• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದ ಆರೋಗ್ಯ ಭದ್ರತಾ ಯೋಜನೆಗೂ ಮಮತಾ ಬ್ಯಾನರ್ಜಿ ವಿರೋಧ, ಮೋದಿ ವಿರುದ್ಧದ ವಿನಾಕಾರಣ ದ್ವೇಷವೇ ಕಾರಣವೇ?

TNN Correspondent Posted On February 15, 2018
0


0
Shares
  • Share On Facebook
  • Tweet It

ಕೋಲ್ಕತ್ತಾ: ಈ ಮಮತಾ ಬ್ಯಾನರ್ಜಿಯವರಿಗೆ ಏನಾಗಿದೆ? ಸಿಪಿಎಂ ದುರಾಡಳಿತದ ವಿರುದ್ಧ ಹೋರಾಡಿ ಸಿಎಂ ಆದ ಇವರು, ಮುಖ್ಯಮಂತ್ರಿಯಾದ ಬಳಿಕ ಅಭಿವೃದ್ಧಿ ಯಾವುದು, ಉತ್ತಮ ಆಡಳಿತ ಯಾವುದು ಎಂಬುದನ್ನು ಸಹ ಅರಿಯಲು ಮರೆತುಬಿಟ್ಟರೇ ಎಂಬ ಪ್ರಶ್ನೆ ಕಾಡುತ್ತಿದೆ.

ಅದಕ್ಕೆ ಸಾಕ್ಷಿಯಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ, ವಿಶ್ವದ ಗಮನ ಸೆಳೆದ ನೋಟು ನಿಷೇದ, ಸರಕು ಮತ್ತು ಸೇವಾ ತೆರಿಗೆಗೂ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದರು. ಇಡೀ ದೇಶದ ಜನರೇ ಈ ಯೋಜನೆ ಬೆಂಬಲಿಸಿದರೂ, ಮೋದಿ ವಿರುದ್ಧ ತಾವು ಹೊಂದಿರುವ ಆಕ್ರೋಶ, ವಿನಾಕಾರಣ ದ್ವೇಷವೇ ಮಮತಾ ಬ್ಯಾನರ್ಜಿ ಅವರಿಗೆ ಹೀಗೆ ಮಾಡಿಸಿರಬೇಕು.

ಈಗ ಮತ್ತದೇ ರಾಗ ಹಾಡಿರುವ ಮಮತಾ ಬ್ಯಾನರ್ಜಿಯವರು, ಕೇಂದ್ರ ಸರ್ಕಾರ ಕಳೆದ ಬಜೆಟ್ಟಿನಲ್ಲಿ ಘೋಷಿಸಿರುವ, ವಿಶ್ವದ ಬೃಹತ್ ಆರೋಗ್ಯ ಭದ್ರತಾ ಯೋಜನೆ ಎಂದೇ ಖ್ಯಾತಿಯಾಗಿರುವ ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಗೆ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ್ದಾರೆ.

ದೇಶದ ಸುಮಾರು 10 ಕೋಟಿ ಕುಟುಂಬಗಳು ಕೆಳ ಹಾಗೂ ಮಧ್ಯಮ ದರ್ಜೆಯ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಚಿಕಿತ್ಸೆ ಪಡೆಯುವ ಸೌಲಭ್ಯವಿರುವ, ಸುಮಾರು 50 ಕೋಟಿ ಜನರಿಗೆ ಅನುಕೂಲ ಇರುವ ಯೋಜನೆಯನ್ನೇ ಮಮತಾ ವಿರೋಧಿಸುತ್ತಾರೆ, ಎಂದರೆ ಮಮತಾ ಎಷ್ಟರಮಟ್ಟಿಗೆ ಅಭಿವೃದ್ಧಿ ಹಾಗೂ ಜನಕಲ್ಯಾಣದ ಪರ ಇದ್ದಾರೆ ಎಂಬುದು ಸಾಬೀತಾಗುತ್ತದೆ.

ನಮಗೆ ಕೇಂದ್ರ ಸರ್ಕಾರದ ಯಾವುದೇ ಯೋಜನೆ, ನೆರವು ಬೇಕಾಗಿಲ್ಲ. ನಾವು ಈಗಾಗಲೇ ರಾಜ್ಯದಲ್ಲಿ ಜನರಿಗೆ ಆರೋಗ್ಯ ಸುಧಾರಣೆಗಾಗಿ ಯೋಜನೆ ಜಾರಿಗೊಳಿಸಿವೆ. ರಾಷ್ಟ್ರೀಯ ಆರೋಗ್ಯ ಭದ್ರತಾ ಯೋಜನೆಯಲ್ಲಿ ಯಾವುದೇ ಹೊಸತನವಿಲ್ಲ ಎಂದು ಮಮತಾ ಉದ್ಧಟತನದ ಹೇಳಿಕೆ ಸಹ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Tulunadu News January 2, 2026
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
  • Popular Posts

    • 1
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 2
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 3
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search