• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುತಾತ್ಮ ಯೋಧರಲ್ಲಿ ಕೋಮುವಾದ ಹುಡುಕಿದ ಓವೈಸಿಗೆ ಸೈನ್ಯದ ಖಡಕ್ ಉತ್ತರ

TNN Correspondent Posted On February 14, 2018
0


0
Shares
  • Share On Facebook
  • Tweet It

ದೆಹಲಿ: ಸುಂಜನ್ವಾ ಸೈನಿಕ ಶಿಬಿರದ ಮೇಲೆ ಪಾಕಿಸ್ತಾನ ಪೋಷಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಯೋಧರಲ್ಲೂ ಧರ್ಮವನ್ನು ಉಲ್ಲೇಖಿಸಿ, ಮುಸ್ಲಿಂ ಧರ್ಮದ ಐವರು ಮುಸ್ಲಿಮರು ಮೃತಪಟ್ಟಿದ್ದಾರೆ ಎಂದು ಹೇಳಿಕೆ ನೀಡಿ, ಸೈನ್ಯದಲ್ಲೂ ಧರ್ಮವನ್ನು ಹುಡುಕಿದ್ದ ಎಐಎಂಐಎಂ ಮುಖಂಡ ಅಸಾದುದ್ದಿನ್ ಓವೈಸಿಗೆ ಸೈನ್ಯದ ಹಿರಿಯ ಅಧಿಕಾರಿಗಳು ಖಡಕ್  ಉತ್ತರ ನೀಡಿದ್ದಾರೆ.

‘ ದೇಶಕ್ಕಾಗಿ ಹುತಾತ್ಮರಾಗಿರುವ ಯೋಧರಲ್ಲಿ ನಾವು ಕೋಮುವಾದವನ್ನು ಹುಡುಕುವುದಿಲ್ಲ. ಕಾಶ್ಮೀರದ ಸುಜ್ವಾನ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಅಸಾದುದ್ದಿನ್ ಓವೈಸಿ, ‘ಮುಸ್ಲಿಮರನ್ನು ಪಾಕಿಸ್ತಾನಿಗಳು ಎನ್ನುವವರು ಒಮ್ಮೆ ಇಲ್ಲಿ ನೋಡಿ, ಸುಜ್ವಾನ್ ನಲ್ಲಿ ನಡೆದ ದಾಳಿಯಲ್ಲಿ ಮೃತರಾದ ಏಳು ಸೈನಿಕರಲ್ಲಿ ಐವರು ಮುಸ್ಲಿಮರು’ ಎಂದು ವಿಷ ಬೀಜ ಬಿತ್ತುವ ಹೇಳಿಕೆ ನೀಡಿದ್ದ.

ಓವೈಸಿ ಹೇಳಿಕೆ ಖಡಕ್ ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ದೇವ್ರಾಜ್ ಅಂಬು, ಹುತಾತ್ಮರ ಜಾತಿ, ಮತ ಯಾವುದು ಎಂದು ಹುಡುಕುತ್ತ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವರಲ್ಲೂ ಕೋಮುವಾದ ಹುಡುಕುವುದಿಲ್ಲ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ದೇಶಕ್ಕಾಗಿ ಜಾತಿ, ಮತ, ಧರ್ಮವನ್ನು ಮೀರಿಯೂ ತಮ್ಮ ಪ್ರಾಣವನ್ನು ಪಣಕ್ಕಿಟ್ಟು, ಕುಟುಂಬವನ್ನು ಮರೆತು ನಿತ್ಯ ಜೀವನ್ಮರಣದ ಮಧ್ಯೆ ಹೋರಾಡುವ ಸೈನಿಕರ ಸಾವಿನಲ್ಲೂ ರಾಜಕೀಯ ಬೆರೆಸಿದ ಓವೈಸಿ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿತ್ತು. ಆದ್ದರಿಂದ ಓವೈಸಿ ಮುಖಕ್ಕೆ ಹೊಡೆದಂತೆ ಸೈನ್ಯದ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ಸೈನಿಕರ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅವಕಾಶ ನೀಡಿಲ್ಲ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!

  • Privacy Policy
  • Contact
© Tulunadu Infomedia.

Press enter/return to begin your search