮುಖಂಡ ಅಸಾದುದ್ದಿನ್ ಓವೈಸಿಗೆ ಸೈನ್ಯದ ಹಿರಿಯ ಅಧಿಕಾರಿಗಳು ಖಡಕ್  ಉತ್ತರ ನೀಡಿದ್ದಾರೆ.

‘ ದೇಶಕ್ಕಾಗಿ ಹುತಾತ್ಮರಾಗಿರುವ ಯೋಧರಲ್ಲಿ ನಾವು ಕೋಮುವಾದವನ್ನು ಹುಡುಕುವುದಿಲ್ಲ. ಕಾಶ್ಮೀರದ ಸುಜ್ವಾನ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಅಸಾದುದ್ದಿನ್ ಓವೈಸಿ, ‘ಮುಸ್ಲಿಮರನ್ನು ಪಾಕಿಸ್ತಾನಿಗಳು ಎನ್ನುವವರು ಒಮ್ಮೆ ಇಲ್ಲಿ ನೋಡಿ, ಸುಜ್ವಾನ್ ನಲ್ಲಿ ನಡೆದ ದಾಳಿಯಲ್ಲಿ ಮೃತರಾದ ಏಳು ಸೈನಿಕರಲ್ಲಿ ಐವರು ಮುಸ್ಲಿಮರು’ ಎಂದು ವಿಷ ಬೀಜ ಬಿತ್ತುವ ಹೇಳಿಕೆ ನೀಡಿದ್ದ.

ಓವೈಸಿ ಹೇಳಿಕೆ ಖಡಕ್ ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ದೇವ್ರಾಜ್ ಅಂಬು, ಹುತಾತ್ಮರ ಜಾತಿ, ಮತ ಯಾವುದು ಎಂದು ಹುಡುಕುತ್ತ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವರಲ್ಲೂ ಕೋಮುವಾದ ಹುಡುಕುವುದಿಲ್ಲ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ದೇಶಕ್ಕಾಗಿ ಜಾತಿ, ಮತ, ಧರ್ಮವನ್ನು ಮೀರಿಯೂ ತಮ್ಮ ಪ್ರಾಣವನ್ನು ಪಣಕ್ಕಿಟ್ಟು, ಕುಟುಂಬವನ್ನು ಮರೆತು ನಿತ್ಯ ಜೀವನ್ಮರಣದ ಮಧ್ಯೆ ಹೋರಾಡುವ ಸೈನಿಕರ ಸಾವಿನಲ್ಲೂ ರಾಜಕೀಯ ಬೆರೆಸಿದ ಓವೈಸಿ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿತ್ತು. ಆದ್ದರಿಂದ ಓವೈಸಿ ಮುಖಕ್ಕೆ ಹೊಡೆದಂತೆ ಸೈನ್ಯದ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ಸೈನಿಕರ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅವಕಾಶ ನೀಡಿಲ್ಲ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search