• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಕೆಳಸಮುದಾಯದ ಮಹಿಳೆಯೊಬ್ಬರು ಜಿಪಂ ಅಧ್ಯಕ್ಷೆಯಾಗಿದ್ದಕ್ಕೆ ಪ್ರಧಾನಿ ಕಚೇರಿಯಿಂದ ಕರೆ!

TNN Correspondent Posted On February 15, 2018
0


0
Shares
  • Share On Facebook
  • Tweet It

ದೆಹಲಿ/ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೆಂದರೇನೆ ಹಾಗೆ. ಅವರು ಯಾರೇ ಅಭಿವೃದ್ಧಿ ಪರ ಇರಲಿ, ಕೆಳಮಟ್ಟದಿಂದ ಉನ್ನತ ಹುದ್ದೆವರೆಗೆ ಏಳಿಗೆ ಸಾಧಿಸಲಿ, ಅವರನ್ನು ಮುಕ್ತ ಕಂಠದಿಂದ ಶ್ಲಾಘಿಸುವುದು ಮೋದಿ ಅವರ ದೊಡ್ಡ ಗುಣವಾಗಿದೆ.

ಈಗ ಈ ಮಾತಿಗೆ ಪುಷ್ಟಿ ನೀಡುವಂತೆಯೇ ಪ್ರಧಾನಿ ಕಚೇರಿ ನಡೆದುಕೊಂಡಿದ್ದು, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸದಸ್ಯೆ ಚೈತ್ರಶ್ರೀ ಅವರಿಗೆ ಕರೆ ಬಂದಿದ್ದು, ಚೈತ್ರಶ್ರೀ ಅವರಿಗೆ ಅಪಾರ ಸಂತಸವಾಗಿದೆ.

ಹೌದು, ಚೈತ್ರಶ್ರೀ ಅವರು ಕೆಳಸಮುದಾಯದ ಕುಟುಂಬದಲ್ಲಿ ಜನಿಸಿ, ಉನ್ನತ ಶಿಕ್ಷಣ ಪಡೆದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿರುವುದನ್ನು ಮೆಚ್ಚಿ ಪ್ರಧಾನಮಂತ್ರಿ ಕಚೇರಿಯಿಂದ ಬುಲಾವ್ ಬಂದಿರುವುದು, ಮೋದಿ ಅವರ ಪ್ರತಿಭೆ ಗುರುತಿಸುವಿಕೆಗೆ ಸಾಕ್ಷಿಯಾಗಿದೆ.

ಅಲೆಮಾರಿ ಜನಾಂಗದವಾರದ ಚೈತ್ರಶ್ರೀ ಅವರು ಗ್ರಾಮ ವಾಸ್ತವ್ಯ ಮಾಡಿ ಜನರ ಕಷ್ಟ ಆಲಿಸುವುದು, ಜಿಲ್ಲೆಯ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವುದು ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಪ್ರಧಾನಿ ಮೋದಿ ಅವರ ಖಾಸಗಿ ಆಪ್ತ ಸಹಾಯಕರು ಪತ್ರ ಬರೆದಿದ್ದಾರೆ.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ಬಿಡುವಿಲ್ಲದ ಕೆಲಸದಲ್ಲಿ ತೊಡಗಿದ್ದು, ಶೀಘ್ರವೇ ಅವರ ಜತೆ ಮಾತುಕತೆ ನಡೆಸಲು ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search