• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಕೆಳಸಮುದಾಯದ ಮಹಿಳೆಯೊಬ್ಬರು ಜಿಪಂ ಅಧ್ಯಕ್ಷೆಯಾಗಿದ್ದಕ್ಕೆ ಪ್ರಧಾನಿ ಕಚೇರಿಯಿಂದ ಕರೆ!

TNN Correspondent Posted On February 15, 2018
0


0
Shares
  • Share On Facebook
  • Tweet It

ದೆಹಲಿ/ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಯಾರೇ ಅಭಿವೃದ್ಧಿ ಪರ ಇರಲಿ, ಕೆಳಮಟ್ಟದಿಂದ ಉನ್ನತ ಹುದ್ದೆವರೆಗೆ ಏಳಿಗೆ ಸಾಧಿಸಲಿ, ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸುವುದು ಮೋದಿ ಅವರ ದೊಡ್ಡ ಗುಣವಾಗಿದೆ.

ಈಗ ಈ ಮಾತಿಗೆ ಪುಷ್ಟಿ ನೀಡುವಂತೆಯೇ ಪ್ರಧಾನಿ ಕಚೇರಿ ನಡೆದುಕೊಂಡಿದ್ದು, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸದಸ್ಯೆ ಚೈತ್ರಶ್ರೀ ಅವರಿಗೆ ಕರೆ ಬಂದಿದ್ದು, ಚೈತ್ರಶ್ರೀ ಅವರಿಗೆ ಅಪಾರ ಸಂತಸವಾಗಿದೆ.

ಹೌದು, ಚೈತ್ರಶ್ರೀ ಅವರು ಕೆಳಸಮುದಾಯದ ಕುಟುಂಬದಲ್ಲಿ ಜನಿಸಿ, ಉನ್ನತ ಶಿಕ್ಷಣ ಪಡೆದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿರುವುದನ್ನು ಮೆಚ್ಚಿ ಪ್ರಧಾನಮಂತ್ರಿ ಕಚೇರಿಯಿಂದ ಬುಲಾವ್ ಬಂದಿರುವುದು, ಮೋದಿ ಅವರ ಪ್ರತಿಭೆ ಗುರುತಿಸುವಿಕೆಗೆ ಸಾಕ್ಷಿಯಾಗಿದೆ.

ಅಲೆಮಾರಿ ಜನಾಂಗದವಾರದ ಚೈತ್ರಶ್ರೀ ಅವರು ಗ್ರಾಮ ವಾಸ್ತವ್ಯ ಮಾಡಿ ಜನರ ಕಷ್ಟ ಆಲಿಸುವುದು, ಜಿಲ್ಲೆಯ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವುದು ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಪ್ರಧಾನಿ ಮೋದಿ ಅವರ ಖಾಸಗಿ ಆಪ್ತ ಸಹಾಯಕರು ಪತ್ರ ಬರೆದಿದ್ದಾರೆ.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ಬಿಡುವಿಲ್ಲದ ಕೆಲಸದಲ್ಲಿ ತೊಡಗಿದ್ದು, ಶೀಘ್ರವೇ ಅವರ ಜತೆ ಮಾತುಕತೆ ನಡೆಸಲು ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search