• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುತಾತ್ಮ ಯೋಧರಲ್ಲಿ ಕೋಮುವಾದ ಹುಡುಕಿದ ಓವೈಸಿಗೆ ಸೈನ್ಯದ ಖಡಕ್ ಉತ್ತರ

TNN Correspondent Posted On February 14, 2018
0


0
Shares
  • Share On Facebook
  • Tweet It

ದೆಹಲಿ: ಸುಂಜನ್ವಾ ಸೈನಿಕ ಶಿಬಿರದ ಮೇಲೆ ಪಾಕಿಸ್ತಾನ ಪೋಷಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಯೋಧರಲ್ಲೂ ಧರ್ಮವನ್ನು ಉಲ್ಲೇಖಿಸಿ, ಮುಸ್ಲಿಂ ಧರ್ಮದ ಐವರು ಮುಸ್ಲಿಮರು ಮೃತಪಟ್ಟಿದ್ದಾರೆ ಎಂದು ಹೇಳಿಕೆ ನೀಡಿ, ಸೈನ್ಯದಲ್ಲೂ ಧರ್ಮವನ್ನು ಹುಡುಕಿದ್ದ ಎಐಎಂಐಎಂ ಮುಖಂಡ ಅಸಾದುದ್ದಿನ್ ಓವೈಸಿಗೆ ಸೈನ್ಯದ ಹಿರಿಯ ಅಧಿಕಾರಿಗಳು ಖಡಕ್  ಉತ್ತರ ನೀಡಿದ್ದಾರೆ.

‘ ದೇಶಕ್ಕಾಗಿ ಹುತಾತ್ಮರಾಗಿರುವ ಯೋಧರಲ್ಲಿ ನಾವು ಕೋಮುವಾದವನ್ನು ಹುಡುಕುವುದಿಲ್ಲ. ಕಾಶ್ಮೀರದ ಸುಜ್ವಾನ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದ ಅಸಾದುದ್ದಿನ್ ಓವೈಸಿ, ‘ಮುಸ್ಲಿಮರನ್ನು ಪಾಕಿಸ್ತಾನಿಗಳು ಎನ್ನುವವರು ಒಮ್ಮೆ ಇಲ್ಲಿ ನೋಡಿ, ಸುಜ್ವಾನ್ ನಲ್ಲಿ ನಡೆದ ದಾಳಿಯಲ್ಲಿ ಮೃತರಾದ ಏಳು ಸೈನಿಕರಲ್ಲಿ ಐವರು ಮುಸ್ಲಿಮರು’ ಎಂದು ವಿಷ ಬೀಜ ಬಿತ್ತುವ ಹೇಳಿಕೆ ನೀಡಿದ್ದ.

ಓವೈಸಿ ಹೇಳಿಕೆ ಖಡಕ್ ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ದೇವ್ರಾಜ್ ಅಂಬು, ಹುತಾತ್ಮರ ಜಾತಿ, ಮತ ಯಾವುದು ಎಂದು ಹುಡುಕುತ್ತ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವರಲ್ಲೂ ಕೋಮುವಾದ ಹುಡುಕುವುದಿಲ್ಲ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ದೇಶಕ್ಕಾಗಿ ಜಾತಿ, ಮತ, ಧರ್ಮವನ್ನು ಮೀರಿಯೂ ತಮ್ಮ ಪ್ರಾಣವನ್ನು ಪಣಕ್ಕಿಟ್ಟು, ಕುಟುಂಬವನ್ನು ಮರೆತು ನಿತ್ಯ ಜೀವನ್ಮರಣದ ಮಧ್ಯೆ ಹೋರಾಡುವ ಸೈನಿಕರ ಸಾವಿನಲ್ಲೂ ರಾಜಕೀಯ ಬೆರೆಸಿದ ಓವೈಸಿ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿತ್ತು. ಆದ್ದರಿಂದ ಓವೈಸಿ ಮುಖಕ್ಕೆ ಹೊಡೆದಂತೆ ಸೈನ್ಯದ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ಸೈನಿಕರ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅವಕಾಶ ನೀಡಿಲ್ಲ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search